Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಒಂದೇ ದಿನ ನಾಲ್ಕು ಲಕ್ಷದ...

ದೇಶದಲ್ಲಿ ಒಂದೇ ದಿನ ನಾಲ್ಕು ಲಕ್ಷದ ಸನಿಹಕ್ಕೆ ಕೋವಿಡ್-19 ಸೋಂಕು

ವಾರ್ತಾಭಾರತಿವಾರ್ತಾಭಾರತಿ30 April 2021 9:08 AM IST
share
ದೇಶದಲ್ಲಿ ಒಂದೇ ದಿನ ನಾಲ್ಕು ಲಕ್ಷದ ಸನಿಹಕ್ಕೆ ಕೋವಿಡ್-19 ಸೋಂಕು

ಹೊಸದಿಲ್ಲಿ : ದೇಶದಲ್ಲಿ ಸತತ ಒಂಬತ್ತನೇ ದಿನ ಮೂರು ಲಕ್ಷಕ್ಕಿಂತ ಅಧಿಕ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೈನಿಕ ಪ್ರಕರಣಗಳ ಸಂಖ್ಯೆ ಗುರುವಾರ ನಾಲ್ಕು ಲಕ್ಷದ ಸನಿಹಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,86,693 ಪ್ರಕರಣಗಳು ವರದಿಯಾಗಿದ್ದು, 3502 ಮಂದಿ ಜೀವ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಏಳು ದಿನಗಳ ಸರಾಸರಿ ಪ್ರಕರಣ ಮತ್ತು ತಪಾಸಣೆಯನ್ನು ಆಧರಿಸಿ ಧನಾತ್ಮಕತೆ ಪ್ರಮಾಣ ಶೇಕಡ 21ರಷ್ಟಿದೆ. ಅಂದರೆ ಪರೀಕ್ಷೆಗೆ ಒಳಪಡಿಸಿದ 100 ಮಂದಿಯಲ್ಲಿ 21 ಜನರಲ್ಲಿ ಸೋಂಕು ಕಂಡುಬಂದಿದೆ. ಹಲವು ಸೋಂಕು ಪ್ರಕರಣಗಳನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ ಎನ್ನುವುದನ್ನು ಇದು ದೃಢಪಡಿಸುತ್ತದೆ.

ದೇಶದಲ್ಲಿ ವರದಿಯಾಗುತ್ತಿರುವ ಒಟ್ಟು ಪ್ರಕರಣಗಳಿಗಿಂತ ಐದು ಪಟ್ಟು ಅಧಿಕ ಪ್ರಕರಣಗಳು ಇರಬಹುದು ಎಂದು ಡಾ.ದೇವಿ ಶೆಟ್ಟಿ ಸೇರಿದಂತೆ ಹಲವು ಮಂದಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಎ. 6ರಂದು ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದ್ದು, ಇದೀಗ ನಾಲ್ಕು ಲಕ್ಷದ ಸನಿಹಕ್ಕೆ ಬಂದಿದೆ. ಎ. 13ರಂದು ಗರಿಷ್ಠ ಸಾವಿನ ಸಂಖ್ಯೆ ದಾಖಲಾಯಿತು. ಸೋಂಕು ಪ್ರಕರಣಗಳ ಸಂಖ್ಯೆ ಎ. 6ರಂದು 1.15 ಲಕ್ಷ ಇದ್ದರೆ, ಎ. 13ರಂದು ಸಾವಿನ ಸಂಖ್ಯೆ ಸಾವಿರದ ಗಡಿ ದಾಟಿದೆ. ಅಂತೆಯೇ ಎ. 15ರಂದು ಸೋಂಕು ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದರೆ, ಸಾವಿನ ಸಂಖ್ಯೆ ಎ. 20ರಂದು 2 ಸಾವಿರದ ಗಡಿ ದಾಟಿದೆ. ಎ. 21ರಂದು ಪ್ರಕರಣಗಳ ಸಂಖ್ಯೆ 3 ಲಕ್ಷದ ಗಡಿದಾಟಿದರೆ, ಎ. 27ರಂದು ಸಾವಿನ ಸಂಖ್ಯೆ 3 ಸಾವಿರಕ್ಕಿಂತ ಅಧಿಕ ದಾಖಲಾಗಿದೆ. ಅಂದರೆ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಗುರುವಾರ ಅತ್ಯಧಿಕ ಅಂದರೆ 66,159 ಸೋಂಕು ಪ್ರಕರಣಗಳು ವರದಿಯಾಗಿದ್ದರೆ, ಉತ್ತರ ಪ್ರದೇಶ ಹಾಗೂ ಕರ್ನಾಟಕದಲ್ಲಿ 30-40 ಸಾವಿರ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿ 24,235 ಪ್ರಕರಣಗಳೊಂದಿಗೆ ಐದನೇ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X