Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಕ್ಸಿಜನ್ ಗೆ ಉದ್ದಿಮೆಗಳು ಕಾಯಬಹುದು,...

ಆಕ್ಸಿಜನ್ ಗೆ ಉದ್ದಿಮೆಗಳು ಕಾಯಬಹುದು, ರೋಗಿಗಳು ಕಾಯಲಾಗದು: ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ20 April 2021 6:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಕ್ಸಿಜನ್ ಗೆ ಉದ್ದಿಮೆಗಳು ಕಾಯಬಹುದು, ರೋಗಿಗಳು ಕಾಯಲಾಗದು: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಎ.20: ಮಾನವ ಜೀವಗಳು ಅಪಾಯದಲ್ಲಿವೆ. ಆಕ್ಸಿಜನ್ಗೆ ಕಾರ್ಖಾನೆಗಳು ಕಾಯಬಹುದು, ಆದರೆ ರೋಗಿಗಳು ಕಾಯಲಾಗದು ಎಂದು ಹೇಳಿರುವ ದಿಲ್ಲಿ ಹೈಕೋರ್ಟ್, ಕಾರ್ಖಾನೆಗಳಿಂದ ಆಕ್ಸಿಜನ್(ಆಮ್ಲಜನಕ) ಅನ್ನು ವರ್ಗಾಯಿಸಬಹುದೇ ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದೆ.

ದೇಶದಲ್ಲಿ ಆಮ್ಲಜನಕದ ಕೊರತೆ ಕಂಡುಬಂದೊಡನೆ ಪ್ರಮುಖ ಉದ್ದಿಮೆಗಳಿಗೆ ಆಮ್ಲಜನಕ ಸರಬರಾಜು ಯಾಕೆ ನಿಷೇಧಿಸಿಲ್ಲ? ಉಕ್ಕು ಸ್ಥಾವರಗಳು ಬಹಳಷ್ಟು ಆಮ್ಲಜನಕ ಉತ್ಪಾದಿಸುತ್ತವೆ ಎಂದು ಹೇಳುತ್ತೀರಿ, ಹಾಗಾದರೆ ಅವುಗಳಿಂದ ಆಮ್ಲಜನಕ ಪಡೆಯುತ್ತಿದ್ದೀರಾ? ಎಂದು ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಳ್ಳಿಯವರಿದ್ದ ನ್ಯಾಯಪೀಠ ಕೇಂದ್ರಸರಕಾರವನ್ನು ಪ್ರಶ್ನಿಸಿತು.

ಉಕ್ಕು ಮತ್ತು ಪೆಟ್ರೋಲಿಯಂ ಉದ್ದಿಮೆಗಳು ಹೆಚ್ಚಿನ ಪಾಲನ್ನು ಹೊಟ್ಟೆಗಿಳಿಸುತ್ತಿವೆ ಎಂದು ನನಗಿಸುತ್ತದೆ. ಆದ್ದರಿಂದಲೇ ಇವು ಹೆಚ್ಚು ಆಕ್ಸಿಜನ್ ಉತ್ಪಾದಿಸುತ್ತದೆ . ಆದರೆ ಈಗ ಸಾಯುತ್ತಿರುವ ರೀತಿಯಲ್ಲೇ ಜನ ಸಾಯುವುದಾದರೆ ಆರ್ಥಿಕತೆಗೆ ಹೆಚ್ಚಿನ ಉತ್ಪಾದನೆಯ ಕೊಡುಗೆ ನೀಡುವುದರಲ್ಲಿ ಯಾವ ಅರ್ಥವಿದೆ? ಎಂದು ನ್ಯಾ ವಿಪಿನ್ ಸಂಘಿ ಕೇಂದ್ರ ಸರಕಾರವನ್ನು ಪ್ರಶ್ನಿಸಿದರು. ದಿಲ್ಲಿಯಲ್ಲಿ ಆಮ್ಲಜನಕದ ಕೊರತೆ ಇರುವುದರಿಂದ ಕೊರೋನ ರೋಗಿಗಳಿಗೆ ಒದಗಿಸುವ ಆಮ್ಲಜನಕವನ್ನು ಕಡಿಮೆಗೊಳಿಸುವಂತೆ ಗಂಗಾರಾಮ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಲಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿದ ನ್ಯಾಯಪೀಠ ‘ಉದ್ದಿಮೆಗಳಿಗೆ ಆಮ್ಲಜನಕ ಪೂರೈಕೆಯನ್ನು ಯಾಕೆ ಮೊಟಕುಗೊಳಿಸಬಾರದು ? ಎಂದು ಕೇಂದ್ರ ಸರಕಾರದ ನ್ಯಾಯವಾದಿ ಮೋನಿಕಾ ಆರೋರಾರನ್ನು ಪ್ರಶ್ನಿಸಿತು.

ದಿಲ್ಲಿಗೆಂದು ನಿಗದಿಗೊಳಿಸಿರುವ ಆಮ್ಲಜನಕವನ್ನು ಇತರ ರಾಜ್ಯಗಳಿಗೆ ಪೂರೈಸಬಾರದು ಎಂದು ಸೋಮವಾರ ಆಮ್ಲಜನಕ ಉತ್ಪಾದನೆ ಸಂಸ್ಥೆ ‘ಇನಾಕ್ಸ್’ಗೆ ಸೂಚಿಸಿತ್ತು. ಆದರೆ ದಿಲ್ಲಿಗೆ ಒಂದು ಮೆಟ್ರಿಕ್ ಟನ್ ಆಮ್ಲಜನಕವೂ ಪೂರೈಕೆಯಾಗಿಲ್ಲ ಎಂದು ಮಂಗಳವಾರ ದಿಲ್ಲಿ ಸರಕಾರ ಹೈಕೋರ್ಟ್ನ ಗಮನಕ್ಕೆ ತಂದಿತು. ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್, ಆಮ್ಲಜನಕ ಉತ್ಪಾದನೆ ಮತ್ತು ಪೂರೈಕೆ ಸಂಸ್ಥೆಯನ್ನೂ ಈ ಪ್ರಕರಣದ ಕಕ್ಷಿದಾರನಾಗಿ ಸೇರಿಸುವಂತೆ ಸೂಚಿಸಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X