Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇರೆಯವರ ಹೆಂಡತಿಯರ ಲೆಕ್ಕ ಹಾಕುವ ನೀವು...

ಬೇರೆಯವರ ಹೆಂಡತಿಯರ ಲೆಕ್ಕ ಹಾಕುವ ನೀವು ಕೊರೋನ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ: ಸುಧಾಕರ್ ಗೆ ಕಾಂಗ್ರೆಸ್ ಚಾಟಿ

ವಾರ್ತಾಭಾರತಿವಾರ್ತಾಭಾರತಿ30 April 2021 12:00 PM IST
share
ಬೇರೆಯವರ ಹೆಂಡತಿಯರ ಲೆಕ್ಕ ಹಾಕುವ ನೀವು ಕೊರೋನ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ: ಸುಧಾಕರ್ ಗೆ ಕಾಂಗ್ರೆಸ್ ಚಾಟಿ

ಬೆಂಗಳೂರು, ಎ.30: ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕೊರೋನ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? ಎಂದು ರಾಜ್ಯ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ, ಸ್ಮಶಾನಗಳಲ್ಲಿ ಶವಗಳ ಸಾಲು, ಮಾಧ್ಯಮಗಳಲ್ಲಿ ಸಾವಿರ ಸಾವಿನ ಸುದ್ದಿಗಳು, ಆದರೆ ಸರ್ಕಾರ ವೈಫಲ್ಯ ಮುಚ್ಚಲು ಸಾವಿನ ಲೆಕ್ಕ ಮುಚ್ಚಿಡುತ್ತಿದೆ. ಮೋದಿಯ ಚಾಳಿ ಮುಂದುವರೆಸಿದೆ ಎಂದು ಟೀಕಿಸಿದೆ.

'ಜನರ ಜೀವನಕ್ಕೆ ಮಣ್ಣು, ಜೀವಕ್ಕೆ ಬೆಂಕಿ' ಇದೇ ಈ ಸರ್ಕಾರದ ಸಾಧನೆ. ಯಡಿಯೂರಪ್ಪಅವರೇ ಹಸಿವು ಕೊಲ್ಲುತ್ತಿದೆ ಕೂಡಲೇ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸಿ, ಇಲ್ಲದೆ ಹೋದಲ್ಲಿ ಸೋಂಕಿತರ ಸಾವುಗಳೊಂದಿಗೆ ಹಸಿದವರ ಸಾವೂ ಸೇರಲಿದೆ, ನಿಮ್ಮ ಮಸಣಗಳು ಸಾಲುವುದಿಲ್ಲ. ಈ ಮನಕಲುಕುವ ಘಟನೆ ಕಂಡೂ ಸುಮ್ಮನಿದ್ದರೆ ಕ್ಷಮೆ ಇರುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

'@mla_sudhakar ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!?

ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ,
ಸ್ಮಶಾನಗಳಲ್ಲಿ ಶವಗಳ ಸಾಲು,
ಮಾಧ್ಯಮಗಳಲ್ಲಿ ಸಾವಿರ ಸಾವಿನ ಸುದ್ದಿಗಳು,

ಆದರೆ ಸರ್ಕಾರ ವೈಫಲ್ಯ ಮುಚ್ಚಲು ಸಾವಿನ ಲೆಕ್ಕ ಮುಚ್ಚಿಡುತ್ತಿದೆ.
ಮೋದಿಯ ಚಾಳಿ ಮುಂದುವರೆಸಿದೆ. pic.twitter.com/4chHMatrsa

— Karnataka Congress (@INCKarnataka) April 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X