Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 18 ವರ್ಷಕ್ಕಿಂತ ಮೇಲ್ಮಟ್ಟ ಜನತೆಗೆ ಇಂದು...

18 ವರ್ಷಕ್ಕಿಂತ ಮೇಲ್ಮಟ್ಟ ಜನತೆಗೆ ಇಂದು ಸಂಜೆ 4 ಗಂಟೆಯಿಂದ ಕೋವಿಡ್ ಲಸಿಕೆಗೆ ನೋಂದಣಿ ಆರಂಭ

ನೊಂದಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ28 April 2021 1:07 PM IST
share
18 ವರ್ಷಕ್ಕಿಂತ ಮೇಲ್ಮಟ್ಟ ಜನತೆಗೆ ಇಂದು ಸಂಜೆ 4 ಗಂಟೆಯಿಂದ ಕೋವಿಡ್ ಲಸಿಕೆಗೆ ನೋಂದಣಿ ಆರಂಭ

ಹೊಸದಿಲ್ಲಿ: ಹದಿನೆಂಟು ವರ್ಷಕ್ಕಿಂತ ಮೇಲ್ಮಟ್ಟ ಭಾರತೀಯರು ಇಂದು ಸಂಜೆ 4 ಗಂಟೆಯಿಂದ ಕೋವಿಡ್-19 ವಿರುದ್ಧ ಲಸಿಕೆ ಹಾಕಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಸರಕಾರ ತಿಳಿಸಿದೆ.

18ಕ್ಕೂ ಹೆಚ್ಚಿನ ವಯಸ್ಸಿನವರು ಲಸಿಕೆಗಾಗಿ ನೋಂದಣಿ ಪ್ರಕ್ರಿಯೆಯು http://cowin.gov.in ಆರೋಗ್ಯ ಸೇತು ಅಪ್ಲಿಕೇಶನ್ ಹಾಗೂ ಉಮಾಂಗ್ ನಲ್ಲಿ ಎಪ್ರಿಲ್ 28ರಂದು ಸಂಜೆ 4 ಗಂಟೆಗೆ ಆರಂಭವಾಗಲಿದೆ. ಮೇ 1ರಂದು 18ಕ್ಕಿಂತ ಮೇಲ್ಮಟ್ಟ ವಯಸ್ಸಿನವರಿಗೆ ಲಸಿಕೆಗೆ  ಎಷ್ಟು ಲಸಿಕಾ ಕೇಂದ್ರಗಳು ಸಿದ್ದವಾಗಿವೆ ಎಂಬುದರ ಆಧಾರದ ಮೇಲೆ ರಾಜ್ಯ ಸರಕಾರಿ ಕೇಂದ್ರಗಳು ಹಾಗೂ ಖಾಸಗಿ ಕೇಂದ್ರಗಳಲ್ಲಿ ಅಪಾಯಿಂಟ್ ಮೆಂಟ್  ಗಳು ಲಭ್ಯವಿರುತ್ತದೆ ಎಂದು ಕೇಂದ್ರ ಸರಕಾರದ ಮೊಬೈಲ್ ಅಪ್ಲಿಕೇಶನ್ ನ ಆರೋಗ್ಯ ಸೇತುವಿನಲ್ಲಿ ಟ್ವೀಟ್ ಮಾಡಲಾಗಿದೆ.

ಲಸಿಕೆಗೆ ನೀವು ಹೇಗೆ ನೋಂದಾಣಿಸಿಕೊಳ್ಳಬಹುದು ಎಂಬುದು ಇಲ್ಲಿದೆ

http://www.cowin.gov.in/ homeಗೆ ಹೋಗಿ ಹಾಗೂ “ರಿಜಿಸ್ಟರ್/ ಸೈನ್ ಇನ್’’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. 

ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಹಾಗೂ ಒಟಿಪಿ ರಚಿಸಿ.

ಒಟಿಪಿ ನಮೂದಿಸಿ ಹಾಗೂ ಅದನ್ನು ಪರಿಶೀಲಿಸಿ.

ಒಟಿಪಿಯೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆಯ ಪರಿಶೀಲನೆಯನ್ನು ಅನುಸರಿಸಿ, ಹೆಸರು, ವಯಸ್ಸು, ಲಿಂಗ ಹಾಗೂ ಫೋಟೊ ಐಡಿಯಂತಹ ಅಗತ್ಯ ವಿವರಗಳೊಂದಿಗೆ ನಿಮ್ಮನ್ನು ನೋಂದಾಯಿಸಿ.

ರಿಜಿಸ್ಟರ್ ಕ್ಲಿಕ್ ಮಾಡಿ ಹಾಗೂ ನಂತರ ವೇಳಾಪಟ್ಟಿ ಆಯ್ಕೆಗೆ ಹೋಗಿ.

ನಿಮ್ಮ ಪ್ರದೇಶದ ಪಿನ್ ಕೋಡ್ ಅನ್ನು ನಮೂದಿಸಿ ಅಥವಾ ರಾಜ್ಯಗಳ ಪಟ್ಟಿಯಿಂದ ಆಯ್ಕೆ ಮಾಡಿ. ನಂತರ ಜಿಲ್ಲೆಗಳನ್ನು ಆಯ್ಕೆ ಮಾಡಿ.

ನಿಮ್ಮ ಆದ್ಯತೆಯ ವ್ಯಾಕ್ಸಿನೇಶನ್ ಕೇಂದ್ರ, ದಿನಾಂಕ ಹಾಗೂ ಸಮಯವನ್ನು ಆಯ್ಕೆ ಮಾಡಿ ಹಾಗೂ ದೃಢಪಡಿಸಿ.

ಕಳೆದ ಸೋಮವಾರ ಕೇಂದ್ರವು ಮೇ 1ರಿಂದ 18 ವರ್ಷಕ್ಕಿಂತ ಮೇಲ್ಮಟ್ಟ ಎಲ್ಲರಿಗೂ ಚುಚ್ಚುಮದ್ದನ್ನು ನೀಡುವುದಾಗಿ ಘೋಷಿಸಿತ್ತು. ಭಾರತವು ಜನವರಿ 2021ರಲ್ಲಿ ವಿಶ್ವದ ಅತ್ಯಂತ ದೊಡ್ಡ ಲಸಿಕಾ ಅಭಿಯಾನವನ್ನು ಆರಂಭಿಸಿತ್ತು. ಮೊದಲ ಹಂತದಲ್ಲಿ ಆರೋಗ್ಯ ನೈರ್ಮಲ್ಯ ಹಾಗೂ ಇತರ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿತ್ತು.

Registration for 18 plus to begin on https://t.co/S3pUooMbXX, Aarogya Setu App & UMANG App at 4 PM on 28th April. Appointments at State Govt centers & Private centers depending on how many vaccination centers are ready on 1st May for Vaccination of 18 plus. #LargestVaccineDrive

— Aarogya Setu (@SetuAarogya) April 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X