Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ನಿಲ್ಲದ ಕೋವಿಡ್ ಸಾವಿನ...

ರಾಜ್ಯದಲ್ಲಿ ನಿಲ್ಲದ ಕೋವಿಡ್ ಸಾವಿನ ಸರಣಿ: 81 ಮಂದಿ ಮೃತ್ಯು, 19 ಸಾವಿರಕ್ಕೂ ಅಧಿಕ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ18 April 2021 8:13 PM IST
share
ರಾಜ್ಯದಲ್ಲಿ ನಿಲ್ಲದ ಕೋವಿಡ್ ಸಾವಿನ ಸರಣಿ: 81 ಮಂದಿ ಮೃತ್ಯು, 19 ಸಾವಿರಕ್ಕೂ ಅಧಿಕ ಪಾಸಿಟಿವ್

ಬೆಂಗಳೂರು, ಎ.18: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ -19 ಸೋಂಕಿನಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ರವಿವಾರ ಒಂದೇ ದಿನ 81 ಮಂದಿ ಕೋವಿಡ್‍ಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 19,067 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ದಿನಕಳೆದಂತೆ ಬೆಂಗಳೂರು ನಗರದಲ್ಲಿ ಕೋವಿಡ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಹೋಗುತ್ತಿದ್ದು, ರವಿವಾರ ಒಂದೇ ದಿನದಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಧಾರವಾಡ-3, ಮೈಸೂರು-3, ಉತ್ತರ ಕನ್ನಡ, ವಿಜುಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿಯಲ್ಲಿ ತಲಾ ಎರಡು ಸಾವಿನ ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಇಲ್ಲಿಯವರೆಗೂ 11,61,065 ಸೋಂಕಿತ ಪ್ರಕರಣ ದೃಢಪಟ್ಟಿದ್ದು, ಒಟ್ಟು 13,351ಮಂದಿ ಮೃತಪಟ್ಟಿದ್ದಾರೆ. 1,33,543 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಆಸ್ಪತ್ರೆ, ಕೇರ್ ಸೆಂಟರ್ ಹಾಗೂ ಮನೆಯಲ್ಲಿದ್ದು, ವೈದ್ಯರ ಸೂಚನೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ ಸೋಂಕಿತರ ವಿವರ: ಬಾಗಲಕೋಟೆ-104, ಬಳ್ಳಾರಿ-238, ಬೆಳಗಾವಿ-129, ಬೆಂಗಳೂರು ಗ್ರಾಮಾಂತರ-245, ಬೆಂಗಳೂರು ನಗರ-12,793 ಬೀದರ್-469, ಚಾಮರಾಜನಗರ-102, ಚಿಕ್ಕಬಳ್ಳಾಪುರ-190, ಚಿಕ್ಕಮಗಳೂರು-81, ಚಿತ್ರದುರ್ಗ-102, ದಕ್ಷಿಣ ಕನ್ನಡ-272, ದಾವಣಗೆರೆ-133, ಧಾರವಾಡ-265, ಗದಗ-48, ಹಾಸನ-348, ಹಾವೇರಿ-43, ಕಲಬುರಗಿ-671, ಕೊಡಗು-44, ಕೋಲಾರ-175, ಕೊಪ್ಪಳ-65, ಮಂಡ್ಯ-338, ಮೈಸೂರು-777, ರಾಯಚೂರು-133, ರಾಮನಗರ-122, ಶಿವಮೊಗ್ಗ-156, ತುಮಕೂರು-494, ಉಡುಪಿ-152, ಉತ್ತರ ಕನ್ನಡ-104, ವಿಜಯಪುರ-200, ಯಾದಗಿರಿ-74 ಸೋಂಕಿತ ಪ್ರಕರಣ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ 60 ಸಾವು: ಕೋವಿಡ್ ಸಾವಿನ ಪ್ರಕರಣಗಳಲ್ಲಿ ಶೇ.90ರಷ್ಟು ಸಾವಿನ ಪ್ರಕರಣಗಳು ಬೇಂಗಳೂರು ನಗರವೊಂದರಲ್ಲಿಯೇ ಸಂಭವಿಸುತ್ತಿವೆ. ಹಾಗೂ ಕೋವಿಡ್ ಸಕ್ರಿಯ ಪ್ರಕರಣಗಳು ಒಂದು ಲಕ್ಷಕ್ಕೆ ಸಮೀಪಿಸಿದ್ದು, ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ರವಿವಾರ ಬೆಂಗಳೂರು ನಗರದಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 12,793 ಹೊಸ ಪ್ರಕರಣಗಳು ಪತ್ತೆಯಾಗಿದೆ. ನಗರದಲ್ಲಿ ಒಟ್ಟು 97,897 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಆಸ್ಪತ್ರೆ, ಕೇರ್ ಸೆಂಟರ್ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X