Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವ್ಯಾಪಕಗೊಳ್ಳುತ್ತಿರುವ ಕೋವಿಡ್ : 12...

ವ್ಯಾಪಕಗೊಳ್ಳುತ್ತಿರುವ ಕೋವಿಡ್ : 12 ಸೂತ್ರಗಳ ಅಳವಡಿಕೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ30 April 2021 4:10 PM IST
share

ಮಂಗಳೂರು, ಎ. 30: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 12 ಅಂಶಗಳನ್ನು ಅಳವಡಿಸಿಕೊಳ್ಳಬೇಕೆಂದು ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಮಾಜಿ ಸಚಿವ ರಮಾನಾಥ ರೈ ಹಾಗೂ ದ.ಕ. ಜಿಲ್ಲಾ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾದ ಜೆ.ಆರ್. ಲೋಬೋ ನೇತೃತ್ವದಲ್ಲಿ ಇಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಮನವಿ ಸಲ್ಲಿಸಲಾಯಿತು.

ದ.ಕ. ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಸರಕಾರದ ವತಿಯಿಂದ ಕನಿಷ್ಠ 1000 ವೆಂಟಿಲೇಟರ್ ಹಾಗೂ 10,000 ಬೆಡ್‌ಗಳನ್ನು ವ್ಯವಸ್ಛಥೆ ಮಾಡಬೇಕು. ಎಲ್ಲಾ ಕೋವಿಡ್ ರೋಗಿಗಳಿಗೆ ಸರಕಾರದ ವತಿಯಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗಳ ಲಭ್ಯವಿಲ್ಲದಿರುವಲ್ಲಿ ಅಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಹಾಸ್ಟೆಲ್, ಶಾಲೆ, ಹಾಲ್‌ಗಳಲ್ಲಿ ಈಗಿನಿಂದಲೇ ವ್ಯವಸ್ಥೆಗೊಳಿಸಬೇಕು.

ಕೋವಿಡ್ ರೋಗಿಗಳ ಚಿಕಿತ್ಸೆಗೆ ವೈದ್ಯರು, ನರ್ಸ್‌ಗಳ ಕೊರತೆಯಾಗದಂತೆ ನಿವೃತ್ತ ವೈದ್ಯರನ್ನು ಕೆಲಸಕ್ಕೆ ಕರೆಸಿಕೊಳ್ಳಬೇಕು. ಸ್ನಾತಕೋತ್ತರ ಶಿಕ್ಷಣದ ವೈದ್ಯಕೀಯ ವಿದ್ಯಾರ್ಥಿಗಳನ್ನು, ಖಾಸಗಿ ವೈದ್ಯರನ್ನು ಕೆಲಸಕ್ಕೆ ನಿಯೋಜಿಸಬೇಕು. ನರ್ಸ್‌ಗಳನ್ನು ನಿಯೋಜಿಸಬೇಕು. ಪಲ್ಸ- ಆಕ್ಸಿಮೀಟರ್, ಆಕ್ಸಿಜನ್ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿ ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಾಗುವಂತೆ ಮಾಡಬೇಕು. ಕೋವಿಡ್ ಟೆಸ್ಟ್ ಖಾಸಗಿ ಆಸ್ಪತ್ರೆಗಳಲ್ಲಿಯೂ ಮಾಡಲು ಅವಕಾಶ ನೀಡಬೇಕು. ಟೆಸ್ಟ್ ರಿಸಲ್ಟ್ ಒಂದೇ ದಿನದಲ್ಲಿ ಸಿಗುವಂತಾಗಬೇಕು. ಎಲ್ಲಾ ಪಿಎಚ್‌ಸಿ, ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್, ಜನೌಷದಿ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಸಿಗೇಕು. ಜನರ ಜೀವ ಉಳಿಸುವ ಔಷಧ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು. ಯಾವ ಆಸ್ಪತ್ರೆಗಳಲ್ಲಿ ಎಷ್ಟು ಕೋವಿಡ್ ವ್ಯವಸ್ಥೆ, ಬೆಡ್ ಲಭ್ಯತೆಯ ಮಾಹಿತಿಯನ್ನು ಪ್ರತಿದಿನ ಜನಸಾಮಾನ್ಯರಿಗೆ ನೀಡಬೇಕು.

ಪ್ರತಿ ಒಂದು ತಾಲೂಕಿಗೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಅದರ ಮಾಹಿತಿ ಸಾರ್ವಜನಿಕರಿಗೆ ಒದಗಿಸಬೇಕು. ರಾಜ್ಯಾದ್ಯಂತ ಹಾಗೂ ಅತರಂ ರಾಜ್ಯ ಪ್ರಯಾಣಕ್ಕೆ ಸರಕಾರ ನಿರ್ಬಂಧ ಹಾಕದಿರುವಾಗ ಚೆಕ್‌ಪೋಸ್ಟ್‌ಗಳಲ್ಲಿ ವಿನಾ ಕಾರಣ ಒಂದು ಊರಿ ನಿಂದ ಇನ್ನೊಂದು ಊರಿಗೆ ಹೋಗುವವರಿಗೆ ತೊಂದರೆ ನೀಡಬಾರದು. ರಕ್ತದ ಲಭ್ಯತೆಗೆ ಕೊರತೆ ಆಗದಂತೆ ಶಿಬಿರಗಳನ್ನು ಆಯೋಜಿಸಲು ಸಹಕಾರ ನೀಡಬೇಕು. ಖಾಸಿ ಆಸ್ಪತ್ರೆಗಳಲ್ಲಿ ಭಾರತ್ ಆಯುಷ್ಮಾನ್ ಕಾರ್ಡ್‌ಗೆ ಅವಕಾಶ ಕಲ್ಪಿಸಬೇಕು. ಅಗತ್ಯವಿರುವ ರೋಗಿಗಳಿಗೆ ಮನೆ ಗಳಲ್ಲಿ ಆಕ್ಸಿಜನ್ ಕಿಟ್ ಲಭ್ಯವಾಗಿಸಬೇಕು. ಆ್ಯಂಬುಲೆನ್ಸ್‌ಗಳ ಮಾಹಿತಿಯನ್ನು ಜನರಿಗೆ ಲಭ್ಯವಾಗುವಂತೆ ಒದಗಿಸಬೇಕು ಹಾಗೂ ದುಬಾರಿ ಬಾಡಿಗೆ ಪಡೆಯದಂತೆ ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವ, ಮುಖಂಡರಾದ ಶಶಿಧರ ಹೆಗ್ಡೆ, ವಿನಯ್‌ರಾಜ್, ಭಾಸ್ಕರ ಕೆ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ರವೂಫ್, ಟಿ.ಕೆ. ಸುಧೀರ್, ವಿಶ್ವಾಸ್ ಕುಮಾರ್ ದಾಸ್, ಮುಹಮ್ಮದ್ ಮೋನು, ಶಾಲೆಟ್ ಪಿಂಟೋ, ಲುಕ್ಮಾನ್ ಬಂಟ್ವಾಳ, ಸದಾಶಿವ ಉಳ್ಳಾಲ್, ಶಾಹುಲ್ ಹಮೀದ್, ಪ್ರಥ್ವಿರಾಜ್, ನವೀನ್ ಡಿಸೋಜಾ, ಶ್ಯಾಲೆಟ್ ಪಿಂಟೋ, ನೀರಜ್‌ ಪಾಲ್ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X