Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ, ಸೌದಿ, ಅಮೆರಿಕ ಸಹಿತ ಹಲವು...

ಯುಎಇ, ಸೌದಿ, ಅಮೆರಿಕ ಸಹಿತ ಹಲವು ದೇಶಗಳಲ್ಲಿ ಭಾರತೀಯ ವಿಮಾನಗಳಿಗೆ ನಿಷೇಧ ವಿಸ್ತರಣೆ?

ವಾರ್ತಾಭಾರತಿವಾರ್ತಾಭಾರತಿ24 April 2021 10:11 PM IST
share
ಯುಎಇ, ಸೌದಿ, ಅಮೆರಿಕ ಸಹಿತ ಹಲವು ದೇಶಗಳಲ್ಲಿ ಭಾರತೀಯ ವಿಮಾನಗಳಿಗೆ ನಿಷೇಧ ವಿಸ್ತರಣೆ?

ದುಬೈ, ಎ.24: ಭಾರತದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳಲ್ಲಿ ದಿನಂಪ್ರತಿ ಭಾರೀ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೌದಿ, ಯುಎಇ, ಕುವೈತ್, ಅಮೆರಿಕ, ಆಸ್ಟ್ರೇಲಿಯ, ಬ್ರಿಟನ್, ಕೆನಡ ಸೇರಿದಂತೆ ಹಲವಾರು ದೇಶಗಳು ಭಾರತದ ವಿಮಾನಗಳ ಹಾರಾಟವನ್ನು ಈಗಾಗಲೇ ನಿಷೇಧಿಸಿದ್ದು, ಅದು ಮೇ ತಿಂಗಳಲ್ಲೂ ಮುಂದುವರಿಯುವ ಸಾಧ್ಯತೆಯಿದೆಯೆಂದು ಕೆಲವು ವರದಿಗಳು ತಿಳಿಸಿವೆ.

ಎಪ್ರಿಲ್ 24ರಿಂದ ಭಾರತದಿಂದ ಆಗಮಿಸುವ ಎಲ್ಲಾ ನೇರ ವಾಣಿಜ್ಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಅಮಾನತಿನಲ್ಲಿರಿಸಿರುವುದಾಗಿ ಕುವೈತ್ನ ನಾಗರಿಕ ವಾಯು ಯಾನದ ಮಹಾನಿರ್ದೇಶನಾಲಯ ಶನಿವಾರ ತಿಳಿಸಿದೆ. ಇದಕ್ಕೂ ಮೊದಲು ಯುಎಇ ಕೂಡಾ ಭಾರತದಿಂದ ಆಗಮಿಸುವ ಎಲ್ಲಾ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು 10 ದಿನಗಳ ಕಾಲ ಅಮಾನತಿನಲ್ಲಿರಿಸಿದ್ದು, ಆ ಅವಧಿಯನ್ನು ವಿಸ್ತರಿಸಬಹುದಾಗಿದೆ ಎಂದು ಪ್ರಕಟಿಸಿತ್ತು.
  
ಈ ಮಧ್ಯೆ ಬ್ರಿಟನ್, ಕೆನಡ, ಹಾಂಕಾಂಗ್, ನ್ಯೂಝಿಲ್ಯಾಂಡ್, ಯುಎಇ, ಇಂಡೋನೇಶ್ಯ, ಕುವೈತ್ ಹಾಗೂ ಆಸ್ಟ್ರೇಲಿಯಗಳು ಕೂಡಾ ಭಾರತದ ವಿಮಾನಗಳ ಹಾರಾಟ ನಿಷೇಧಿಸಿವೆ. ಇತ್ತ ಫ್ರಾನ್ಸ್ ಎಲ್ಲಾ ಭಾರತೀಯ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.

ಭಾರತ ಹಾಗೂ ಪಾಕಿಸ್ತಾನ ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರು ಹಿನ್ನೆಲೆಯಲ್ಲಿ ಆ ದೇಶಗಳಿಂದ ಆಗಮಿಸುವ ಎಲ್ಲಾ ವಿಮಾನಗಳಿಗೆ ಮುಂದಿನ 30 ದಿನಗಳ ಕಾಲ ನಿಷೇಧ ಹೇರಿರುವುದಾಗಿ ಕೆನಡ ಗುರುವಾರ ಪ್ರಕಟಿಸಿತ್ತು. ಈಗಾಗಲೇ ಬ್ರಿಟನ್ ಎಪ್ರಿಲ್ 23ರಂದು ಬ್ರಿಟನ್ ಭಾರತವನ್ನು ಪ್ರಯಾಣಿಕ ಕೆಂಪುಪಟ್ಟಿಗೆ ಸೇರ್ಪಡೆಗೊಳಿಸಿದು, ಪ್ರಯಾಣ ನಿಷೇಧವನ್ನು ಹೇರಿದೆ. ಅಮೆರಿಕವು ಭಾರತಕ್ಕೆ ಪ್ರಯಾಣಿಸುವುದನ್ನು ತಪ್ಪಿಸಿಕೊಳ್ಳುವಂತೆ ಅಮೆರಿಕವು ತನ್ನ ಪ್ರಜೆಗಳಿಗೆ ಸೂಚನೆ ನೀಡಿದೆ. ಆದಾಗ್ಯೂ ಆರಾದರೂ ಭಾರತಕ್ಕೆ ಪ್ರಯಾಣಿಸಬೇಕಿದ್ದಲ್ಲಿ ಆತ ಅಥವಾ ಆಕೆ ಪೂರ್ಣ ಪ್ರಮಾಣದಲ್ಲಿ ಲಸಿಕೆಯನ್ನು ಪಡೆದುಕೊಂಡಿರಬೇಕು ಅದು ಸಲಹೆ ನೀಡಿದೆ.

ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ವಿಧಿಸಿರುವ ನಿಷೇಧವನ್ನು ಮೇ 17ರಂದು ತೆಗೆದುಹಾಕಲಾಗುವುದೆಂದು ಸೌದಿ ಆರೇಬಿಯ ಶನಿವಾರ ಪ್ರಕಟಿಸಿದೆ. ಆದರೆ ಭಾರತ ಸೇರಿದಂತೆ ಪ್ರಯಾಣ ನಿಷೇಧ ಪಟ್ಟಿಯಲ್ಲಿರುವ ದೇಶಗಳಿಗೆ ಈ ಆದೇಶ ಅನ್ವಯ ವಾಗುವುದಿಲ್ಲವೆಂದು ಅದು ಸ್ಪಷ್ಟಪಡಿಸಿದೆ.

ಭಾರತ,ಅರ್ಜೆಂಟೀನ, ಯುಎಇ, ಫ್ರಾನ್ಸ್, ಜರ್ಮನಿ, ಅಮೆರಿಕ, ಇಂಡೋನೇಶ್ಯ, ಜಪಾನ್, ಐರ್ಲ್ಯಾಂಡ್, ಇಟಲಿ, ಪಾಕಿಸ್ತಾನ, ಬ್ರೆಝಿಲ್, ಪೋರ್ಚುಗಲ್, ಬ್ರಿಟನ್, ಟರ್ಕಿ, ದಕ್ಷಿಣ ಆಫ್ರಿಕ, ಸ್ವೀಡನ್,ಸ್ವಿಝರ್ಲ್ಯಾಂಡ್, ಲೆಬನಾನ್ ಹಾಗೂ ಈಜಿಪ್ಟ್ ಪ್ರಯಾಣ ನಿಷೇಧದ ಪಟ್ಟಿಯಲ್ಲಿರುವ ದೇಶಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X