Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವದಂತಿಗಳಿಗೆ ಕಿವಿಗೊಡಬೇಡಿ, ಎಲ್ಲ...

ವದಂತಿಗಳಿಗೆ ಕಿವಿಗೊಡಬೇಡಿ, ಎಲ್ಲ ಮುಸ್ಲಿಮರೂ ಕೋವಿಡ್‌ ಲಸಿಕೆ ಪಡೆದುಕೊಳ್ಳಿ: ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ ಕರೆ

ವಾರ್ತಾಭಾರತಿವಾರ್ತಾಭಾರತಿ27 April 2021 3:18 PM IST
share
ವದಂತಿಗಳಿಗೆ ಕಿವಿಗೊಡಬೇಡಿ, ಎಲ್ಲ ಮುಸ್ಲಿಮರೂ ಕೋವಿಡ್‌ ಲಸಿಕೆ ಪಡೆದುಕೊಳ್ಳಿ: ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ ಕರೆ

ಬಿಜಾಪುರ: ಕೆಲವು ಮುಸ್ಲಿಮರು ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂಬುವುದರ ಕುರಿತಾದಂತೆ ಮಾತನಾಡಿದ ಅಹ್ಲೆ ಸುನ್ನತ್‌ ಜಮಾತ್‌ ಅಧ್ಯಕ್ಷ ಹಾಗೂ ಮುಸ್ಲಿಂ ವಿದ್ವಾಂಸ ಸೈಯದ್‌ ತನ್ವೀರ್‌ ಹಾಶ್ಮಿ, "ಎಲ್ಲರೂ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ" ಎಂದು ಕರೆ ನೀಡಿದ್ದಾರೆ. 

"ಕೆಲವು ವ್ಯಕ್ತಿಗಳು ಕೋವಿಡ್‌ ಲಸಿಕೆಯ ಕುರಿತಾದಂತೆ ವದಂತಿಗಳನ್ನು ಹಬ್ಬುತ್ತಿದ್ದಾರೆ. ಈ ವದಂತಿಗಳಿಗೆ ಹಲವು ಮುಸಿಮರು ಬಲಿ ಬೀಳುತ್ತಿದ್ದಾರೆ" ಎಂದು ಅವರು ಹೇಳಿದರು.

"ವಿಜ್ಞಾನಿಗಳು ಮುಸ್ಲಿಮರಿಗೆ ಬೇರೆ, ಮುಸ್ಲಿಮೇತರರಿಗೆ ಬೇರೆ ಎಂಬಂತೆ ಲಸಿಕೆಗಳನ್ನು ತಯಾರಿಸಲಿಲ್ಲ. ಮುಸ್ಲಿಮರು ಲಸಿಕೆ ಹಾಕಿಸಿಕೊಳ್ಳದೆ ಇರಲಿ ಎಂಬ ಕಾರಣದಿಂದ ಯಾರೋ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ನಮ್ಮದೇ ಸಮುದಾಯದ ಹಲವು ಮಂದಿ ಈ ಕುರಿತಾದಂತೆ ವದಂತಿಗಳನ್ನು ಹಬ್ಬಿಸಿ ಜನರನ್ನು ಭಯಭೀತರನ್ನಾಗಿಸುತ್ತಿದ್ದಾರೆ" ಎಂದು ಅವರು ಹೇಳಿದರು.

"ತಜ್ಞರ ಪ್ರಕಾರ, ಯಾರೆಲ್ಲಾ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆಯೋ, ಅವರಲ್ಲಿ ಬಹುತೇಕರಿಗೆ ಕೋವಿಡ್‌ ಸೋಂಕು ಉಂಟಾಗಿಲ್ಲ. ಒಂದು ವೇಳೆ ಲಸಿಕೆ ಪಡೆದ ಬಳಿಕವೂ ಸೋಂಕು ಕಂಡು ಬಂದರೆ ಅದು ತೀವ್ರ ಪ್ರಮಾಣದಲ್ಲಿರುವುದಿಲ್ಲ ಮತ್ತು ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಎದುರಾಗುವುದಿಲ್ಲ. ಲಸಿಕೆ ಪಡೆದುಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ಜೀವ ಉಳಿಸುವುದಕ್ಕಿರುವ ಮಾರ್ಗ" ಎಂದು ವೈದ್ಯರು ಹೇಳಿಕೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X