Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತಕ್ಕೆ ವೈದ್ಯಕೀಯ ಅಗತ್ಯತೆಗಳನ್ನು...

ಭಾರತಕ್ಕೆ ವೈದ್ಯಕೀಯ ಅಗತ್ಯತೆಗಳನ್ನು ಒದಗಿಸುವುದಾಗಿ ಆಶ್ವಾಸನೆ ನೀಡಿದ ಜೋ ಬೈಡನ್

"ಭಾರತ ನಮಗೆ ಅವಶ್ಯಕತೆಯಿರುವಾಗ ಸಹಾಯ ಮಾಡಿದಂತೆ....''

ವಾರ್ತಾಭಾರತಿವಾರ್ತಾಭಾರತಿ26 April 2021 5:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತಕ್ಕೆ ವೈದ್ಯಕೀಯ ಅಗತ್ಯತೆಗಳನ್ನು ಒದಗಿಸುವುದಾಗಿ ಆಶ್ವಾಸನೆ ನೀಡಿದ ಜೋ ಬೈಡನ್

ವಾಶಿಂಗ್ಟನ್, ಎ. 27: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ದು, ದಾಂಧಲೆಗೈಯುತ್ತಿರುವ ಕೊರೋನ ವೈರಸ್ ಪ್ರಕರಣಗಳನ್ನು ನಿಭಾಯಿಸಲು ಭಾರತಕ್ಕೆ ನೆರವು ನೀಡುವುದಾಗಿ ವಾಗ್ದಾನ ಮಾಡಿದ್ದಾರೆ.
ಭಾರತಕ್ಕೆ ನೆರವು ನೀಡಬೇಕೆಂಬ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಭಾರತಕ್ಕೆ ಹಲವು ರೀತಿಯಲ್ಲಿ ನೆರವು ನೀಡಲು ಅಮೆರಿಕ ಸಿದ್ಧವಾಗಿದೆ ಹಾಗೂ ನೆರವನ್ನು ತಲುಪಿಸುವ ಕೆಲಸವನ್ನು ಆರಂಭಿಸಲಾಗಿದೆ ಎಂದು ಉಭಯ ನಾಯಕರ ಟೆಲಿಫೋನ್ ಸಂಭಾಷಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೈಡನ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಾರ್ವಜನಿಕ ಆರೋಗ್ಯ ತಜ್ಞರನ್ನು ಒಳಗೊಂಡ ತಂಡವೊಂದನ್ನು ಅಮೆರಿಕವು ಭಾರತಕ್ಕೆ ಕಳುಹಿಸಲಿದೆ ಎಂದು ಅವರು ಹೇಳಿದರು.
   
‘‘ಅಮೆರಿಕದ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸುವ ಸಂಸ್ಥೆ ಸಿಡಿಸಿ, ‘ಯುಎಸ್ಏಡ್’ನೊಂದಿಗೆ ವ್ಯವಹರಿಸುತ್ತಿದೆ. ಯುಎಸ್ಏಡ್ ತಕ್ಷಣ ಭಾರತಕ್ಕೆ ಆರೋಗ್ಯ ತಜ್ಞರ ತಂಡವೊಂದನ್ನು ಕಳುಹಿಸಲಿದೆ. ತಂಡದಲ್ಲಿರುವ ಆರೋಗ್ಯ ಪರಿಣತರು ಭಾರತದ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮತ್ತು ಪರಿಣತರೊಂದಿಗೆ ಕೆಲಸ ಮಾಡಲಿದ್ದಾರೆ’’ ಎಂದು ಅಧಿಕಾರಿ ನುಡಿದರು.

ಸೀರಮ್ ಇನ್ಸ್ಟಿಟ್ಯೂಟ್ ಗೆ ಅಮೆರಿಕದ ಕಚ್ಚಾವಸ್ತು

ಭಾರತ ಸರಕಾರದ ಕೋರಿಕೆಯಂತೆ ಅಮೆರಿಕವು ಆ್ಯಸ್ಟ್ರಝೆನೆಕದ ಕೋವಿಶೀಲ್ಡ್ ಲಸಿಕೆ ಉತ್ಪಾದನೆಗಾಗಿ ಕಚ್ಚಾವಸ್ತುಗಳನ್ನು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಕ್ಕೆ ಕಳುಹಿಸಲಿದೆ.

‘‘ನಮ್ಮ ಸರಕುಗಳನ್ನು ನಾವು ಅವರ ಲಸಿಕೆಗಳ ಉತ್ಪಾದನೆಗಾಗಿ ಸೀರಮ್ ಇನ್ಸ್ಟಿಟ್ಯೂಟ್ಗೆ ಕಳುಹಿಸುತ್ತಿದ್ದೇವೆ. ಭಾರತದಲ್ಲಿನ ಪ್ರಸಕ್ತ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಭಾರತಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಈ ಹಂತದಲ್ಲಿ ನಾವು ತೆಗೆದುಕೊಳ್ಳಬಹುದಾದ ಅತ್ಯಂತ ಪರಿಣಾಮಕಾರಿ ಹಾಗೂ ತುರ್ತು ಕ್ರಮವಾಗಿದೆ’’ ಎಂದು ಅಮೆರಿಕದ ಹಿರಿಯ ಅಧಿಕಾರಿ ಹೇಳಿದರು.

6 ಕೋಟಿ ಆ್ಯಸ್ಟ್ರಝೆನೆಕ ಡೋಸ್ಗಳ ಜಾಗತಿಕ ಹಂಚಿಕೆ ಆರಂಭ: ಅವೆುರಿಕ
 
ಆ್ಯಸ್ಟ್ರಝೆನೆಕ ಕೊರೋನ ವೈರಸ್ ಲಸಿಕೆಯ 6 ಕೋಟಿ ಡೋಸ್ಗಳನ್ನು ಇತರ ದೇಶಗಳಿಗೆ ಹಂಚುವುದನ್ನು ಅಮೆರಿಕ ಆರಂಭಿಸಲಿದೆ ಎಂದು ಶ್ವೇತಭವನದ ಹಿರಿದ ಕೋವಿಡ್-19 ಸಲಹೆಗಾರ ಆ್ಯಂಡಿ ಸ್ಲಾವಿಟ್ ಸೋಮವಾರ ಹೇಳಿದ್ದಾರೆ.

‘‘ಲಸಿಕೆಗಳು ಲಭ್ಯವಾದಂತೆ 6 ಕೋಟಿ ಆ್ಯಸ್ಟ್ರಝೆನೆಕ ಲಸಿಕೆಗಳನ್ನು ಅಮೆರಿಕವು ಇತರ ದೇಶಗಳಿಗೆ ಬಿಡುಗಡೆ ಮಾಡಲಿದೆ’’ ಎಂಬುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ಫೆಡರಲ್ ಸರಕಾರದ ಸುರಕ್ಷತಾ ಪರಿಶೀಲನೆಯ ಬಳಿಕ, ಮುಂದಿನ ತಿಂಗಳುಗಳಲ್ಲಿ ಕೊರೊನ ವೈರಸ್ ಡೋಸ್ಗಳನ್ನು ಹಂಚಿಕೆ ಮಾಡಲಾಗುವುದು ಎಂಬುದಾಗಿ ಇದಕ್ಕೂ ಮೊದಲು ಅಸೋಸಿಯೇಟಡ್ ಪ್ರೆಸ್ ವರದಿ ಮಾಡಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X