ಕಾಣಿಕೆ ಡಬ್ಬಿ ಕಳವು
ಕಾಪು, ಎ.25: ಮೂಡಬೆಟ್ಟು ಗ್ರಾಮದ ಶಿವಾನಂದ ನಗರದಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಎ.24ರಂದು ಬೆಳಗ್ಗೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ದೈವಸ್ಥಾನದ ಗರ್ಭಗುಡಿಯ ಸಮೀಪ ಇರುವ ಕಾಣಿಕೆ ಡಬ್ಬಿಯನ್ನು ಕಾಣಿಕೆ ಸಮೇತ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





