Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಒಂದೇ ದಿನ 3.46 ಲಕ್ಷ...

ದೇಶದಲ್ಲಿ ಒಂದೇ ದಿನ 3.46 ಲಕ್ಷ ಮಂದಿಯಲ್ಲಿ ಕೊರೋನ ಸೋಂಕು

ವಾರ್ತಾಭಾರತಿವಾರ್ತಾಭಾರತಿ24 April 2021 9:31 AM IST
share
ದೇಶದಲ್ಲಿ ಒಂದೇ ದಿನ 3.46 ಲಕ್ಷ ಮಂದಿಯಲ್ಲಿ ಕೊರೋನ ಸೋಂಕು

ಹೊಸದಿಲ್ಲಿ : ದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಅಲೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರ ದಾಖಲೆ ಸಂಖ್ಯೆಯ ಅಂದರೆ 3.46 ಲಕ್ಷ ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ.

2600 ಮಂದಿ ಸೋಂಕಿತರು ಒಂದೇ ದಿನ ಜೀವ ಕಳೆದುಕೊಂಡಿದ್ದು, ಇದು ಕೂಡಾ ದಾಖಲೆಯಾಗಿದೆ. ಕೇವಲ ಮೂರು ದಿನಗಳಲ್ಲಿ ದೇಶದಲ್ಲಿ ಸುಮಾರು 10 ಲಕ್ಷ (9.94 ಲಕ್ಷ) ಪ್ರಕರಣಗಳು ವರದಿಯಾಗಿರುವುದು ಕೋವಿಡ್-19 ಸಾಂಕ್ರಾಮಿಕದ ತೀವ್ರತೆಗೆ ಸಾಕ್ಷಿಯಾಗಿದೆ. ಸತತ ನಾಲ್ಕನೇ ದಿನ ಭಾರತ ಎರಡು ಸಾವಿರಕ್ಕೂ ಅಧಿಕ ಸೋಂಕಿತರ ಸಾವನ್ನು ಕಂಡಿದೆ.

ಬ್ರೆಝಿಲ್‌ನಲ್ಲಿ 79,719, ಅಮೆರಿಕದಲ್ಲಿ 62,642 ಮತ್ತು ಟರ್ಕಿಯಲ್ಲಿ 54,791 ಪ್ರಕರಣಗಳು ದಾಖಲಾಗಿವೆ. ಹೀಗೆ ತೀವ್ರ ಬಾಧಿತವಾಗಿರುವ ಯಾವ ದೇಶದ ದೈನಿಕ ಪ್ರಕರಣಗಳ ಸಂಖ್ಯೆ ಕೂಡಾ ಭಾರತದ ಸಂಖ್ಯೆಯ ಸನಿಹಕ್ಕೂ ಇಲ್ಲ ಎನ್ನುವುದು ಗಮನಾರ್ಹ ಅಂಶವಾಗಿದೆ. ಗುರುವಾರ ವಿಶ್ವಾದ್ಯಂತ 8.9 ಲಕ್ಷ ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಭಾರತದ ಪಾಲು ಶೇಕಡ 37ರಷ್ಟಿದೆ.

ದೆಹಲಿ ಮತ್ತು ಮುಂಬೈನಲ್ಲಿ ಪ್ರಕರಣಗಳ ಸಂಖ್ಯೆ ಅತ್ಯಧಿಕ ಎಂಬ ವರದಿಗಳ ನಡುವೆಯೇ ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು (1.5 ಲಕ್ಷ) ಇರುವ ಜಿಲ್ಲೆ ಎಂದು ಗರುತಿಸಲಾಗಿದೆ. ಪುಣೆ (1.2 ಲಕ್ಷ) ಮಾತ್ರ ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಜಿಲ್ಲೆಯಾಗಿದೆ.

ಅತ್ಯಧಿಕ ಸಕ್ರಿಯ ಪ್ರಕರಣಗಳು ಇರುವ 10 ಜಿಲ್ಲೆಗಳ ಪೈಕಿ ಮಹಾರಾಷ್ಟ್ರದ ಪುಣೆ, ಮುಂಬೈ, ನಾಗ್ಪುರ, ಥಾಣೆ ಮತ್ತು ನಾಸಿಕ್ ಹೀಗೆ ಐದು ಜಿಲ್ಲೆಗಳು ಸೇರಿವೆ. ಹೈದರಾಬಾದ್‌ನಲ್ಲಿ 94 ಸಾವಿರ ಸಕ್ರಿಯ ಪ್ರಕರಣಗಳಿವೆ. ಅಗ್ರ 10ರ ಪಟ್ಟಿಯಲ್ಲಿ ಲಕ್ನೋ, ಕಮ್ರೂಪ್ ಮೆಟ್ರೊ (ಗುವಾಹತಿ) ಮತ್ತು ಅಹ್ಮದಾಬಾದ್ ಸೇರಿವೆ. ಕರ್ನಾಟಕದ ಒಟ್ಟು ಸಕ್ರಿಯ ಪ್ರಕರಣಗಳ ಶೇಕಡ 70ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X