Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೊಳ್ಳು ಮಾತು, ಜವಾಬ್ದಾರಿ ಕೈಬಿಟ್ಟ...

ಟೊಳ್ಳು ಮಾತು, ಜವಾಬ್ದಾರಿ ಕೈಬಿಟ್ಟ ಪ್ರಧಾನಿ: ಮೋದಿ ಭಾಷಣಕ್ಕೆ ವಿಪಕ್ಷಗಳ ಕಿಡಿ

ವಾರ್ತಾಭಾರತಿವಾರ್ತಾಭಾರತಿ21 April 2021 12:38 PM IST
share
ಟೊಳ್ಳು ಮಾತು, ಜವಾಬ್ದಾರಿ ಕೈಬಿಟ್ಟ ಪ್ರಧಾನಿ: ಮೋದಿ ಭಾಷಣಕ್ಕೆ ವಿಪಕ್ಷಗಳ ಕಿಡಿ

ಹೊಸದಿಲ್ಲಿ: ದೇಶದಲ್ಲಿ ಏರುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾಡಿರುವ ಭಾಷಣ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಪ್ರಧಾನಿಯ ಭಾಷಣವನ್ನು ಕಾಂಗ್ರೆಸ್ ಪಕ್ಷ "ಟೊಳ್ಳು ಮಾತು'' ಎಂದು ಹೀಗಳೆದರೆ ಸಿಪಿಎಂ ತನ್ನ  ಪ್ರತಿಕ್ರಿಯೆಯಲ್ಲಿ ಮೋದಿ ತಮ್ಮ ಭಾಷಣದಲ್ಲಿ "ತಮ್ಮ ಜವಾಬ್ದಾರಿಯನ್ನು ಕೈಬಿಟ್ಟಿರುವುದನ್ನು,'' ಘೋಷಿಸಿದ್ದಾರೆ ಎಂದು ಟೀಕಿಸಿದೆ.

"ದೇಶದಲ್ಲಿನ ಈ ಗಂಭೀರ ಆರೋಗ್ಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಮ್ಮ ಸರಕಾರ ಏನು ಮಾಡುತ್ತಿದೆ ಎಂಬುದರ ಕುರಿತು ಪ್ರಧಾನಿಯಿಂದ ಒಂದೇ ಒಂದು ಮಾತು ಬಂದಿಲ್ಲ,'' ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದರು.

"ಭಾರತಕ್ಕೆ ಆಕ್ಸಿಜನ್ ಅಗತ್ಯವಿದೆ. ಕೊರತೆಯನ್ನು ಹೇಗೆ ನೀಗಿಸಿ ದೊಡ್ಡ ಸಂಖ್ಯೆಯ ಜೀವಗಳನ್ನು ಹೇಗೆ ಉಳಿಸುವುದೆಂಬುದರ ಕುರಿತು ಒಂದೇ ಒಂದು ಮಾತಿಲ್ಲ. ಲಸಿಕೆಗಳ ಪೂರೈಕೆ ಹೆಚ್ಚಿಸುವ ಕುರಿತೂ ಒಂದೇ ಒಂದು ಮಾತಿಲ್ಲ.'' ಎಂದು ಯೆಚೂರಿ ಸರಣಿ ಟ್ವೀಟ್‍ಗಳ ಮೂಲಕ ಸರಕಾರವನ್ನು ಟೀಕಿಸಿದ್ದಾರೆ.

"ಪ್ರಧಾನಿ ತಮ್ಮ ಹೊರೆಯನ್ನು ಜನರು ಹಾಗೂ ರಾಜ್ಯ ಸರಕಾರಗಳಿಗೆ ಹಸ್ತಾಂತರಿಸಿ ಬಿಟ್ಟಿದ್ದಾರೆ.  ವಲಸಿಗ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆಯಿಲ್ಲ, ಕಷ್ಟದಲ್ಲಿರುವ ಜನರಿಗೆ ಉಚಿತ ಆಹಾರ ಅಥವಾ ಆರ್ಥಿಕ ಸಹಾಯವೂ ಇಲ್ಲ,'' ಎಂದು ಯೆಚೂರಿ ಹೇಳಿದರು.

