Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ...

ದ.ಕ.ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ಇಬ್ಬರು ಬಲಿ; 517 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ24 April 2021 10:14 PM IST
share
ದ.ಕ.ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ಇಬ್ಬರು ಬಲಿ; 517 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಎ.24: ದ.ಕ.ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ಗೆ ಮೃತಪಟ್ಟವರ ಸಂಖ್ಯೆ 747ಕ್ಕೇರಿದೆ. ಬೆಂಗಳೂರು ಮೂಲದ ಮಹಿಳೆ ಮತ್ತು ಜಿಲ್ಲೆಯ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ 517 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 40,720 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 7,12,153 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,71,433 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 3,577 ಸಕ್ರಿಯ ಪ್ರಕರಣವಿದೆ.

ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದರೂ ಕೂಡ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶನಿವಾರ ಆಸ್ಪತ್ರೆಯಲ್ಲಿರುವ 642 ಮಂದಿಯಲ್ಲಿ 128 ಮಂದಿ ಬಿಡುಗಡೆಯಾಗಿದ್ದಾರೆ. ಹಾಗಾಗಿ ಈವರೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದವ ಸಂಖ್ಯೆ 36,396ಕ್ಕೇರಿದೆ. ಇನ್ನು 514 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ 2,548 ಮಂದಿ ಹೋಮ್ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 48,511ಪ್ರಕರಣ ದಾಖಲಿಸಿ 50,49,530 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಜಿಲ್ಲೆಯಲ್ಲಿ ಮತ್ತೆ 3 ಕಂಟೈನ್ಮೆಂಟ್ ವಲಯವನ್ನು ಘೋಷಿಸುವುದರೊಂದಿಗೆ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 33ಕ್ಕೇರಿದೆ. ಸುಳ್ಯ ಮಂಡೇಕೋಲಿನ ಮನೆಯೊಂದರ 6, ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ 6, ಕೋಡಿಯಲ್‌ಬೈಲ್ ಭಗವತಿ ನಗರದ ಮನೆಯೊಂದರ 5 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಮೂರನ್ನು ಕೂಡ ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲಾಗಿದೆ.

ಶನಿವಾರ ದ.ಕ. ಜಿಲ್ಲೆಗೆ 10 ಸಾವಿರ ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕಳೆದ ಎರಡು ದಿನಗಳಿಂದ ಖಾಸಗಿ ಸಹಿತ ಸರಕಾರಿ ಆಸ್ಪತ್ರೆಗಳಲ್ಲಿ ಕೂಡ ಲಸಿಕೆಯ ಸಮಸ್ಯೆ ಕಾಣಿಸಿಕೊಂಡಿತ್ತು. ಶನಿವಾರ ಕೋವಿಶಿಲ್ಡ್ ಮಾತ್ರ ಬಂದಿತ್ತು. ಇನ್ನು ಕೋವ್ಯಾಕ್ಸಿನ್ ಬಂದಿಲ್ಲ. ಸೋಮವಾರ ಇನ್ನಷ್ಟು ಲಸಿಕೆ ಬರುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂ ಇದ್ದ ಕಾರಣ ಶನಿವಾರ ಲಸಿಕೆಯ ಪ್ರಮಾಣದಲ್ಲಿ ತುಂಬಾ ಕುಸಿತ ಕಂಡು ಬಂದಿದೆ. ಶನಿವಾರ 3,483 ಮಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X