Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಕ್ಷಿಣ ಕನ್ನಡ ಜಿ.ಪಂ. ಜನಪ್ರತಿನಿಧಿಗಳ...

ದಕ್ಷಿಣ ಕನ್ನಡ ಜಿ.ಪಂ. ಜನಪ್ರತಿನಿಧಿಗಳ ಆಡಳಿತ ಅವಧಿ ಮುಕ್ತಾಯ: ಆಡಳಿತಾಧಿಕಾರಿ ನೇಮಕ

ವಾರ್ತಾಭಾರತಿವಾರ್ತಾಭಾರತಿ27 April 2021 2:31 PM IST
share

ಮಂಗಳೂರು, ಎ.27: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಪಂಚಾಯತ್‌ನ ಚುನಾಯಿತ ಅವಧಿ ಇಂದು ಮುಕ್ತಾಯಗೊಂಡಿದೆ. ಇದರೊಂದಿಗೆ 5 ವರ್ಷಗಳ ಜನಪ್ರತಿನಿಧಿಗಳ ಆಡಳಿತ ಕೊನೆಗೊಂಡಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಎ. 28ರಿಂದ ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಆಡಳಿತಾಧಿಕಾರಿಯಾಗಿ ಪೊನ್ನುರಾಜ್ ಅವರು ಕಾರ್ಯ ನಿರ್ವಹಿಸಲಿದ್ದಾರೆ.
ರಾಜ್ಯದಲ್ಲಿ 2016ರ ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು . ಜಿಲ್ಲೆಯಲ್ಲಿ ಫೆ.20 ರಂದು ಚುನಾವಣೆ ನೆರವೇರಿ ಫೆ.23 ರಂದು ಮತ ಎಣಿಕೆ ನಡೆದಿತ್ತು. ಎ.28 ರಂದು ಚುನಾಯಿತ ಸದಸ್ಯರ ಪ್ರಥಮ ಸಭೆ ನಡೆದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಆಗಿತ್ತು.

ಜಿ.ಪಂ.ಹಾಗೂ ತಾ.ಪಂ. ಚುನಾಯಿತ ಅವಧಿ 5 ವರ್ಷಗಳಾಗಿದ್ದು ಪ್ರಥಮ ಸಭೆ ನಡೆದ ದಿನದಿಂದ ಅಧಿಕಾರ ಅವಧಿ ಗಣನೆಗೆ ಬರುತ್ತದೆ. ದ.ಕ.ಜಿಲ್ಲಾ ಪಂಚಾಯತ್ ಒಟ್ಟು 36 ಸದಸ್ಯ ಬಲವನ್ನು ಹೊಂದಿದ್ದು ಇದೀಗ ಪುನರ್‌ವಿಂಗಡನೆಯಲ್ಲಿ 42ಕ್ಕೇರಿದೆ. ಚುನಾಯಿತ ಜನಪ್ರತಿನಿಧಿ ಗಳ ಅಧಿಕಾರಾವಧಿ ಮುಕ್ತಾಯದ ಬಳಿಕ ಸರಕಾರದಿಂದ ನೇಮಕಗೊಳ್ಳುವ ಆಡಳಿತಾಧಿಕಾರಿಗಳ ಸುಪರ್ದಿಗೆ ಆಡಳಿತ ಬರುತ್ತದೆ.
ಸಾಮಾನ್ಯಾಗಿ ಜಿಲ್ಲಾ ಪಂಚಾಯತ್‌ನ ಚುನಾಯಿತ ಅವಧಿ ಮುಕ್ತಾಯಗೊಳ್ಳುವುದರೊಳಗೆ ಚುನಾವಣೆ ನಡೆಯಬೇಕು. ಈ ನಿಟ್ಟಿನಲ್ಲಿ  ರಾಜ್ಯ ಚುನಾವಣಾ ಆಯೋಗ ಸಿದ್ಧತೆಗಳನ್ನು ಕೂಡಾ ಆರಂಭಿಸಿತ್ತು. ಜಿಲ್ಲಾ ಪಂಚಾಯತ್, ತಾಲೂಕು ಕ್ಷೇತ್ರಗಳ ಪುನರ್‌ವಿಂಗಡನೆ ಕಾರ್ಯ ನಡೆದು ಹೊಸ ಕ್ಷೇತ್ರಗಳ ಹೆಸರು ಈಗಗಲೇ ಪ್ರಕಟಗೊಂಡಿದೆ, ಕ್ಷೇತ್ರವಾರು ಮತದಾರರ ಸಂಖ್ಯೆ ನಿಗದಿ ಕಾರ್ಯವೂ ಮುಗಿದಿದ್ದು ಕ್ಷೇತ್ರವಾರು ಮೀಸಲಾತಿ ನಿಗದಿ ಮಾತ್ರ ಬಾಕಿಯುಳಿದಿತ್ತು. ಆದರೆ ಇದೀಗ ಕೊರೊನಾ ಹಿನ್ನಲೆಯಲ್ಲಿ  ಎಲ್ಲಾ ಚುನಾವಣೆಗಳನ್ನು ಆರು ತಿಂಗಳು ನಡೆಸದಿ ರಲು ರಾಜ್ಯ್ಯ ಸರಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ  ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಕನಿಷ್ಠ 6 ತಿಂಗಳು ವಿಳಂಬವಾಗುವ ಸಾಧ್ಯತೆಗಳಿವೆ.

ಉತ್ತಮ ಆಡಳಿತಕ್ಕೆ ಸಹಕಾರ ದೊರಕಿದೆ: ಮೀನಾಕ್ಷಿ ಶಾಂತಿಗೋಡು

ದ.ಕ. ಜಿಲ್ಲಾ ಪಂಚಾಯತ್‌ನ ಐದು ವರ್ಷಗಳ ಆಡಳಿತ ಉತ್ತಮವಾಗಿ ಕೊನೆಗೊಂಡಿದೆ. ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರೆಲ್ಲರೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಹೀಗಾಗಿ ನಮ್ಮ ಜಿಲ್ಲಾ ಪಂಚಾಯತ್ ರಾಷ್ಟ್ರ ಮಟ್ಟದಲ್ಲೂ ಗುರುತಿಸುವಂತಾಗಿದೆ. ಸಂಸದರು, ಸಚಿವರು, ಶಾಸಕರು ಮಾತ್ರವಲ್ಲದೆ, ಅಧಿಕಾರಿಗಳು, ಸಿಬ್ಬಂದಿಯಿಂದಲೂ ಉತ್ತಮ ಸಹಕಾರ ದೊರಕಿದೆ ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X