Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19:ಎರಡೂ ಅಲೆಗಳಲ್ಲಿ ಶೇ.70ಕ್ಕೂ...

ಕೋವಿಡ್-19:ಎರಡೂ ಅಲೆಗಳಲ್ಲಿ ಶೇ.70ಕ್ಕೂ ಅಧಿಕ ರೋಗಿಗಳು 40 ವರ್ಷ ಮೇಲ್ಪಟ್ಟವರು

ಹಿರಿಯ ನಾಗರಿಕರಿಗೆ ಹೆಚ್ಚಿದ ಅಪಾಯ

ವಾರ್ತಾಭಾರತಿವಾರ್ತಾಭಾರತಿ19 April 2021 10:42 PM IST
share
ಕೋವಿಡ್-19:ಎರಡೂ ಅಲೆಗಳಲ್ಲಿ ಶೇ.70ಕ್ಕೂ ಅಧಿಕ ರೋಗಿಗಳು 40 ವರ್ಷ ಮೇಲ್ಪಟ್ಟವರು

ಹೊಸದಿಲ್ಲಿ,ಎ.19: ಎರಡೂ ಅಲೆಗಳಲ್ಲಿ ಶೇ.70ಕ್ಕೂ ಅಧಿಕ ಕೋವಿಡ್-19 ರೋಗಿಗಳು 40 ವರ್ಷ ಮೇಲ್ಪಟ್ಟವರಾಗಿದ್ದಾರೆ ಮತ್ತು ಹಿರಿಯ ನಾಗರಿಕರು ಈಗಲೂ ಸುಲಭವಾಗಿ ಸಾಂಕ್ರಾಮಿಕಕ್ಕೆ ತುತ್ತಾಗುತ್ತಿದ್ದಾರೆ ಎಂದು ಕೇಂದ್ರವು ಸೋಮವಾರ ಹೇಳಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಮಹಾನಿರ್ದೇಶಕ ಬಲರಾಮ ಭಾರ್ಗವ ಅವರು,ಮೊದಲ ಮತ್ತು ಎರಡನೇ ಅಲೆಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳ ಸಾವುಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಎರಡನೇ ಅಲೆಯಲ್ಲಿ ಆಮ್ಲಜನಕದ ಅಗತ್ಯ ಹೆಚ್ಚಾಗಿದ್ದರೆ ವೆಂಟಿಲೇಟರ್ಗಳ ಅಗತ್ಯ ಕಡಿಮೆಯಾಗಿದೆ ಎಂದು ತಿಳಿಸಿದರು.

ಎರಡನೇ ಅಲೆಯಲ್ಲಿ ಉಸಿರಾಟದ ತೊಂದರೆ ಕೊಂಚ ಹೆಚ್ಚಾಗಿ ಕಂಡುಬರುತ್ತಿದೆ, ಮೊದಲ ಅಲೆಯಲ್ಲಿ ಗಂಟಲು ಕೆರೆತ, ಒಣಕೆಮ್ಮು ಮತ್ತು ಇತರ ಲಕ್ಷಣಗಳು ಹೆಚ್ಚಿದ್ದವು. ಮೊದಲ ಅಲೆಯಲ್ಲಿ ಶೇ.41.5ರಷ್ಟು ರೋಗಿಗಳಿಗೆ ಆಮ್ಲಜನಕದ ಅಗತ್ಯವಿದ್ದರೆ ಎರಡನೇ ಅಲೆಯಲ್ಲಿ ಇದು ಶೇ.54.5ಕ್ಕೇರಿದೆ ಎಂದರು.

ಎರಡೂ ಅಲೆಗಳಲ್ಲಿ ಶೇ.70ಕ್ಕೂ ಅಧಿಕ ರೋಗಿಗಳು 40 ವರ್ಷ ಮೇಲ್ಪಟ್ಟ ಪ್ರಾಯದವರಾಗಿದ್ದಾರೆ ಮತ್ತು ಯುವರೋಗಿಗಳ ಸಂಖ್ಯೆಯು ಅಲ್ಪ ಪ್ರಮಾಣದಲ್ಲಿ ಹೆಚ್ಚಳಗೊಂಡಿದೆ. ಎರಡನೇ ಅಲೆಯಲ್ಲಿ ಲಕ್ಷಣರಹಿತ ರೋಗಿಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಎರಡನೇ ಅಲೆಯಲ್ಲಿನ 7,600 ಮತ್ತು ಮೊದಲ ಅಲೆಯಲ್ಲಿನ 1,885 ರೋಗಿಗಳ ಕುರಿತು ಅಧ್ಯಯನ ವರದಿಯನ್ನು ಉಲ್ಲೇಖಿಸಿ ಭಾರ್ಗವ ತಿಳಿಸಿದರು.

ಮೊದಲ ಅಲೆಯಲ್ಲಿ ಶೇ.31ರಷ್ಟು ಕೋವಿಡ್-19 ರೋಗಿಗಳು 30 ವರ್ಷಕ್ಕೂ ಕಡಿಮೆ ವಯೋಮಾನದವರಾಗಿದ್ದರು,ಆದರೆ ಈ ಬಾರಿ ಅವರ ಸಂಖ್ಯೆ ಶೇ.32ಕ್ಕೇರಿದೆ. ಈ ಕುರಿತು ಎರಡೂ ಅಲೆಗಳಲ್ಲಿ ಅಂತಹ ವ್ಯತ್ಯಾಸವೇನಿಲ್ಲ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ವಿ.ಕೆ.ಪೌಲ್ ತಿಳಿಸಿದರು.

ಆಮ್ಲಜನಕವನ್ನು ವ್ಯರ್ಥಗೊಳಿಸದೆ ಅದನ್ನು ವಿವೇಚನೆಯಿಂದ ಬಳಸಬೇಕು ಎಂದು ಭಾರ್ಗವ ಕೋರಿಕೊಂಡರೆ,ರೆಮ್ಡೆಸಿವರ್ ಅನ್ನು ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕದ ನೆರವಿನಲ್ಲಿರುವ ರೋಗಿಗಳಿಗೆ ಬಳಸಬೇಕೇ ಹೊರತು ಮನೆಗಳಲ್ಲಿರುವ ರೋಗಿಗಳಿಗೆ ನೀಡಬಾರದು ಎಂದು ಪೌಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X