Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆ ಸಚಿವರು ನೀಡಿದ್ದ ಬಹುಮಾನದ ಅರ್ಧ...

ರೈಲ್ವೆ ಸಚಿವರು ನೀಡಿದ್ದ ಬಹುಮಾನದ ಅರ್ಧ ಹಣವನ್ನು ತಾನು ರಕ್ಷಿಸಿದ ಮಗುವಿನ ಶಿಕ್ಷಣಕ್ಕೆ ಮೀಸಲಿಟ್ಟ ಸಾಹಸಿ ಯುವಕ

ಸಾಮಾಜಿಕ ತಾಣದಾದ್ಯಂತ ವ್ಯಾಪಕ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ22 April 2021 7:22 PM IST
share
ರೈಲ್ವೆ ಸಚಿವರು ನೀಡಿದ್ದ ಬಹುಮಾನದ ಅರ್ಧ ಹಣವನ್ನು ತಾನು ರಕ್ಷಿಸಿದ ಮಗುವಿನ ಶಿಕ್ಷಣಕ್ಕೆ ಮೀಸಲಿಟ್ಟ ಸಾಹಸಿ ಯುವಕ

ಹೊಸದಿಲ್ಲಿ: ಮಗುವೊಂದು ರೈಲ್ವೆ ಹಳಿಯಲ್ಲಿ ಬಾಕಿಯಾಗಿರುವುದನ್ನು ಗಮನಿಸಿ ರೈಲು ಬರುತ್ತಿದ್ದಂತೆಯೇ ತನ್ನ ಪ್ರಾಣವನ್ನೂ ಲೆಕ್ಕಿಸದೇ ಪುಟ್ಟ ಮಗುವನ್ನು ಕೂದಲೆಳೆಯ ಅಂತರದಲ್ಲಿ ಬಚಾವ್‌ ಮಾಡಿದ್ದ ಯುವಕನ ವೀಡಿಯೋ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಘಿತ್ತು. ಮುಂಬೈ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮಗುವನ್ನು ಪಾರು ಮಾಡಿದ ರೈಲ್ವೆ ಉದ್ಯೋಗಿ ಮಯೂರ್‌ ಶಿಲ್ಕೆಗೆ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ನಗದು ಬಹುಮಾನ ನೀಡಿದ್ದರು. ಇದೀಗ ಆ ನಗದು ಬಹುಮಾನದ ಅರ್ಧ ಹಣವನ್ನು ತಾನು ರಕ್ಷಿಸಿದ ಮಗುವಿನ ಕುಟುಂಬಕ್ಕೆ ನೀಡುತ್ತಿದ್ದೇನೆಂದು ಮಯೂರ್ ಘೋಷಿಸಿದ್ದಾರೆ.

"ಆ ಮಗುವಿನ ಕುಟುಂಬವು ಆರ್ಥಿಕವಾಗಿ ಸಬಲರಾಗಿಲ್ಲ ಎಂದು ನನಗೆ ತಿಳಿದು ಬಂದಿದೆ. ಹಾಗಾಹಗಿ ಮಗುವಿನ ಅಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ ನನಗೆ ನೀಡಲಾದ ಹಣದ ಅರ್ಧ ಮೊತ್ತವನ್ನು ನೀಡುತ್ತಿದ್ದೇನೆ" ಎಂದು ಶೆಲ್ಕೆ ANI ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಅಂಧ ಮಹಿಳೆಯೋರ್ವರು ಮಗುವನ್ನು ಪ್ಲಾಟ್‌ ಫಾರ್ಮ್‌ ನಲ್ಲಿ ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

"ಇದು ಕೋವಿಡ್‌ 19ನ ಸಂಕಷ್ಟದ ಸಂದರ್ಭವಾಗಿದೆ. ಯಾರೆಲ್ಲ ಹಣ ನೀಡಬೇಕೆಂದಿದ್ದೀರೋ, ಅವರೆಲ್ಲಾ ಆ ತಾಯಿ ಮತ್ತು ಮಗುವಿಗೆ ಹಣ ನೀಡಿ. ಅಥವಾ ಇನ್ನಿತರ ಸಂಕಷ್ಟದಲ್ಲಿರುವವರಿಗೆ ನೆರವಾಗಿ" ಎಂದು ಸಾಮಾಜಿಕ ತಾಣದಲ್ಲಿ ಮಯೂರ್‌ ಶೆಲ್ಕೆ ಮನವಿ ಮಾಡಿಕೊಂಡಿದ್ದಾರೆ. ಮಗುವಿನ ಶಿಕ್ಷಣಕ್ಕೆ ಹಣ ನೀಡಿದ ಬಳಿಕ ಇದೀಗ ಮಯೂರ್‌ ಶೆಲ್ಕೆ ಹೆಸರು ಮತ್ತೊಮ್ಮೆ ಸಾಮಾಜಿಕ ತಾಣದಾದ್ಯಂತ ಹರಿದಾಡಿದ್ದು, ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Very proud of Mayur Shelke, Railwayman from the Vangani Railway Station in Mumbai who has done an exceptionally courageous act, risked his own life & saved a child's life. pic.twitter.com/0lsHkt4v7M

— Piyush Goyal (@PiyushGoyal) April 19, 2021

Mayur Shelke, who was seen on the CCTV to be saving the life of a young boy who had fallen on the tracks at Vangani station, being given a standing ovation and felicitation by @drmmumbaicr and other officers of the division! A real hero! @rajtoday @abhijitmajumder @sanjeevsanyal pic.twitter.com/9EJ6P1zZXE

— Ananth Rupanagudi (@rananth) April 19, 2021

Bravo! First the act of endangering his own life to save the child and now this, Mayur Shelke brings tears to my eyes.
Humanity is still alive.

— Salman Rashid (@odysseuslahori) April 22, 2021

The only positive news of the day. Humanity and gods work through humans - exhibit A. Mayur, may all the worlds blessings be yours to be happy and prosperous always

— Monica Jasuja (@jasuja) April 22, 2021

#Mayurshelke first saves a kid on the railway tracks and then donates half of his reward money for his education.


And here I am behaving like a Philanthropist after giving 10 Rs. to the kids at the Signal.
God has his own ways of teaching you humility.

— Rocky (@_CryOfTheWolf) April 22, 2021

आमचा एक रेल्वे कर्मचारी मयूर शेळके, ज्याने आपला जीव धोक्यात घालून, आपली जबाबदारी मानून, एका लहान मुलाचे प्राण वाचवले.

त्याचे हे कार्य, आणि त्याचे विचार आपल्यासाठी आणि समाजासाठी प्रेरणा दायक आहेत. संपूर्ण रेल्वे कुटुंबाला त्याचा अभिमान आहे. pic.twitter.com/qEJkF7sDZH

— Piyush Goyal (@PiyushGoyal) April 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X