Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್‍ಐಸಿ ದಕ್ಷಿಣ ಕೇಂದ್ರ ವಲಯದ ವಲಯ...

ಎಲ್‍ಐಸಿ ದಕ್ಷಿಣ ಕೇಂದ್ರ ವಲಯದ ವಲಯ ಪ್ರಬಂಧಕರಾಗಿ ಎಂ ಜಗನ್ನಾಥ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ27 April 2021 6:26 PM IST
share
ಎಲ್‍ಐಸಿ ದಕ್ಷಿಣ ಕೇಂದ್ರ ವಲಯದ ವಲಯ ಪ್ರಬಂಧಕರಾಗಿ ಎಂ ಜಗನ್ನಾಥ್ ಅಧಿಕಾರ ಸ್ವೀಕಾರ

ಬೆಂಗಳೂರು : ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ದಕ್ಷಿಣ ಕೇಂದ್ರ ವಲಯ, ಹೈದರಾಬಾದ್ ಇದರ ವಲಯ ಪ್ರಬಂಧಕರಾಗಿ ಎಂ ಜಗನ್ನಾಥ್ ಅಧಿಕಾರ ಸ್ವೀಕರಿಸಿದ್ದಾರೆ. ನಿಗಮದ  ದಕ್ಷಿಣ ಕೇಂದ್ರ ವಲಯದ ವ್ಯಾಪ್ತಿಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಬರುತ್ತವೆ.

ವಾಣಿಜ್ಯ ಪದವೀಧರರಾಗಿರುವ ಜಗನ್ನಾಥ್ ಅವರು ಸಿಎ (ಇಂಟರ್) ಶಿಕ್ಷಣದ ಜತೆಗೆ ಮಾರ್ಕೆಟಿಂಗ್‍ನಲ್ಲಿ ಸ್ನಾತ್ತಕೋತ್ತರ ಡಿಪ್ಲೋಮಾ,  ಜೀವವಿಮೆ, ಸಾಮಾನ್ಯ ವಿಮೆ ಮತ್ತು ರಿಸ್ಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಹೈದರಾಬಾದ್‍ನ ಇನ್‍ಸ್ಟಿಟ್ಯೂಟ್ ಆಫ್ ಇನ್ಶೂರೆನ್ಸ್ ಎಂಡ್ ರಿಸ್ಕ್ ಮ್ಯಾನೇಜ್ಮೆಂಟ್ ಇಲ್ಲಿಂದ ಅಂತರಾಷ್ಟ್ರೀಯ ಸ್ನಾತ್ತಕೋತ್ತರ ಡಿಪ್ಲೋಮಾ ಪಡೆದಿದ್ದಾರೆ. ಅವರು ಮುಂಬೈಯ ಇನ್ಶೂರೆನ್ಸ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರೂ ಆಗಿದ್ದಾರೆ.

ವಲಯ ಪ್ರಬಂಧಕರಾಗಿ ಅಧಿಕಾರ ವಹಿಸುವ ಮುನ್ನ ಅವರು  ದಕ್ಷಿಣ ಕೇಂದ್ರ ವಲಯದ  ಕರ್ನಾಟಕ ಘಟಕದ ಪ್ರಾದೇಶಿಕ ಪ್ರಬಂಧಕರು (ಮಾರ್ಕೆಟಿಂಗ್) ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ಪ್ರಾದೇಶಿಕ ಪ್ರಬಂಧಕ (ಮಾರ್ಕೆಟಿಂಗ್), ಹೈದರಾಬಾದ್ ಹಾಗೂ ಪ್ರಾದೇಶಿಕ ಪ್ರಬಂಧಕ (ಬ್ಯಾಂಕೆಶೂರೆನ್ಸ್), ಹೈದರಾಬಾದ್  ಆಗಿ  ಸೇವೆ ಸಲ್ಲಿಸಿದ್ದಾರೆ.  1988ರಲ್ಲಿ ಭಾರತೀಯ ಜೀವವಿಮಾ ನಿಗಮವನ್ನು ಡೈರೆಕ್ಟ್ ರೆಕ್ರೂಟ್ ಆಫೀಸರ್ ಆಗಿ ಸೇರಿದ್ದ ಜಗನ್ನಾಥ್ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳದಲ್ಲಿ  ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿದೇಶದಲ್ಲಿ ಸೇವೆಗೂ ನಿಯುಕ್ತಿಗೊಂಡಿದ್ದ ಅವರು  ಎಲ್‍ಐಸಿ (ಲಂಕಾ) ಲಿಮಿಟೆಡ್, ಕೊಲಂಬೋ ಇದರ ಸಿಇಒ  ಹಾಗೂ ಎಂಡಿ ಆಗಿ 2009 ಹಾಗೂ 2013ರ ನಡುವೆ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X