ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಗಾರ್ಮೆಂಟ್ಸ್ ಕಾರ್ಯನಿರ್ವಹಣೆಗೆ ಅವಕಾಶ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.28: ರಾಜ್ಯ ಸರಕಾರವು ಕೋವಿಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬುಧವಾರ ಹೊರಡಿಸಿದ್ದು, ಗಾರ್ಮೆಂಟ್ಸ್ ಗಗಳನ್ನು ಶೇ.50ರಷ್ಟು ಸಿಬ್ಬಂದಿಗಳನ್ನು ಬಳಸಿಕೊಂಡು, ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
Next Story





