Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದ ಭಯದಲ್ಲಿ ಮಹಿಳೆಯ...

ಕೊರೋನದ ಭಯದಲ್ಲಿ ಮಹಿಳೆಯ ಅಂತ್ಯಸಂಸ್ಕಾರಕ್ಕೆ ನಿಷೇಧ ಹೇರಿದ ಗ್ರಾಮಸ್ಥರು: ಸೈಕಲ್‌ ನಲ್ಲಿ ಶವವಿಟ್ಟು ತಿರುಗಾಡಿದ ವೃದ್ಧ

ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ

ವಾರ್ತಾಭಾರತಿವಾರ್ತಾಭಾರತಿ28 April 2021 5:04 PM IST
share
ಕೊರೋನದ ಭಯದಲ್ಲಿ ಮಹಿಳೆಯ ಅಂತ್ಯಸಂಸ್ಕಾರಕ್ಕೆ ನಿಷೇಧ ಹೇರಿದ ಗ್ರಾಮಸ್ಥರು: ಸೈಕಲ್‌ ನಲ್ಲಿ ಶವವಿಟ್ಟು ತಿರುಗಾಡಿದ ವೃದ್ಧ

ಜೌನ್ಪುರ್:‌ ಉತ್ತರಪ್ರದೇಶದಲ್ಲಿ ಕೋವಿಡ್‌ ಪರಿಸ್ಥಿತಿಯು ತೀವ್ರ ಹದಗೆಡುತ್ತಿದ್ದು, ಹಲವೆಡೆ ಆಕ್ಸಿಜನ್‌ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಈ ನಡುವೆ ಕೋವಿಡ್‌ ಪೀಡಿತರಾಗಿ ಮೃತಪಟ್ಟ ಮಹಿಳೆಯೋರ್ವರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಅವಕಾಶ ನೀಡದೇ ಇದ್ದ ಕಾರಣ ಪತ್ನಿಯ ಶವವನ್ನು ಸೈಕಲ್‌ ಮೇಲಿಟ್ಟು ತಿರುಗಾಡುತ್ತಿರುವ ವೃದ್ಧರೋರ್ವರ ಫೋಟೊ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ. 

ಜ್ಯೋತಿ ಸಿನ್ಹಾ ಎಂಬವರು ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ಈ ಫೋಟೊ ಪ್ರಕಟಿಸಿದ್ದು, ಕೆಲವೇ ಗಂಟೆಗಳಲ್ಲಿ ಪೋಸ್ಟ್‌ ವೈರಲ್‌ ಆಗಿದೆ.  

ಉತ್ತರಪ್ರದೇಶದ ಜೌನ್ಪುರ್‌ ಜಿಲ್ಲೆಯ ಅಂಬರ್ಪುರ್‌ ಎಂಬ ಪ್ರದೇಶದಲ್ಲಿ  ಘಟನೆ ನಡೆದಿದ್ದು, ಕೋವಿಡ್‌ ನಿಂದ ಮೃತಪಟ್ಟಿದ್ದ ಮಹಿಳೆ ರಾಜ್‌ ಕುಮಾರಿ ದೇವಿ ಎಂಬಾಕೆಯ ಮೃತದೇಹವನ್ನು ಅಂತ್ಯಸಂಸ್ಕಾರ ನಡೆಸಲು ಗ್ರಾಮಸ್ಥರು ಅವಕಾಶ ನೀಡಿರಲಿಲ್ಲ. ತಮಗೂ ಕೊರೋನ ಹರಡಬಹುದು ಎಂಬ ಭೀತಿಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ. ಈ ನಡುವೆ ಮಹಿಳೆಯ ಪತಿ ಆಕೆಯ ಮೃತದೇಹವನ್ನು ಸೈಕಲ್‌ ನಲ್ಲಿಟ್ಟುಕೊಂಡು ತಿರುಗಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊನೆಗೆ ಅವರು ಬಸವಳಿದು ಸೈಕಲ್‌ ಮತ್ತು ಮೃತದೇಹದೊಂದಿಗೆ ರಸ್ತೆಯಲ್ಲಿ ಬಿದ್ದಿದ್ದು, ಅವರು ಸಮೀಪದಲ್ಲೇ ಕುಳಿತಿರುವ ದೃಶ್ಯವು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ. 

"ಈ ಫೋಟೊವನ್ನು ನೋಡುತ್ತಿರುವಂತೆಯೇ ವಿಶ್ವದ ಅತೀದೊಡ್ಡ ಸ್ಟೇಡಿಯಂ ಮತ್ತು ಅತೀದೊಡ್ಡ ಪ್ರತಿಮೆಯ ಅವಶ್ಯಕತೆಯೇನು? ಎಂಬ ಪ್ರಶ್ನೆ ಮೂಡುತ್ತದೆ" ಎಂದು ಬಳಕೆದಾರರೋರ್ವರು ಕಮೆಂಟ್‌ ಮಾಡಿದ್ದಾರೆ.

Posted by Jyoti Sinha on Tuesday, 27 April 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X