Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಸನ್ ರೈಸರ್ಸ್ ವಿರುದ್ಧ ಡೆಲ್ಲಿ...

ಐಪಿಎಲ್: ಸನ್ ರೈಸರ್ಸ್ ವಿರುದ್ಧ ಡೆಲ್ಲಿ ‘ಸೂಪರ್’ ಓವರ್ ಗೆಲುವು

ವಾರ್ತಾಭಾರತಿವಾರ್ತಾಭಾರತಿ25 April 2021 6:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಸನ್ ರೈಸರ್ಸ್ ವಿರುದ್ಧ ಡೆಲ್ಲಿ ‘ಸೂಪರ್’ ಓವರ್ ಗೆಲುವು

ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ 20ನೇ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್ ನಲ್ಲಿ ರೋಚಕ ಜಯ ಸಾಧಿಸಿತು.

ಐದರಲ್ಲಿ 4ನೇ ಗೆಲುವು ಸಾಧಿಸಿದ ಡೆಲ್ಲಿ 8 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ ಕೇವಲ 7 ರನ್ ಗಳಿಸಿತು. ಗೆಲ್ಲಲು 8 ರನ್ ಗುರಿ ಪಡೆದ ಡೆಲ್ಲಿ ಆರನೇ ಎಸೆತದಲ್ಲಿ ಗೆಲುವಿನ ನಗೆ ಬೀರಿತು.

ಗೆಲ್ಲಲು 160 ರನ್ ಬೆನ್ನಟ್ಟಿದ ಹೈದರಾಬಾದ್ ಅಗ್ರ ಸರದಿಯ ಬ್ಯಾಟ್ಸ್ ಮನ್ ಕೇನ್ ವಿಲಿಯಮ್ಸನ್ (ಔಟಾಗದೆ 66, 51 ಎಸೆತ, 8 ಬೌಂಡರಿ)ಏಕಾಂಗಿ ಹೋರಾಟದ ನೆರವಿನಿಂದ   20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಪಂದ್ಯವನ್ನು ಟೈ ಗೊಳಿಸಿತು.

 ಹೈದರಾಬಾದ್ ಕೊನೆಯ ತನಕ ಹೋರಾಟ ನೀಡಿತು. ಕನ್ನಡಿಗ ಜಗದೀಶ ಸುಚಿತ್ (ಔಟಾಗದೆ 14, 6 ಎಸೆತ, 2 ಬೌಂಡರಿ, 1 ಸಿಕ್ಸರ್)ಒಂದಷ್ಟು ಪ್ರತಿರೋಧ ತೋರಿ ವಿಲಿಯಮ್ಸನ್ ಗೆ ಸಾಥ್ ನೀಡಿದರು. ಕೊನೆಯ ಓವರ್ ಬೌಲಿಂಗ್ ಮಾಡಿದ ಕಾಗಿಸೊ ರಬಾಡ ಹೈದರಾಬಾದ್ ತಂಡವನ್ನು 7 ವಿಕೆಟ್ ನಷ್ಟಕ್ಕೆ 159 ರನ್ ಗೆ ನಿಯಂತ್ರಿಸಿದರು.

ಡೆಲ್ಲಿ ಪರ ಅವೇಶ್ ಖಾನ್(3-34) ಹಾಗೂ ಅಕ್ಷರ್ ಪಟೇಲ್ (2-26) ಐದು ವಿಕೆಟ್ ಹಂಚಿಕೊಂಡರು.

ಆರಂಭಿಕ ಆಟಗಾರ ಡೇವಿಡ್ ವಾರ್ನರ್ (6)ಅಲ್ಪ ಮೊತ್ತಕ್ಕೆ ಔಟಾದರು. ಇನ್ನೋರ್ವ ಆರಂಭಿಕ ಬ್ಯಾಟ್ಸ್ ಮನ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಜಾನಿ ಬೈರ್ ಸ್ಟೋವ್(38, 18 ಎಸೆತ)ಗಳಿಸಿದರು.

ಡೆಲ್ಲಿ 159/4: ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿದೆ.

ಡೆಲ್ಲಿ ಪರ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಸರ್ವಾಧಿಕ ಸ್ಕೋರ್(53, 39 ಎಸೆತ, 7 ಬೌಂ., 1 ಸಿ.)ಗಳಿಸಿದರು. ಶಿಖರ್ ಧವನ್(28, 26 ಎಸೆತ)ಅವರೊಂದಿಗೆ ಇನಿಂಗ್ಸ್ ಆರಂಭಿಸಿದ ಶಾ ಮೊದಲ ವಿಕೆಟ್ ಗೆ 81 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು. ನಾಯಕ ರಿಷಭ್ ಪಂತ್ (37, 27 ಎಸೆತ) ಹಾಗೂ ಸ್ಟೀವನ್ ಸ್ಮಿತ್(ಔಟಾಗದೆ 34, 25 ಎಸೆತ)ಎರಡಂಕೆಯ ಸ್ಕೋರ್ ಗಳಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.

ಸಿದ್ದಾರ್ಥ್ ಕೌಲ್ (2-31) ಯಶಸ್ವಿ ಬೌಲರ್ ಎನಿಸಿಕೊಂಡರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X