ಉಡುಪಿ, ಎ. 23: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಯುವ ನಾಯಕ ಯಶಪಾಲ್ ಸುವರ್ಣ ಆಯ್ಕೆಯಾಗಿದ್ದಾರೆ. ಈ ಸಂಬಂಧ ಯಶ್ಪಾಲ್ ಸುವರ್ಣ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದಿಸಿದ್ದಾರೆ.
ಉಡುಪಿ, ಎ. 23: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಯುವ ನಾಯಕ ಯಶಪಾಲ್ ಸುವರ್ಣ ಆಯ್ಕೆಯಾಗಿದ್ದಾರೆ. ಈ ಸಂಬಂಧ ಯಶ್ಪಾಲ್ ಸುವರ್ಣ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದಿಸಿದ್ದಾರೆ.