Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಪತ್ರೆಗಳಿಗೆ ಧಾವಂತ, ಬೃಹತ್...

ಆಸ್ಪತ್ರೆಗಳಿಗೆ ಧಾವಂತ, ಬೃಹತ್ ಸಮಾವೇಶಗಳಿಂದ ಭಾರತದ ಕೋವಿಡ್-19 ಸ್ಥಿತಿ ಇನ್ನಷ್ಟು ಉಲ್ಬಣ: ಡಬ್ಲ್ಯುಎಚ್ಒ

ವಾರ್ತಾಭಾರತಿವಾರ್ತಾಭಾರತಿ27 April 2021 7:32 PM IST
share
ಆಸ್ಪತ್ರೆಗಳಿಗೆ ಧಾವಂತ, ಬೃಹತ್ ಸಮಾವೇಶಗಳಿಂದ ಭಾರತದ ಕೋವಿಡ್-19 ಸ್ಥಿತಿ ಇನ್ನಷ್ಟು ಉಲ್ಬಣ: ಡಬ್ಲ್ಯುಎಚ್ಒ

ಜಿನಿವಾ,ಎ.27: ಭಾರತದಲ್ಲಿ ಜನರು ಅನಗತ್ಯವಾಗಿ ಆಸ್ಪತ್ರೆಗಳಿಗೆ ಧಾವಿಸುವ ಮೂಲಕ ಬೃಹತ್ ಸಮಾವೇಶಗಳು, ಹೆಚ್ಚು ಸಾಂಕ್ರಾಮಿಕವಾಗಿರುವ ರೂಪಾಂತರಿತ ತಳಿಗಳು ಮತ್ತು ಕಡಿಮೆ ಲಸಿಕೆ ನೀಡಿಕೆ ದರ ಇವುಗಳಿಂದಾಗಿ ಹೆಚ್ಚುತ್ತಿರುವ ಕೋವಿಡ್-19 ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ಯು ಮಂಗಳವಾರ ಹೇಳಿದೆ.

ಭಾರತದಲ್ಲೀಗ ಕೊರೋನ ವೈರಸ್ ಸಾವುಗಳ ಸಂಖ್ಯೆ ಎರಡು ಲಕ್ಷದ ಸನಿಹ ತಲುಪಿದ್ದು,ಸಾಕಷ್ಟು ಆಮ್ಲಜನಕ ಪೂರೈಕೆ ಮತ್ತು ಹಾಸಿಗೆಗಳು ಇಲ್ಲದ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಪ್ರವೇಶವನ್ನು ನಿರಾಕರಿಸುತ್ತಿವೆ.

ಡಬ್ಲ್ಯುಎಚ್ಒ 4,000 ಆಮ್ಲಜನಕ ಸಾಂದ್ರೀಕರಣ ಸಾಧನಗಳು ಸೇರಿದಂತೆ ಪ್ರಮುಖ ಉಪಕರಣಗಳು ಮತ್ತು ಪೂರೈಕೆಗಳನ್ನು ಭಾರತಕ್ಕೆ ಒದಗಿಸುತ್ತಿದೆ ಎಂದು ಅದರ ವಕ್ತಾರ ತಾರಿಕ್ ಜಸರೆವಿಕ್ ತಿಳಿಸಿದರು.

ಶೇ.15ಕ್ಕೂ ಕಡಿಮೆ ಕೋವಿಡ್-19 ರೋಗಿಗಳಿಗೆ ನಿಜಕ್ಕೂ ಆಸ್ಪತ್ರೆಗಳಿಗೆ ದಾಖಲಾಗುವ ಅಗತ್ಯವಿದೆ ಮತ್ತು ಇದಕ್ಕೂ ಕಡಿಮೆ ರೋಗಿಗಳಿಗೆ ಆಮ್ಲಜನಕ ಅಗತ್ಯವಾಗಿದೆ ಎಂದು ಹೇಳಿದ ಅವರು,ಕೊರೋನವೈರಸ್ಗೆ ಮನೆಯಲ್ಲಿಯೇ ಪರಿಣಾಮಕಾರಿ ಉಪಚಾರವನ್ನು ಪಡೆಯಬಹುದು,ಆದರೆ ಇದರ ಬಗ್ಗೆ ಸರಿಯಾಗಿ ಮಾಹಿತಿಯಿಲ್ಲದೆ ಹಲವಾರು ಜನರು ಆಸ್ಪತ್ರೆಗಳಿಗೆ ಧಾವಿಸುತ್ತಿರುವುದು ಸಮಸ್ಯೆಯನ್ನುಂಟು ಮಾಡಿದೆ ಎಂದರು.

ಸಮುದಾಯ ಮಟ್ಟದ ಕೇಂದ್ರಗಳು ರೋಗಿಗಳ ತಪಾಸಣೆ ನಡೆಸಬೇಕು ಮತ್ತು ಚಿಕಿತ್ಸೆಯ ಸರದಿಯನ್ನು ನಿರ್ಧರಿಸಬೇಕು,ಜೊತೆಗೆ ಮನೆಯಲ್ಲಿಯೇ ಸುರಕ್ಷಿತ ಉಪಚಾರ ಪಡೆಯುವ ಬಗ್ಗೆ ಮಾಹಿತಿಗಳನ್ನು ಒದಗಿಸಬೇಕು. ಇಂತಹ ಮಾಹಿತಿಗಳನ್ನು ಹಾಟ್‌ ಲೈನ್‌ ಗಳು ಅಥವಾ ಡ್ಯಾಷ್ ಬೋರ್ಡ್‌ ಗಳ ಮೂಲಕವೂ ಲಭ್ಯವಾಗಿಸಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X