Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂವೇದನೆ ಇಲ್ಲದ ಸರಕಾರ ಮಾತ್ರ ಇಂತಹ...

ಸಂವೇದನೆ ಇಲ್ಲದ ಸರಕಾರ ಮಾತ್ರ ಇಂತಹ ಹೇಳಿಕೆ ನೀಡುತ್ತದೆ: ಆದಿತ್ಯನಾಥ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 April 2021 11:35 AM IST
share
ಸಂವೇದನೆ ಇಲ್ಲದ ಸರಕಾರ ಮಾತ್ರ ಇಂತಹ ಹೇಳಿಕೆ ನೀಡುತ್ತದೆ: ಆದಿತ್ಯನಾಥ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

ಹೊಸದಿಲ್ಲಿ: ರಾಜ್ಯದಲ್ಲಿ ಯಾವುದೇ ಖಾಸಗಿ ಅಥವಾ ಸರಕಾರಿ  ಕೋವಿಡ್-19 ಆಸ್ಪತ್ರೆಗಳಲ್ಲಿ ಆಮ್ಲಜನಕರ ಕೊರತೆ ಇಲ್ಲ ಎಂಬ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ರವಿವಾರ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಸಂವೇದನೆ ಇಲ್ಲದ ಸರಕಾರ ಮಾತ್ರ ಅಂತಹ ಹೇಳಿಕೆ ನೀಡಲು ಸಾಧ್ಯ ಎಂದಿದ್ದಾರೆ.

ಉತ್ತರಪ್ರದೇಶದ ಯಾವುದೇ ಖಾಸಗಿ ಅಥವಾ ಸರಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಇಲ್ಲ ಎಂದು ಪ್ರತಿಪಾದಿಸಿದ್ದ ಆದಿತ್ಯನಾಥ್ ಅವರು ಶನಿವಾರ ರಾಜ್ಯ ಸರಕಾರವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಜೀವ ಉಳಿಸುವ ಅನಿಲದ ಲೆಕ್ಕ ಪರಿಶೋಧನೆ ನಡೆಸಲಿದೆ ಎಂದಿದ್ದರು.

ಆದಿತ್ಯನಾಥ್ ಅವರ ಹೇಳಿಕೆಗಳ  ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ ಹಿಂದಿಯಲ್ಲಿ ಟ್ವೀಟಿಸಿದ ಪ್ರಿಯಾಂಕಾ, ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಲಾದ ರೋಗಿಯ ಸ್ಥಾನದಲ್ಲಿ ನಿಂತು ನೀವೇ ಊಹಿಸಿಕೊಳ್ಳಿ.  ಸೂಕ್ಷ್ಮವಾಗಿ ಯೋಚಿಸದ ಸರಕಾರ ಮಾತ್ರ ಇಂತಹ ಹೇಳಿಕೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಇರುವ ಮತ್ತೊಂದು ಮಾಧ್ಯಮ ವರದಿಯನ್ನು ಟ್ವಿಟರ್ ನಲ್ಲಿ ಟ್ಯಾಗ್ ಮಾಡಿದ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ನೀವು ನನ್ನ ವಿರುದ್ಧ ಮೊಕದ್ದಮೆ ಹೂಡಲು ಬಯಸಿದರೆ ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಿ. ದೇವರಿಗೋಸ್ಕರವಾದರೂ ಪರಿಸ್ಥಿತಿಯ ಗಂಭೀರತೆಯನ್ನು ಗುರುತಿಸಿ ಜನರ ಪ್ರಾಣವನ್ನು ಉಳಿಸಲು ತಕ್ಷಣ ಕಾರ್ಯಪ್ರವೃತ್ತರಾಗಿ ಎಂದು ಹಿಂದಿಯಲ್ಲಿ ಟ್ವೀಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X