Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ್ಯೋತಿ ಸಂಜೀವಿನಿ ಅನುದಾನಿತ, ಅನುದಾನ...

ಜ್ಯೋತಿ ಸಂಜೀವಿನಿ ಅನುದಾನಿತ, ಅನುದಾನ ರಹಿತ ನೌಕರರಿಗೂ ವಿಸ್ತರಿಸಿ: ಶಿಕ್ಷಕರ ಒಕ್ಕೂಟದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ26 April 2021 6:32 PM IST
share

ಬೆಂಗಳೂರು, ಎ.26: ಸರಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಸೌಲಭ್ಯವನ್ನು ರಾಜ್ಯ ಅನುದಾನಿತ-ಅನುದಾನರಹಿತ ನೌಕರರಿಗೂ ವಿಸ್ತರಿಸುವಂತೆ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ಅವರು ಸಚಿವ ಎಸ್.ಸುರೇಶ್‍ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಅನೇಕ ಸಾರಿ ಹೋರಾಟ ನಡೆಸಿ, ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಆದರೆ ಆರ್ಥಿಕ ಇಲಾಖೆಯ ಕಠಿಣ ಧೋರಣೆಯಿಂದಾಗಿ ಆದೇಶವಾಗದೆ ನೌಕರರುಗಳಿಗೆ ತುಂಬಾ ಅನ್ಯಾಯವಾಗಿದ್ದು, ಹೀಗಾಗಿ ಈ ಸೌಲಭ್ಯವನ್ನು ಜಾರಿಗೊಳಿಸುವಂತೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಪಡಿಸಿದ್ದಾರೆ.

ಅನುದಾನರಹಿತ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ನಿಧಿಗೆ ಸದಸ್ಯತ್ವ ನೀಡಲು ಒಪ್ಪಿಗೆ ನೀಡಿರುವ ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿರುವ ಇವರು, ಜ್ಯೋತಿ ಸಂಜೀವಿನಿ ಸೌಲಭ್ಯವು ಸರಕಾರಿ ನೌಕರರಿಗೆ ಮಾತ್ರ ಇದ್ದು, ನಾವೂ ಸಹ ಸರಕಾರಿ ನೌಕರರಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಹೀಗಾಗಿ, ತಾವೇ ಈ ಬಗ್ಗೆ ಆಸಕ್ತಿ ವಹಿಸಿ, ಮುಖ್ಯಮಂತ್ರಿಗಳ ಮನವೊಲಿಸಿ, ಸರಕಾರಿ ನೌಕರರಿಗಿರುವ ಜ್ಯೋತಿ ಸಂಜೀವಿನಿ ಸೌಲಭ್ಯವನ್ನು ಅನುದಾನಿತ/ ಅನುದಾನರಹಿತ ನೌಕರರಿಗೂ ವಿಸ್ತರಿಸಿ ಅನುಕೂಲ ಮಾಡಿಕೊಡಬೇಕು. ಕೊರೋನ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ನೌಕರರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X