Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ವೇತನದ ಒಂದು ಭಾಗವನ್ನು‌ ಭಾರತದ...

ಐಪಿಎಲ್ ವೇತನದ ಒಂದು ಭಾಗವನ್ನು‌ ಭಾರತದ ಕೋವಿಡ್ ಪರಿಹಾರಕ್ಕಾಗಿ ನೀಡುತ್ತೇನೆ: ವಿಂಡೀಸ್ ಆಟಗಾರ ನಿಕೋಲಾಸ್ ಪೂರನ್

ವಾರ್ತಾಭಾರತಿವಾರ್ತಾಭಾರತಿ30 April 2021 5:28 PM IST
share
ಐಪಿಎಲ್ ವೇತನದ ಒಂದು ಭಾಗವನ್ನು‌ ಭಾರತದ ಕೋವಿಡ್ ಪರಿಹಾರಕ್ಕಾಗಿ ನೀಡುತ್ತೇನೆ: ವಿಂಡೀಸ್ ಆಟಗಾರ ನಿಕೋಲಾಸ್ ಪೂರನ್

ಹೊಸದಿಲ್ಲಿ: ಐಪಿಎಲ್ ತಂಡ ಪಂಜಾಬ್ ಕಿಂಗ್ಸ್ ನ ಬ್ಯಾಟ್ಸ್ ಮ್ಯಾನ್ ನಿಕೋಲಾಸ್ ಪೂರನ್ ಅವರು  ಭಾರತದ ಕೋವಿಡ್-19 ವಿರುದ್ಧದ ಹೋರಾಟಕ್ಕೆ ತಮ್ಮ ಐಪಿಎಲ್ ವೇತನದ ಒಂದು ಭಾಗ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಈ  ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ವೀಡಿಯೋದಲ್ಲಿ 25 ವರ್ಷದ ಈ ವೆಸ್ಟ್ ಇಂಡೀಸ್ ಆಟಗಾರ ಹೇಳಿದ್ದಾರಲ್ಲದೆ ತಮ್ಮ ಸಹ ಆಟಗಾರರಿಗೂ ಈ ಉದ್ದೇಶಕ್ಕೆ ಕೊಡುಗೆ ನೀಡುವಂತೆ ಕೋರಿದ್ದಾರೆ.

"ಇತರ ದೇಶಗಳೂ ಈ ಸಾಂಕ್ರಾಮಿಕದಿಂದ ಈಗಲೂ ಬಾಧಿತವಾಗಿದ್ದರೂ ಭಾರತದಲ್ಲಿನ ಈಗಿನ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ. ಇಂತಹ ಒಂದು ಗಂಭೀರ ಸ್ಥಿತಿಯಲ್ಲಿ ಜಾಗೃತಿ ಮೂಡಿಸಲು ಹಾಗೂ ಆರ್ಥಿಕ ಸಹಾಯ ಮಾಡಲು ನನ್ನಿಂದಾದಷ್ಟು  ಮಾಡುತ್ತೇನೆ.   ಜನರಿಗೆ ಆಕ್ಸಿಜನ್ ಮತ್ತಿತರ ಅಗತ್ಯತೆಗಳು ದೊರೆಯದೆ ಬಹಳ ಕಷ್ಟವಾಗಿದೆ. ಭಾರತಕ್ಕಾಗಿ ನಾನು ಸದಾ ಪ್ರಾರ್ಥಿಸುತ್ತೇನೆ ಹಾಗೂ ನನ್ನ ಐಪಿಎಲ್ ವೇತನದ ಒಂದು ಭಾಗವನ್ನು ದೇಣಿಗೆ ನೀಡುತ್ತೇನೆ" ಎಂದು ಒಂದು ನಿಮಿಷ ಅವಧಿಯ ವೀಡಿಯೋದಲ್ಲಿ ಅವರು ಹೇಳಿದ್ದಾರೆ.

ನಿಕೋಲಾಸ್ ಅವರ ಪೋಸ್ಟ್ ಹೊರಬರುತ್ತಿದ್ದಂತೆಯೇ ಪಂಜಾಬ್ ಕಿಂಗ್ಸ್ ಕೂಡ ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ನೀಡುವುದಾಗಿ ಹೇಳಿದೆ. ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಕೋವಿಡ್ ಪರಿಹಾರಕ್ಕಾಗಿ ಕ್ರಮವಾಗಿ ರೂ 7.5 ಕೋಟಿ ಹಾಗೂ ರೂ 1.50 ಕೋಟಿ ನೀಡುವುದಾಗಿ ಹೇಳಿವೆ.

Although many other countries are still being affected by the pandemic, the situation in India right now is particularly severe. I will do my part to bring awareness and financial assistance to this dire situation.#PrayForIndia pic.twitter.com/xAnXrwMVTu

— nicholas pooran #29 (@nicholas_47) April 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X