ಲಾಕ್ ಡೌನ್ ಅನ್ನು ಕೊನೆಯ ಅಸ್ತ್ರವಾಗಿ ಬಳಸುವಂತೆ ಮೋದಿ ರಾಜ್ಯಗಳಿಗೆ ಹೇಳಿರುವುದು ಕಳೆದ ವರ್ಷದ ಲಾಕ್ ಡೌನ್‍ನಿಂದುಂಟಾದ ಅನಾಹುತಗಳನ್ನು ಒಪ್ಪಿಕೊಂಡಂತೆ ಎಂದು ಯೆಚೂರಿ ಹೇಳಿದರು.

"ಇಂತಹ ಒಂದು ಬಿಕ್ಕಟ್ಟಿನ ಸಂದರ್ಭ ಮೋದಿ ತಮ್ಮ ಜವಾಬ್ದಾರಿಯನ್ನು ಕೈಬಿಟ್ಟಿದ್ದಾರಲ್ಲದೆ ಎಲ್ಲವನ್ನೂ ರಾಜ್ಯ ಸರಕಾರಗಳಿಗೆ ಬಿಟ್ಟು ಬಿಟ್ಟಿದ್ದಾರೆ ಹಾಗೂ ಲಾಕ್ ಡೌನ್ ಹೇರದಂತೆ ಸಲಹೆ ಕೂಡ ನೀಡಿದ್ದಾರೆ,'' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೆನ್ ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಯೆನ್ ಪ್ರತಿಕ್ರಿಯಿಸಿ "ಮಾತುಗಳು ಮಾತುಗಳು ಹಾಗೂ ಮಾತುಗಳು.  ನಿಮಗೆ ಅಧಿಕಾರದ ಲಾಲಸೆ ಹಾಗೂ  ನಂತರ ಕೇವಲ ಮಾತುಗಳಿಂದ ಜನರನ್ನು ಮೂರ್ಖರಾಗಿಸುತ್ತೀರಿ. ಎಲ್ಲಿದೆ ಲಸಿಕೆ,'' ಎಂದು ಕೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಉಮರ್ ಅಬ್ದುಲ್ಲಾ ಕೂಡ ಪ್ರತಿಕ್ರಿಯಿಸಿ "ಕೋವಿಡ್ ಸಮಸ್ಯೆಗೆ ಕೇಂದ್ರೀಕೃತ ನಿರ್ವಹಣೆ ಯಶಸ್ವಿಯಾಗಿಲ್ಲ ಎಂದು ಮೋದಿ ಒಪ್ಪಿಕೊಂಡಂತಿದೆ. ಈಗ ಎರಡನೇ ಅಲೆ ನಿಭಾಯಿಸುವುದು ರಾಜ್ಯ ಸರಕಾರಗಳ ಜವಾಬ್ದಾರಿ. ಅಷ್ಟೇ ಅಲ್ಲದೆ ಮೊಹಲ್ಲಾ ಸಮಿತಿಗಳಿಗೆ ಇನ್ನಷ್ಟು ವಿಕೇಂದ್ರೀಕರಣಗೊಂಡಿದೆ. ಒಂದು ವರ್ಷ ಎಷ್ಟೊಂದು ಬದಲಾವಣೆ ತಂದಿದೆ,'' ಎಂದು ಟ್ವೀಟ್ ಮಾಡಿದ್ದಾರೆ.

PM in his televised address has announced the abdication of his responsibility.
Not a single word on what his government is going to do to tackle this grave health emergency and save peoples' lives.

— Sitaram Yechury (@SitaramYechury) April 20, 2021

PM Modi chose to relinquish all his responsibilities and put the onus of saving India on NGOs, Youth and Baal Mitras.: Shri @ajaymaken pic.twitter.com/ZjgIqLf9hv

— Congress (@INCIndia) April 20, 2021

PM Modi’s address reads as an admission that COVID wave 1 centralised response, including national lockdown, didn’t work. Wave 2 response is now a state problem further decentralised to mohala committees. What a difference a year makes.

— Omar Abdullah (@OmarAbdullah) April 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X