Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಡವೂರು ಮಸೀದಿ ಜಮೀನಿನಲ್ಲಿ ಕಾನೂನು...

ಕೊಡವೂರು ಮಸೀದಿ ಜಮೀನಿನಲ್ಲಿ ಕಾನೂನು ಬಾಹಿರ ಚಟುವಟಿಕೆ, ಆತಂಕ ಸೃಷ್ಟಿ: ಆರೋಪ

ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ19 April 2021 7:13 PM IST
share
ಕೊಡವೂರು ಮಸೀದಿ ಜಮೀನಿನಲ್ಲಿ ಕಾನೂನು ಬಾಹಿರ ಚಟುವಟಿಕೆ, ಆತಂಕ ಸೃಷ್ಟಿ: ಆರೋಪ

ಉಡುಪಿ, ಎ.19: ಕೊಡವೂರು ಕಲ್ಮಾತ್ ಮಸೀದಿಯ ಅಧಿಕೃತ ಜಮೀನಿಗೆ ಅಕ್ರಮ ಪ್ರವೇಶಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿ, ನಮಾಝಿಗಳಿಗೆ ಆತಂಕ ಸೃಷ್ಟಿಸುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್, ಉಡುಪಿ ಚಾಪ್ಟರ್ ಎ.15ರಂದು ದೂರು ನೀಡಿದ್ದು, ಅದರಂತೆ ಆಯೋಗ ದೂರನ್ನು ನೋಂದಾಣಿ ಮಾಡಿಕೊಂಡಿದೆ.

ಕಲ್ಮಾತ್ ಜಾಮೀಯಾ ಮಸೀದಿ ಸರ್ವೆ ನಂಬರ್ 53/06 ಇದರಲ್ಲಿ ಕಳೆದ 200 ವರ್ಷಕ್ಕಿಂತ ಹೆಚ್ಚು ಸಮಯದಿಂದ ಅಸ್ತಿತ್ವದಲ್ಲಿದೆ. 1908ರಿಂದ ಈ ಮಸೀದಿಯ ನಿರ್ವಹಣೆಗೆ ಸರಕಾರದ ಬೊಕ್ಕಸದಿಂದಲೇ ತಸ್ತಿದಿಕ್ ಬರುತ್ತಿದೆ. 28 ವರ್ಷಗಳ ಹಿಂದೆ ಅಂದರೆ 1993ರ ಮಾ.16ರಂದು ಕರ್ನಾಟಕ ವಕ್ಫ್ ಬೋರ್ಡಿನಲ್ಲಿ ಮಸೀದಿಯ ಸ್ಥಿರಾಸ್ತಿ ನೊಂದಾವಣಿಯಾಗಿದ್ದು, 2020ರ ಮಾ.16ರಂದು ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಅಧೀನದಲ್ಲಿ ನೊಟಿಫೀಕೆಷನ್ ಮಾಡುವುದಾರ ಮುಖಾಂತರ ವಕ್ಫ್ ಆಸ್ತಿಯನ್ನು ಪ್ರಕಟಿಸಿದೆ.

ಅದರಂತೆ ಕಂದಾಯ ಇಲಾಖೆಯು ಅಧಿಕೃತ ಪ್ರಕ್ರಿಯೆ ಮೂಲಕ ಕಲ್ಮಾತ್ ಜಾಮೀಯಾ ಇದರ ಸ್ಥಿರಾಸ್ತಿಯ ಪಹಣಿಯಲ್ಲಿ ಮಸೀದಿಯ ಹೆಸರು ನೊಂದಾ ಯಿಸಲ್ಪಟ್ಟಿದೆ. ಈಗಾಗಲೇ ವಕ್ಫ್ಗೊಳಿಸಲ್ಪಟ್ಟ ಮಸೀದಿಯ ಜಮೀನಿನಲ್ಲಿ ಈ ಆಸ್ತಿಗೆ ಸಂಬಂಧ ಪಡದ ವ್ಯಕ್ತಿಗಳು ಅಕ್ರಮವಾಗಿ ಮೂರ್ತಿಯನ್ನು ಸ್ಥಾಪಿಸಿ, ಟೆಂಟ್ನ್ನು ನಿರ್ಮಿಸಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

