Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಜ್ಞರ ವರದಿ ಸರಕಾರ ಕಸದ ಬುಟ್ಟಿಗೆ...

ತಜ್ಞರ ವರದಿ ಸರಕಾರ ಕಸದ ಬುಟ್ಟಿಗೆ ಹಾಕಿದ್ದ ಪರಿಣಾಮ ಜನರು ಅನುಭವಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ28 April 2021 5:38 PM IST
share
ತಜ್ಞರ ವರದಿ ಸರಕಾರ ಕಸದ ಬುಟ್ಟಿಗೆ ಹಾಕಿದ್ದ ಪರಿಣಾಮ ಜನರು ಅನುಭವಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು, ಎ. 28: `ಕೋವಿಡ್ ಎರಡನೆ ಅಲೆಯ ಪರಿಣಾಮದ ಬಗ್ಗೆ ನವೆಂಬರ್ ನಲ್ಲಿ ತಜ್ಞರು ಕೊಟ್ಟಿದ್ದ ವರದಿಯನ್ನು ರಾಜ್ಯ ಸರಕಾರ ಕಸದ ಬುಟ್ಟಿಗೆ ಹಾಕಿತ್ತು. ಅದರ ಪರಿಣಾಮವನ್ನು ರಾಜ್ಯದ ಜನ ಈಗ ಅನುಭವಿಸುತ್ತಿದ್ದಾರೆ. ಸರಕಾರ ಅಂದು ತಜ್ಞರ ವರದಿಯನ್ನು ಸ್ವಲ್ಪವೇ ಗಂಭೀರವಾಗಿ ಪರಿಗಣಿಸಿದ್ದರೂ ರಾಜ್ಯ ಇಂತದ್ದೊಂದು ದುರಂತಕ್ಕೆ ಸಾಕ್ಷಿಯಾಗುತ್ತಿರಲಿಲ್ಲ' ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೊರೋನ ಎರಡನೆ ಅಲೆಯ ಪರಿಣಾಮದ ಬಗ್ಗೆ ತಜ್ಞರ ವರದಿಯನ್ನೇ ಕಾಲ ಕಸ ಮಾಡಿಕೊಂಡಿದ್ದ ಈ ಸರಕಾರ ವಿಪಕ್ಷಗಳ ಎಚ್ಚರಿಕೆಯನ್ನು ಪಾಲಿಸಲು ಸಾಧ್ಯವಿತ್ತೆ? ಹೊರುವವನಿಗೆ ಹೆಗಲು ಭಾರ ಎಂಬಂತೆ ಸಿ.ಟಿ.ರವಿಯವರು ನೆಪ ಹೇಳುವುದನ್ನು ಬಿಟ್ಟು ತಮ್ಮ ರಾಜ್ಯ ಸರಕಾರದ ಅಸಮರ್ಥತೆಯನ್ನು ಒಪ್ಪಿಕೊಳ್ಳಲಿ. ಕನಿಷ್ಠ ಆಗಲಾದರೂ ಮಾಡಿದ ಪಾಪದ ಭಾರ ಕಡಿಮೆಯಾಗಬಹುದು' ಎಂದು ಲೇವಡಿ ಮಾಡಿದ್ದಾರೆ.

'ಕೊರೋನ ಭೀಕರತೆಯ ಬಗ್ಗೆ ವಿಪಕ್ಷಗಳು ಆಗಲೇ ಸರಕಾರವನ್ನು ಎಚ್ಚರಿಸಬೇಕಿತ್ತು ಎಂದು ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿ ಸರಕಾರ ವಿಪಕ್ಷಗಳ ಎಚ್ಚರಿಕೆಯನ್ನು ಯಾವಾಗ ಕಿವಿಗೆ ಹಾಕಿಕೊಂಡು ಪಾಲಿಸಿದೆ ಎಂದು ಸಿ.ಟಿ.ರವಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ. ವಿಪಕ್ಷಗಳ ಎಚ್ಚರಿಕೆ ಅಂದು ಕೂಡ ಸರಕಾರಕ್ಕೆ ಅಪಥ್ಯವಾಗಿತ್ತು, ಇಂದು ಕೂಡ ಅಪಥ್ಯವಾಗಲಿದೆ' ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ರಾಜ್ಯ ಸರಕಾರದ ಪಾಪದ ಫಲವನ್ನು ಜನ ಅನುಭವಿಸಬೇಕಾಗಿರುವುದು ದುರಂತ. ರಾಜ್ಯದಲ್ಲಿ ಆಗುತ್ತಿರುವ ಪ್ರತಿ ಕೊರೋನ ಸಾವಿನ ಹಿಂದೆಯೂ ಸರಕಾರದ ಬೇಜವಾಬ್ದಾರಿಯಿದೆ. ಅಂದು ತಜ್ಞರ ವರದಿ ಕಡೆಗಣಿಸಿ ಹುಡುಗಾಟವಾಡಿದ್ದ ಸರಕಾರ, ಇಂದು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು ಎಂಬಂತೆ ಕೊರೋನ ನಿಯಂತ್ರಿಸಲು ಹೆಣಗಾಡುವುದರಲ್ಲಿ ಏನರ್ಥವಿದೆ?' ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಎಲ್ಲಿ ಹೋಯಿತು 'ಆತ್ಮ ನಿರ್ಭರ ಭಾರತ'? ಎಲ್ಲಿ ಹೋಯಿತು `ವಿಶ್ವಗುರು ಭಾರತ'? `ಮಾತು ಮನೆ ಕೆಡಿಸಿತು..ತೂತು ಒಲೆ ಕೆಡಿಸಿತು' ಎಂದರೆ ಇದೆ ಅಲ್ಲವೆ? ಮೋದಿಯವರೆ, ನಿಮ್ಮ ಆತ್ಮಪ್ರಶಂಸೆಯ ತೌಡು ಕುಟ್ಟುವ ಪುಕ್ಕಟೆ ಮಾತು ಈ ದೇಶಕ್ಕೆ ಸಾಕಾಗಿದೆ. ಇನ್ನಾದರೂ ಸದೃಢ ಭಾರತ ಕಟ್ಟಲು ಮುಂದಾಗಿ!' ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಸಲಹೆ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X