Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ...

ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 April 2021 9:14 PM IST
share
ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಎ.20: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೆ ಜನ್ಮ ದಿನಾಚರಣೆ ಪ್ರಯುಕ್ತ ಕೆಮ್ಮಣ್ಣು ಗ್ರಾಪಂ ವತಿಯಿಂದ ಸ್ವಚ್ಛತಾ ಕಾರ್ಯ ಮತ್ತು ಭಾರತ ಭಾಗ್ಯವಿಧಾತ ಚಿತ್ರ ಪ್ರದರ್ಶನ ವನ್ನು ಎ.14ರಂದು ಹಮ್ಮಿಕೊಳ್ಳಲಾಗಿತ್ತು.

ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಲತಾ, ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು, ಸದಸ್ಯರುಗಳಾದ ಆಶಾ, ಕುಸುಮ ಮತ್ತು ಮಹಮ್ಮದ್ ಇದ್ರೀಸ್, ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರ್ ಕುರಿತು ಮಾತನಾಡಿದರು.

ಗ್ರಾಪಂ ಸದಸ್ಯರುಗಳಾದ ವಿಜಯ, ಪ್ರಶಾಂತ್ ಕೆಮ್ಮಣ್ಣು, ಪುರಂದರ ಟಿ. ಕುಂದರ್, ಯಶೋದಾ, ವತ್ಸಲ ವಿನೋದ್, ಮುಮ್ತಾಜ್, ಮಾಜಿ ಉಪಾಧ್ಯಕ್ಷ ಉಸ್ತಾದ್ ಸಾದಿಕ್, ಗ್ರಾಪಂ ಸಿಬ್ಬಂದಿಗಳಾದ ಶಾಂತ, ಪೂರ್ಣಿಮಾ, ದೀಕ್ಷಿತಾ, ಸಂತೋಷ್ ಉಪಸ್ಥಿತರಿದ್ದರು.

ಬಳಿಕ ವಾರ್ತಾ ಇಲಾಖೆಯಿಂದ ತಯಾರಿಸಲಾಗಿದ್ದ ಅಂಬೇಡ್ಕರ್ ಅವರ ಸಾಧನೆಯನ್ನು ಪ್ರತಿಬಿಂಬಿಸುವ ಭಾರತ ಭಾಗ್ಯವಿಧಾತ ಸಂಗೀತ ನೃತ್ಯ ರೂಪಕದ ಯೂಟ್ಯೂಬ್ ಆವೃತ್ತಿಯ ಪ್ರದರ್ಶನವನ್ನು ತೋರಿಸಲಾಯಿತು.

ಅದಕ್ಕೂ ಮೊದಲು ಸೀ ಸ್ಟಾರ್ ಫ್ರೆಂಡ್ಸ್ ಕೆಮ್ಮಣ್ಣು ಸಂಘಟನೆಯ ಜೊತೆ ಗೂಡಿ ಕೆಮ್ಮಣ್ಣು ಕಂಬಳಪರಿ ರಸ್ತೆಯ ಪಕ್ಕದಲ್ಲಿ ತ್ಯಾಜ್ಯಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಸಂಘಟನೆಯ ಮುಖ್ಯಸ್ಥ ರವಿರಾಜ್ ಶೆಟ್ಟಿ ಚಾಲನೆ ನೀಡಿದರು. ಬಳಿಕ ಅಲ್ಲಿಂದ ಜ್ಯೂನಿಯರ್ ಕಾಲೇಜು ರಸ್ತೆಯ ವರೆಗೆ ಸ್ವಚ್ಛತೆಯ ಕಡೆಗೆ ಒಂದಿಷ್ಟು ನಡಿಗೆ ಘೋಷಾ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸ್ವಚ್ಛತಾ ನಡಿಗೆಯ ನೇತೃತ್ವವನ್ನು ಸಂಘಟನೆಯ ನಾಯಕ ಹಾಗೂ ಗ್ರಾಪಂ ಸದಸ್ಯ ಅರುಣ್ ಫೆರ್ನಾಂಡೀಸ್ ವಹಿಸಿದ್ದರು. ಸಂಘಟನೆಯ ಸತೀಶ್ ಶೆಟ್ಟಿ ಕಂಡಾಳ, ಪ್ರವೀಣ್ ಕುಮಾರ್, ಕುಶಾಲ್ ಕರ್ಕೇರಾ, ಸತೀಶ್ ಮತ್ತಿತರರು ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿ ದಿನಕರ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X