2021ರ ಎ.13ರಂದು ತತಾಕಥಿತ ಪಂಚ ಧೂಮವತಿ ಹೋರಾಟ ಸಮಿತಿಯೆಂಬ ಹೆಸರಿನಲ್ಲಿ ಯಾವುದೇ ಅನುಮತಿಯಿಲ್ಲದೆ ಕಿಡಿಗೇಡಿಗಳು ಮಸೀದಿಯ ಜಮೀನನಲ್ಲಿ ಅಕ್ರಮ ಕೂಟ ಸೇರಿ ಆತಂಕದ ಹಾಗೂ ಅಶಾಂತಿಯ ವಾತವರಣ ಸೃಷ್ಟಿಸಿ ಸ್ಥಳೀಯ ಮುಸ್ಲಿಮರಿಗೆ ನಮಾಝ್ ಮಾಡಲು ತಡೆಯೊಡ್ಡಿ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಮಸೀದಿಯ ಜಮೀನಿನಲ್ಲಿ ಅಳವಡಿಸಲ್ಪಟ್ಟ ಸಿಸಿ ಕೆಮೆರಾವನ್ನು ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ಕಿತ್ತೆಸೆದಿದ್ದಾರೆ. ಈ ದುಷ್ಕೃತ್ಯ ನಡೆಸಿದ ಕಿಡಿಗೇಡಿಗಳ ನೇತೃತ್ವವನ್ನು ಸ್ಥಳೀಯ ನಗರ ಸಭೆಯ ಸದಸ್ಯ ವಹಿಸಿದ್ದು ಇದರೊಂದಿಗೆ ಇತರರು ಭಾಗಿಯಾಗಿದ್ದಾರೆ. ಈ ಕೃತ್ಯದ ಮೂಲಕ ಸಂವಿಧಾನ ಕೊಡಲ್ಪಟ್ಟಂತಹ ಮೂಲಭೂತ ಹಕ್ಕುಗಳ ಪೈಕಿ ಧಾರ್ಮಿಕ ಹಕ್ಕಿನ ಬಹಿರಂಗ ವಾಗಿ ಒತ್ತಾಯ ಪೂರ್ವಕ ನಿರಾಕರಣೆ ಮಾಡುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದ ಆ ಪ್ರದೇಶದಲ್ಲಿ ಭಯದ ವಾತವರಣ ನಿರ್ಮಾಣ ಗೊಂಡಿದ್ದು ತಾವು ತಮ್ಮ ಕಾನೂನು ಬದ್ದ ನಿಯಮಗಳ ಪ್ರಕಾರ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಂಡು ಮಸೀದಿಯ ನಮಾಝಿ ಗಳಲ್ಲಿ ಭರವಸೆ ಮೂಡಿಸಲು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಎಪಿಸಿಆರ್ ಉಡುಪಿ ಚಾಪ್ಟರ್ ಅಧ್ಯಕ್ಷ ಹುಸೇನ್ ಕೋಡಿಬೆಂಗ್ರೆ ಒತ್ತಾಯಿಸಿದ್ದಾರೆ.

ಮಸೀದಿ ಕಾಲುದಾರಿಗೆ ಹಾಕಿರುವ ಗೇಟ್ ತೆರವಿಗೆ ಆಗ್ರಹ

ಕೊಡವೂರು ಗ್ರಾಮದ 53/6 ಸರ್ವೆ ನಂಬರ್‌ನಲ್ಲಿರುವ ಕಲ್ಮಾತ್ ಮಸೀದಿಗೆ ತೆರಳುವ ಕಾಲುದಾರಿಗೆ ಕಿಡಿಗೇಡಿಗಳು ಕಾನೂನು ಬಾಹಿರವಾಗಿ ಗೇಟ್ ಆಳವಡಿಸಿರುವುದಾಗಿ ಆರೋಪಿಸಿ ಮಸೀದಿಯ ನಿಯೋಗವೊಂದು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಉಡುಪಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ. ಮಸೀದಿಯಲ್ಲಿ ಶ್ರದ್ಧಾಳುಗಳು ಎ.18ರಂದು ಮಧ್ಯಾಹ್ನ ನಮಾಝ್ ಮುಗಿಸಿ ವಾಪಾಸ್ಸು ಬರುವಾಗ ಕಾನೂನು ಬಾಹಿರವಾಗಿ ಹೊಸತಾಗಿ ಒಂದು ಬೇಲಿ ಯನ್ನು ಆಳವಡಿಸಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಅವರು ಹಾರಿಕೆ ಉತ್ತರ ನೀಡಿದ್ದಾರೆ. ಕಿಡಿಗೇಡಿಗಳ ಈ ಕೃತ್ಯದಿಂದ ರಮ ಝಾನ್ ತಿಂಗಳಲ್ಲಿ ನಮಾಝ್ ಮಾಡದಂತೆ ಆಗಿದೆ. ಇದರಿಂದ ಶ್ರದ್ಧಾಳು ಗಳಿಗೆ ಮತ್ತು ಆಡಳಿತ ಮಂಡಳಿಯ ಸದಸ್ಯರಿಗೆ ಅನ್ಯಾಯ ಆಗಿದೆ ಎಂದು ದೂರಲಾಗಿದೆ.

ಈ ಕೃತ್ಯದಿಂದ ಕಲ್ಮತ್ ಮಸೀದಿಯ ಶ್ರದ್ಧಾಳುಗಳ ಮೂಲಭೂತ ಹಕ್ಕನ್ನು ಕಸಿಯಲಾಗಿದೆ. ಈ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿ ಮಸೀದಿಗೆ ಹೋಗಲು ಈ ಮೊದಲಿನಂತೆ ಅನುವು ಮಾಡಿಕೊಡ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X