Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ನಿಂದ ಹೊರ ನಡೆದ ಆರ್.ಅಶ್ವಿನ್ :...

ಐಪಿಎಲ್‌ನಿಂದ ಹೊರ ನಡೆದ ಆರ್.ಅಶ್ವಿನ್ : ಕಾರಣ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ26 April 2021 5:11 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್‌ನಿಂದ ಹೊರ ನಡೆದ ಆರ್.ಅಶ್ವಿನ್ : ಕಾರಣ ಏನು ಗೊತ್ತೇ?

ಹೊಸದಿಲ್ಲಿ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಟ್ರಂಪ್ ಕಾರ್ಡ್ ಎನಿಸಿದ ಖ್ಯಾತ ಸ್ಪಿನ್ನರ್ ಆರ್.ಅಶ್ವಿನ್, ಇಂದಿನಿಂದಲೇ 2021ನೇ ಸಾಲಿನ ಐಪಿಎಲ್‌ನಿಂದ ವಿರಮಿಸುವುದಾಗಿ ಪ್ರಕಟಿಸಿದ್ದಾರೆ.

"ನಾಳೆಯಿಂದ ನಾನು ಪ್ರಸಕ್ತ ಐಪಿಎಲ್‌ನಿಂದ ವಿರಮಿಸಲು ನಿರ್ಧರಿಸಿದ್ದೇನೆ. ನನ್ನ ಕುಟುಂಬ ಹಾಗೂ ಸಂಬಂಧಿಕರು ಕೋವಿಡ್-19 ವಿರುದ್ಧ ಹೋರಾಡುತ್ತಿದ್ದಾರೆ, ಈ ಸಂಕಷ್ಟದ ಸಮಯದಲ್ಲಿ ನಾನು ಅವರನ್ನು ಬೆಂಬಲಿಸಬೇಕಾಗಿದೆ" ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಮುಂದಿನ ವಾರಗಳಲ್ಲಿ ದೇಶದಲ್ಲಿ ಕೋವಿಡ್-19 ಸ್ಥಿತಿ ಸುಧಾರಿಸಿದರೆ ಈ ಖ್ಯಾತ ಆಫ್‌ಸ್ಪಿನ್ನರ್ ಐಪಿಎಲ್‌ಗೆ ವಾಪಸ್ಸಾಗುವ ಸಾಧ್ಯತೆ ಇದೆ. "ಎಲ್ಲವೂ ಸರಿದಾರಿಗೆ ಮರಳಿದರೆ ನಾನು ಆಟಕ್ಕೆ ಮರಳುವ ಸಾಧ್ಯತೆ ಇದೆ. ಥ್ಯಾಂಕ್ಯೂ ಡೆಲ್ಲಿ ಕ್ಯಾಪಿಟಲ್ಸ್" ಎಂದು ಟ್ವೀಟ್ ಮಾಡಿದ್ದಾರೆ. ಅಶ್ವಿನ್ ಅವರ ನಿರ್ಧಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಡೆಲ್ಲಿ ಕ್ಯಾಪಿಟಲ್ಸ್, ಅವರಿಗೆ ಹಾಗೂ ಕುಟುಂಬಕ್ಕೆ ಸಂಪೂರ್ಣ ನೆರವು ನೀಡುವ ಭರವಸೆ ನೀಡಿದೆ.

"ಈ ಸಂಕಷ್ಟದ ಸಮಯದಲ್ಲಿ ನಿಮಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಮ್ಮ ಎಲ್ಲ ಶಕ್ತಿಯನ್ನು ಮತ್ತು ನಮ್ಮ ಎಲ್ಲ ಆಟಗಾರರ ಶಕ್ತಿಯನ್ನು ನಿಮ್ಮ ಹಾಗೂ ಕುಟುಂಬಕ್ಕೆ ಧಾರೆ ಎರೆಯುತ್ತಿದ್ದೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಟ್ವೀಟ್ ಮಾಡಿದೆ. ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಪ್ರಜ್ಞಾನ್ ಓಜಾ ಕೂಡಾ ಅಶ್ವಿನ್‌ಗೆ ಶುಭ ಹಾರೈಸಿದ್ದಾರೆ.

I would be taking a break from this years IPL from tomorrow. My family and extended family are putting up a fight against #COVID19 and I want to support them during these tough times. I expect to return to play if things go in the right direction. Thank you @DelhiCapitals

— Stay home stay safe! Take your vaccine(@ashwinravi99) April 25, 2021

UPDATE

Ravichandran Ashwin has decided to take a break from #IPL2021 to support his family in the fight against #COVID19, with the option to return should things get better.

We at Delhi Capitals extend him our full support#YehHaiNayiDilli pic.twitter.com/A9BFoPkz7b

— Delhi Capitals (@DelhiCapitals) April 25, 2021

I would be taking a break from this years IPL from tomorrow. My family and extended family are putting up a fight against #COVID19 and I want to support them during these tough times. I expect to return to play if things go in the right direction. Thank you @DelhiCapitals

— Stay home stay safe! Take your vaccine(@ashwinravi99) April 25, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X