Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನು 2-3 ದಿನಗಳಲ್ಲಿ ಆಕ್ಸಿಜನ್...

ಇನ್ನು 2-3 ದಿನಗಳಲ್ಲಿ ಆಕ್ಸಿಜನ್ ಸರಬರಾಜು ಆಗದಿದ್ದರೆ ಸಮಸ್ಯೆಯಾಗಲಿದೆ: ಮೈಸೂರು ಡಿಸಿ ರೋಹಿಣಿ ಸಿಂಧೂರಿ

ವಾರ್ತಾಭಾರತಿವಾರ್ತಾಭಾರತಿ28 April 2021 11:39 AM IST
share
ಇನ್ನು 2-3 ದಿನಗಳಲ್ಲಿ ಆಕ್ಸಿಜನ್ ಸರಬರಾಜು ಆಗದಿದ್ದರೆ ಸಮಸ್ಯೆಯಾಗಲಿದೆ: ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಮೈಸೂರು,ಎ.27: ಸದ್ಯಕ್ಕೆ ಆಕ್ಸಿಜನ್ ಕೊರತೆ ಇಲ್ಲ, ಇನ್ನೆರಡು ಮೂರು ದಿನಗಳಲ್ಲಿ ಆಕ್ಸಿಜನ್ ಸರಬರಾಜು ಆಗದಿದ್ದರೆ ಸಮಸ್ಯೆಯಾಗಲಿದೆ ಎಂದು ಜಿಲ್ಲಾದಿಕಾರಿ ರೋಹಿಣಿ ಸಿಂಧೂರಿ ಆತಂಕ ವ್ಯಕ್ತಪಡಿಸಿದರು.

ನಗರದ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಬೆಡ್ ಮತ್ತು ಆಕ್ಸಿಜನ್ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಕ್ಸಿಜನ್ ಸರಬರಾಜು ಆಗದಿದ್ದರೆ ಇನ್ನು ಎರಡು ಮೂರು ದಿನದಲ್ಲಿ ಸಮಸ್ಯೆಯಾಗಲಿದೆ. ಹೊಸ ಪ್ಲ್ಯಾಂಟ್ ಗೆ ಅನುಮತಿ ಸಿಕ್ಕಿದೆ. ಆದರೆ ಅದಕ್ಕೆ ಕನಿಷ್ಠ 25 ದಿನ ಬೇಕು. ನಮಗೆ ತುರ್ತಾಗಿ ಪರ್ಯಾವಾಗಿ ಆಕ್ಸಿಜನ್ ಬೇಕಾಗಿದೆ. ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ವಾರಾಂತ್ಯದಲ್ಲಿ 50 ವೆಂಟಿಲೇಟರ್ ನೀಡುವ ಭರವಸೆ ಸರ್ಕಾರ ನೀಡಿದೆ ಎಂದರು.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇದ್ದು, ವಾರಾಂತ್ಯದಲ್ಲಿ ಮತ್ತಷ್ಟು ವೆಂಟಿಲೇಟರ್ ಬೆಡ್ ಗಳು ಸಿಗಲಿವೆ ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು

ಮೈಸೂರಿನಲ್ಲಿ ಒಂದೇ ದಿನ 1500 ಪಾಸಿಟಿವ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿ ರೋಹಿಣಿ ಸಿಂಧೂರಿ, ಅದು ಹಳೆಯ ಅಂಕಿ ಅಂಶಗಳೆಲ್ಲಾ ಸೇರಿ ನೀಡಿದ ಒಟ್ಟು ಪಾಸಿಟಿವ್. ನಾವು 700 ರ ಆಸುಪಾಸಿನಲ್ಲಿ ಇದ್ದೇವೆ. ಅಂಕಿ ಅಂಶಗಳು ಎರಡು ದಿನದು ಸೇರಿದಾಗ ಈ ರೀತಿ ಹೆಚ್ಚಾದಂತೆ ಕಾಣುತ್ತದೆ. ಸಾವಿರ ದಾಟಿದೆ ಎಂದು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X