Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ವಿರುದ್ಧ ಹೋರಾಡಲು ‘ಆಕ್ಸಿಜನ್...

ಕೋವಿಡ್ ವಿರುದ್ಧ ಹೋರಾಡಲು ‘ಆಕ್ಸಿಜನ್ ಎಕ್ಸ್‌ಪ್ರೆಸ್’ ರೈಲು ಸಜ್ಜು: ಪಿಯೂಷ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ18 April 2021 2:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ವಿರುದ್ಧ ಹೋರಾಡಲು ‘ಆಕ್ಸಿಜನ್ ಎಕ್ಸ್‌ಪ್ರೆಸ್’ ರೈಲು ಸಜ್ಜು: ಪಿಯೂಷ್ ಗೋಯಲ್

ಹೊಸದಿಲ್ಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಚುರುಕುಗೊಳಿಸಿದ ರೈಲ್ವೆ "ಆಕ್ಸಿಜನ್ ಎಕ್ಸ್‌ಪ್ರೆಸ್" ರೈಲುಗಳನ್ನು ಓಡಿಸಲು ಸಜ್ಜಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ರವಿವಾರ ಹೇಳಿದ್ದಾರೆ.

ಇದು ರೋಗಿಗಳಿಗೆ ಆಮ್ಲಜನಕವನ್ನು ಬೃಹತ್ ಪ್ರಮಾಣದಲ್ಲಿ ಹಾಗೂ  ವೇಗವಾಗಿ ಪಡೆಯಲು  ಸಹಾಯ ಮಾಡುತ್ತದೆ ಎಂದು ಗೋಯಲ್ ಹೇಳಿದರು.

ಈ ರೈಲುಗಳ ವೇಗದ ಚಲನೆಯನ್ನು ಖಚಿತಪಡಿಸಿಕೊಳ್ಳಲು ಹಸಿರು ಕಾರಿಡಾರ್‌ಗಳನ್ನು ರಚಿಸಲಾಗುತ್ತಿದೆ.

"ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರೈಲ್ವೆ ಯಾವುದೇ ಅವಕಾಶವನ್ನು ತಪ್ಪಿಸಿಕೊಳ್ಳುವುದಿಲ್ಲ. ಆಮ್ಲಜನಕವನ್ನು ಬೃಹತ್ ಪ್ರಮಾಣದಲ್ಲಿ ಹಾಗೂ ವೇಗವಾಗಿ ರೋಗಿಗೆ ತಲುಪಿಸಲು ನಾವು ಹಸಿರು ಕಾರಿಡಾರ್ ಬಳಸಿ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸುತ್ತೇವೆ" ಎಂದು ರೈಲ್ವೆ ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ರೈಲುಗಳಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ಹಾಗೂ ಆಮ್ಲಜನಕ ಸಿಲಿಂಡರ್‌ಗಳನ್ನು ಸಾಗಿಸಲಾಗುವುದು.

ಮಧ್ಯಪ್ರದೇಶ ಹಾಗೂ  ಮಹಾರಾಷ್ಟ್ರ ರಾಜ್ಯಗಳು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ಟ್ಯಾಂಕರ್‌ಗಳನ್ನು ರೈಲ್ವೆ ಮೂಲಕ ಸ್ಥಳಾಂತರಿಸಬಹುದೇ? ಎಂದು ವಿಚಾರಿಸಲು ರೈಲ್ವೆ ಸಚಿವಾಲಯವನ್ನು ಸಂಪರ್ಕಿಸಿದ್ದವು ಎಂದು ಸರಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Govt under PM @NarendraModi leading the fight against COVID-19: 50 COVID-19 isolation coaches with 800 beds ready at Shakur Basti Station & 25 coaches will be available at Anand Vihar Station in Delhi. Railways can setup >3 lakh isolation beds across the country on States' demand pic.twitter.com/b9ehFnEgfI

— Piyush Goyal (@PiyushGoyal) April 18, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X