Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಪಿಎಂ ಮುಖ್ಯಸ್ಥ ಯೆಚೂರಿ ಪುತ್ರ ನಿಧನ:...

ಸಿಪಿಎಂ ಮುಖ್ಯಸ್ಥ ಯೆಚೂರಿ ಪುತ್ರ ನಿಧನ: ಸಾಮಾಜಿಕ ತಾಣದಲ್ಲಿ ವಿಕೃತಿ ಮೆರೆದ ಬಿಜೆಪಿ ಮುಖಂಡ

ವಾರ್ತಾಭಾರತಿವಾರ್ತಾಭಾರತಿ22 April 2021 7:14 PM IST
share
ಸಿಪಿಎಂ ಮುಖ್ಯಸ್ಥ ಯೆಚೂರಿ ಪುತ್ರ ನಿಧನ: ಸಾಮಾಜಿಕ ತಾಣದಲ್ಲಿ ವಿಕೃತಿ ಮೆರೆದ ಬಿಜೆಪಿ ಮುಖಂಡ

ಹೊಸದಿಲ್ಲಿ: ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿರವರ ಪುತ್ರ ಆಶಿಶ್‌ ಯೆಚೂರಿ ಕೋವಿಡ್‌ ಕಾರಣದಿಂದ ಇಂದು ಮೃತಪಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿದಂತೆ ಹಲವರು ಈ ಕುರಿತು ಸಂತಾಪ ವ್ಯಕ್ತಪಡಿಸಿದ್ದರು. ಈ ನಡುವೆ ಬಿಜೆಪಿ ಮುಖಂಡನೋರ್ವ ತನ್ನ ಕೀಳು ಅಭಿರುಚಿಯ ಹೇಳಿಕೆಯನ್ನು ಸಾಮಾಜಿಕ ತಾಣದ ಮೂಲಕ ವ್ಯಕ್ತಪಡಿಸಿದ್ದು, ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಬಿಹಾರದ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಿಥಿಲೇಶ್‌ ಕುಮಾರ್‌ ತಿವಾರಿ ಎಂಬಾತ ತನ್ನ ಸಾಮಾಜಿಕ ತಾಣ ಖಾತೆಯಲ್ಲಿ " ಚೀನಾ ಬೆಂಬಲಿಗ ಯೆಚೂರಿಯ ಪುತ್ರ ಚೀನಾ ನಿರ್ಮಿತ ಕೊರೋನ ವೈರಸ್‌ ಗೆ ಬಲಿಯಾಗಿದ್ದಾನೆ" ಎಂಬ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಯಾದ ಬಳಿಕ ತಮ್ಮ ಹೇಳಿಕೆಯನ್ನು ಅಳಿಸಿ ಹಾಕಿದ್ದಾರೆ ಎನ್ನಲಾಗಿದೆ.

ಸೀತಾರಾಂ ಪುತ್ರ ಆಶಿಶ್‌ ಯೆಚೂರಿ 35ರ ಹರೆಯದ ವೃತ್ತಿಪರ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ವಾರಗಳ ಹಿಂದೆ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಇಂದು ಗುರುಗ್ರಾಮದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

It takes a special category of ___________ to gloat over the death of a person’s son. You can always rely on someone in the BJP to set the bar so low that a snake wouldn’t be able to slither under it. pic.twitter.com/t1wtbCjxna

— Omar Abdullah (@OmarAbdullah) April 22, 2021

मैं कहती कि शर्म करो.. पर आप जैसे नीच निर्लज्ज लोगों से यहीं उम्मीद है.. देश को शमशान घाट पर पहुँचा दिया है... हत्यारे हैं आप लोग और आपकी सरकार! आह लगेगी आपको, इस देश के नागरिकों की, जिन्होंने एक एक साँस के लिए तड़पते अपने परिजनों की मौत देखी है! थू !! @mkrtiwari_bjp pic.twitter.com/BxUvDBT7vC

— Swara Bhasker (@ReallySwara) April 22, 2021

जिस देश में ऐसे जल्लाद मंत्री हों वहाँ भला कैसे हो सकता है। pic.twitter.com/kdPlc0YDvN

— Sayema (@_sayema) April 22, 2021

This gentleman rejoicing at the death of Ashish Yechury, son of @SitaramYechury, is a former Bihar MLA and a vice-president of @BJP4Bihar! Yesterday we saw BJP guys celebrating the passing of poet #ShankhaGhosh. The #Covid19 havoc has brought such great cheer to these sadists! https://t.co/hoydihxAaE

— Dipankar (@Dipankar_cpiml) April 22, 2021

This is what Vice president of @BJP4Bihar, @mkrtiwari_bjp had to say after Sitaram Yechury lost his son. pic.twitter.com/zzWI6vOy7E

— Mohammed Zubair (@zoo_bear) April 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X