ಉಡುಪಿ, ಎ.26: ನಾಳೆಯಿಂದ ಮೇ 1ರವರೆಗೆ ಐದು ದಿನಗಳ ಕಾಲ ಕರ್ನಾಟಕ ಕರಾವಳಿ ಮೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಬಿರುಗಾಳಿಯ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ.
ಕರಾವಳಿಯ ಅನೇಕ ಪ್ರದೇಶಗಳಲ್ಲಿ ಇವು ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯನ್ನು ಪ್ರಕಟಣೆ ನೀಡಿದೆ.