Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉಚಿತವಾಗಿ 'ಫ್ಯಾಬಿಫ್ಲೂ' ವಿತರಿಸುವುದಾಗಿ...

ಉಚಿತವಾಗಿ 'ಫ್ಯಾಬಿಫ್ಲೂ' ವಿತರಿಸುವುದಾಗಿ ಸಂಸದ ಗಂಭೀರ್ ಘೋಷಣೆ: ರಾಜೀನಾಮೆಗೆ ಆಗ್ರಹಿಸಿದ ಟ್ವಿಟರಿಗರು

ಕಾರಣವೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ21 April 2021 10:38 PM IST
share
ಉಚಿತವಾಗಿ ಫ್ಯಾಬಿಫ್ಲೂ ವಿತರಿಸುವುದಾಗಿ ಸಂಸದ ಗಂಭೀರ್ ಘೋಷಣೆ: ರಾಜೀನಾಮೆಗೆ ಆಗ್ರಹಿಸಿದ ಟ್ವಿಟರಿಗರು

ಹೊಸದಿಲ್ಲಿ: ಜನತೆಯು ತನ್ನ ಕಚೇರಿಯಿಂದ ಆ್ಯಂಟಿ ವೈರಸ್ ಔಷಧಿ “ಫ್ಯಾಬಿಫ್ಲೂ’ವನ್ನು ಉಚಿತವಾಗಿ ಪಡೆಯಬಹುದು ಎಂದು ಬಿಜೆಪಿ ಸಂಸದ ಹಾಗೂ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಘೋಷಣೆ ಮಾಡಿದ್ದಾರೆ. ಈ ಘೋಷಣೆಯಿಂದ ಆಕ್ರೋಶಗೊಂಡಿರುವ ನೆಟ್ಟಿಗರು ಗಂಭೀರ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಪೂರ್ವ ದಿಲ್ಲಿಯ ಜನತೆಯು ಜಾಗೃತಿ ಎನ್ ಕ್ಲೇವ್ ನಲ್ಲಿರುವ ಸಂಸದರ ಕಚೇರಿಯಿಂದ 10ರಿಂದ 5ರ ನಡುವೆ  ಉಚಿತವಾಗಿ “ಫ್ಯಾಬಿಫ್ಲೂ’ ಟ್ಯಾಬ್ಲೆಟ್ ಪಡೆಯಬಹುದು ಎಂದು ಗಂಭೀರ್ ಟ್ವೀಟರ್ ನಲ್ಲಿ ಬರೆದಿದ್ದರು.

ಗಂಭೀರ್ ಮಾಡಿರುವ ಘೋಷಣೆಯನ್ನು ತಕ್ಷಣವೇ ಗಮನಿಸಿದ ಟ್ವಿಟರ್ ಬಳಕೆದಾರರು,  ಔಷಧಿ ಅಂಗಡಿಗಳಲ್ಲಿ ರೋಗಿಗಳಿಗೆ ಸುಲಭವಾಗಿ ಲಭ್ಯವಾಗದ “ಫ್ಯಾಬಿಫ್ಲೂ’ ಟ್ಯಾಬ್ಲೆಟ್ ಗಂಭೀರ್ ಹೇಗೆ ಸಂಗ್ರಹಿಸಿಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಮೈಲೇಜ್ ಗಾಗಿ ಉದ್ದೇಶಪೂರ್ವಕವಾಗಿ ಅಗತ್ಯ ಔಷಧಿಗಳನ್ನು ಶೇಖರಿಸಿ ಇಟ್ಟುಕೊಂಡಿದೆ ಎಂದು ಹಲವು ಟ್ವಿಟರ್ ಬಳಕೆದಾರರು ಆಪಾದಿಸಿದರು.  ಇಂತಹ ಪ್ರಮುಖ ಔಷಧಿಯನ್ನು ಇಷ್ಟೊಂದು ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಳ್ಳುವುದು ಕಾನೂನಿಗೆ ವಿರುದ್ಧವಾಗಿದ್ದು, ಗೌತಮ್ ಗಂಭೀರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

People of East Delhi can get ‘Fabiflu’ from MP office (2, Jagriti Enclave) for FREE between 10-5. Kindly get Aadhar & prescription

पूर्वी दिल्ली के लोग “Fabiflu” मेरे कार्यालय (2, जाग्रति एन्क्लेव) से 10 से 5 के बीच मुफ़्त में ले सकते हैं. अपना आधार और डॉक्टर की पर्ची ले आएं

— Gautam Gambhir (@GautamGambhir) April 21, 2021

BREAKING

BJP MP Gautam Gambhir admits of stocking of Essential medicine FabiFlu

Such stocking of the Medicine is illegal and punishable under law. https://t.co/wdulDKLMyC

— DaaruBaaz Mehta (@DaaruBaazMehta) April 21, 2021

Gautam Gambhir hoarding life saving Drug ?? I think its allowed only for Gov & then from hospitals & to Patients who have prescription for same.

First Fadnavis now Gambhir
Is it the reason that India facing shortage of critical medicines for Covid ?

— Gss (@Gss_Views) April 21, 2021

Gautam Gambhir is hoarding vaccine while hospitals and pharmacist struggle to meet people’s demand https://t.co/STsRrSVL6w

— Abshar (@Aaabshar) April 21, 2021

Hey @DelhiPolice , can anyone hoard medicines , that too without Chemist license ?

— #AndolanJivi thaNAMOs (@kabirazad2017) April 21, 2021

I think this stocking is illegal....Chemist can sell medicine only

— Dr Shweta Agarwal (@ShwetaAgarval) April 21, 2021

You are a thief. You should be booked for hoarding essential drugs. An FIR must be filed against you and many in your party.

— Swati K. (@mynameswatik) April 21, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X