Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಬಿಕ್ಕಟ್ಟಿನ ಸಮಯದಲ್ಲೂ ಸೆಂಟ್ರಲ್...

ಕೊರೋನ ಬಿಕ್ಕಟ್ಟಿನ ಸಮಯದಲ್ಲೂ ಸೆಂಟ್ರಲ್ ವಿಸ್ತ ಯೋಜನೆ ಮುಂದುವರಿಕೆ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ28 April 2021 6:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೊರೋನ ಬಿಕ್ಕಟ್ಟಿನ ಸಮಯದಲ್ಲೂ ಸೆಂಟ್ರಲ್ ವಿಸ್ತ ಯೋಜನೆ ಮುಂದುವರಿಕೆ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

ಹೊಸದಿಲ್ಲಿ, ಎ.29: ಕೊರೋನ ಸೋಂಕಿನ ಕಾರಣದಿಂದ ದಿಲ್ಲಿಯಲ್ಲಿ ಲಾಕ್ಡೌನ್ ಘೋಷಿಸಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿರುವ ಮಧ್ಯೆಯೇ, ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತ ಯೋಜನೆಯ ಕಾಮಗಾರಿ ಎಗ್ಗಿಲ್ಲದೆ ಮುಂದುವರಿದಿರುವುದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

‘ಸೆಂಟ್ರಲ್ ವಿಸ್ತ ಅನಗತ್ಯ. ಆದರೆ ಕೇಂದ್ರದ ದೃಷ್ಟಿಯಲ್ಲಿ ಮಾತ್ರ ಅಗತ್ಯ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ತನಗೆ ಕೊರೋನ ಸೋಂಕು ದೃಢಪಟ್ಟಿರುವುದಾಗಿ ಎಪ್ರಿಲ್ 20ರಂದು ಮಾಹಿತಿ ನೀಡಿದ್ದ ರಾಹುಲ್ ಗಾಂಧಿ, ಸಾಂಕ್ರಾಮಿಕ ರೋಗವನ್ನು ಸರಕಾರ ನಿರ್ವಹಿಸುತ್ತಿರುವ ರೀತಿಯನ್ನು ನಿರಂತರ ಟೀಕಿಸುತ್ತಿದ್ದಾರೆ. ಲಸಿಕೆ, ಆಮ್ಲಜನಕದ ಕೊರತೆ ವಿಪರೀತವಾಗಿದೆ. ಕೊರೋನ ವಿರುದ್ಧದ ಹೋರಾಟದಲ್ಲಿ ಆಡಳಿತಾರೂಢ ಬಿಜೆಪಿಯ ವೈಪಲ್ಯದಿಂದ ದೇಶ ಬಲಿಪಶುವಾಗುತ್ತಿದೆ ಎಂದು ರವಿವಾರ ಟ್ವೀಟ್ ಮಾಡಿದ್ದರು.

1,500 ಕೋಟಿ ರೂ. ವೆಚ್ಚದ ಈ ಯೋಜನೆಗೆ ಹಣ ವ್ಯಯಿಸುವ ಬದಲು ಇದನ್ನು ದೇಶದಲ್ಲಿ ಇನ್ನಷ್ಟು ಜನರಿಗೆ ಉಚಿತ ಲಸಿಕೆ ಒದಗಿಸಲು, ಪಿಪಿಇ ಕಿಟ್ ಒದಗಿಸಲು, ಒಪ್ಪೊತ್ತಿನ ಊಟಕ್ಕೂ ತೊಂದರೆಯಲ್ಲಿರುವ ವಲಸೆ ಕಾರ್ಮಿಕರ ಖಾತೆಗೆ ನೇರ ವರ್ಗಾಯಿಸಬಹುದಿತ್ತು ಎಂಬುದು ವಿಪಕ್ಷಗಳ ಆಶಯವಾಗಿದೆ ಎಂದು ಟಿಎಂಸಿ ಮುಖಂಡ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ. ಸೆಂಟ್ರಲ್ ವಿಸ್ತ ಯೋಜನೆಯ ಕಾಮಗಾರಿಯನ್ನು ಅಗತ್ಯ ಸೇವೆಗಳ ವ್ಯಾಪ್ತಿಯಡಿ ಸೇರಿಸಿರುವುದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ದಿಲ್ಲಿಯಲ್ಲಿ ನಿರ್ಮಾಣ ಕಾಮಗಾರಿಗೆ ಅನುಮತಿಯಿದೆ, ಆದರೆ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲೇ ವಾಸ್ತವ್ಯದ ವ್ಯವಸ್ಥೆ ಮಾಡಬೇಕು. ಆದರೆ ಹೊಸ ಸಂಸತ್ ಕಟ್ಟಡ ನಿರ್ಮಾಣವೂ ಸೇರಿದಂತೆ ಸೆಂಟ್ರಲ್ ವಿಸ್ತ ಕಾಮಗಾರಿ ನಿರ್ವಹಿಸುವ ಕಾರ್ಮಿಕರು 16 ಕಿ.ಮೀ ದೂರದ ಕೀರ್ತಿನಗರದಿಂದ ಬಂದು ಹೋಗುತ್ತಿದ್ದಾರೆ ಎಂದು ಎನ್ಡಿ ಟಿವಿ ವರದಿ ಮಾಡಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X