Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್ ಬದಲು ಬೇರೆ ಮಾರ್ಗೋಪಾಯ...

ಲಾಕ್‌ಡೌನ್ ಬದಲು ಬೇರೆ ಮಾರ್ಗೋಪಾಯ ಕಂಡುಕೊಳ್ಳಲು ಎಸ್‌ಕೆಪಿಎ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ19 April 2021 8:53 PM IST
share
ಲಾಕ್‌ಡೌನ್ ಬದಲು ಬೇರೆ ಮಾರ್ಗೋಪಾಯ ಕಂಡುಕೊಳ್ಳಲು ಎಸ್‌ಕೆಪಿಎ ಡಿಸಿಗೆ ಮನವಿ

ಉಡುಪಿ, ಎ.19: ವರ್ಷಕ್ಕೊಂದು ಬಾರಿ ಎಪ್ರಿಲ್, ಮೇ ತಿಂಗಳಲ್ಲಿ ಬರುವ ಸೀಸನ್ ಅವಧಿಯೇ ಛಾಯಾಗ್ರಾಹಕರಿಗೆ ಆರ್ಥಿಕ ಸುಧಾರಣೆಗೊಂದು ಆಶಾ ಕಿರಣ. ಆದುದರಿಂದ ಈ ಅವಧಿಯಲ್ಲಿ ಲಾಕ್‌ಡೌನ್ ಘೋಷಣೆ ಮಾಡದೆ ಕೊರೋನಾ ನಿರ್ಮೂಲನೆಗೆ ಬೇರೆ ರೀತಿಯ ಮಾರ್ಗೋಪಾಯಗಳನ್ನು ಕಂಡು ಕೊಂಡು ನಮಗೆ ದುಡಿದು ನೆಮ್ಮದಿಯ ಜೀವನ ಸಾಗಿಸಲು ಅವಕಾಶ ಮಾಡಿ ಕೊಡಬೇಕೆಂದು ಆಗ್ರಹಿಸಿ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿ ಯೇಶನ್ ಉಡುಪಿ ವಲಯದ ವತಿಯಿಂದ ಇಂದು ಉಡುಪಿ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕ ಹಾಗೂ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

ಕಳೆದ ಲಾಕ್‌ಡೌನ್ ನಿಂದಾದ ಆರ್ಥಿಕ ನಷ್ಟವನ್ನು ಸರಿದೂಗಿಸಲಾಗದೇ ಕೆಲವು ಛಾಯಾಗ್ರಾಹಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆ ಸಮಯದಲ್ಲಿ ಸರಕಾರ ದಿಂದ ಛಾಯಾಗ್ರಹಣ ವೃತ್ತಿಯವರಿಗೆ ಕವಡೆ ಕಾಸಿನ ಸಹಾಯವೂ ಸಿಕ್ಕಿಲ್ಲ. ಮುಂದೆ ಲಾಕ್‌ಡೌನ್ ಘೋಷಣೆಯಾಗಿ ಸಮಾರಂಭಗಳಿಗೆ ನೂರು ಅಥವಾ ಇನ್ನೂರು ಜನ ನಿಗದಿಪಡಿಸಿದರೆ ನಮ್ಮ ವೃತ್ತಿಯಲ್ಲಿ ಜೀವನ ಸಾಗಿಸುವುದು ಅಸಾಧ್ಯ. ಸಮಾರಂಭಗಳಿಗೆ ನಿರ್ಬಂಧ ಹೇರಿದರೆ ಉಳಿದ ಛಾಯಾಗ್ರಾಹಕರೂ ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಮನವಿಯಲ್ಲಿ ಹೇಳಲಾಗಿದೆ.

ಕೊರೋನಾ ನೈಟ್ ಕರ್ಫ್ಯೂ ಸಮಯದಲ್ಲಿ ಛಾಯಾ ಗ್ರಾಹಕರು ರಾತ್ರಿ ಸಮಾರಂಭದ ಚಿತ್ರೀಕರಣ ಮುಗಿಸಿ ಹಿಂತಿರುಗುವಾಗ ಪೊಲೀಸರು, ಅವರ ಗುರುತಿನ ಚೀಟಿಯನ್ನು ಪರಿಶೀಲಿಸಿ ಯಾವುದೇ ರೀತಿಯ ಸಮಸ್ಯೆ ಇಲ್ಲದೆ ಮನೆ ತಲುಪಲು ಅವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಲಗಿರಿ, ಉಡುಪಿ ವಲಯಾಧ್ಯಕ್ಷ ಪ್ರಕಾಶ್ ಕೊಡಂಕೂರು, ಕಾರ್ಯದರ್ಶಿ ಸುಕೇಶ್ ಅಮೀನ್ ಹಾಗು ಪತ್ರಕರ್ತ ಆಸ್ಟ್ರೋ ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X