Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇತರರ ಅಸಹಾಯಕತೆ ಬಳಸಿ ಹಣ ಮಾಡಬಾರದು:...

ಇತರರ ಅಸಹಾಯಕತೆ ಬಳಸಿ ಹಣ ಮಾಡಬಾರದು: ಆಮ್ಲಜನಕ ಪೂರೈಕೆದಾರರಿಗೆ ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 April 2021 10:00 PM IST
share
ಇತರರ ಅಸಹಾಯಕತೆ ಬಳಸಿ ಹಣ ಮಾಡಬಾರದು: ಆಮ್ಲಜನಕ ಪೂರೈಕೆದಾರರಿಗೆ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಎ. 29: ದಿಲ್ಲಿಯಲ್ಲಿ ಆಮ್ಲಜನಕದ ಕೊರತೆ ಕುರಿತ ಮನವಿಯ ವಿಚಾರಣೆ ನಡೆಸಿದ ದಿಲ್ಲಿ ಉಚ್ಚ ನ್ಯಾಯಾಲಯ, ಇದು ರಾಜ್ಯ ಸರಕಾರದ ಸಂಪೂರ್ಣ ವಿಫಲತೆಯನ್ನು ತೋರಿಸಿದೆ ಎಂದು ಹೇಳಿದೆ ಹಾಗೂ ಆಮ್ಲಜನಕ ಒದಗಿಸುವ ಮೂಲಕ ಸಹಕರಿಸುವಂತೆ ಪೂರೈಕೆದಾರರಿಗೆ ಸೂಚಿಸಿದೆ. 

ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಹಾಗೂ ರೇಖಾ ಪಳ್ಳಿ ಅವರನ್ನೊಳಗೊಂಡ ನ್ಯಾಯಪೀಠ, ‘‘ಈ ಸಂದರ್ಭ ನಾವು ಇತರರ ಅಸಹಾಯಕತೆ ಬಳಸಿ ಹಣ ಮಾಡಬಾರದು. ನಾವು ಸಹಾನುಭೂತಿ ಹಾಗೂ ಕಾಳಜಿ ತೋರಿಸಬೇಕು’’ ಎಂದು ಹೇಳಿತು. ‘‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಇದು ಯುದ್ದವಲ್ಲ. ನಾವು ಪ್ರತಿಯೊಬ್ಬರಿಗೂ ಸಹಕರಿಸುವ ಅಗತ್ಯ ಇದೆ’’ ಎಂದು ಅದು ಆಮ್ಲಜನಕ ಪೂರೈಕೆದಾರರಿಗೆ ತಿಳಿಸಿತು. 

‘‘ನಾವು ಆಮ್ಲಜನಕ ಪೂರೈಕೆಯ ಎಲ್ಲಾ ದತ್ತಾಂಶವನ್ನು ದಿಲ್ಲಿ ಸರಕಾರಕ್ಕೆ ಪ್ರತಿನಿತ್ಯ ಸಲ್ಲಿಸುತ್ತಿದ್ದೇವೆ. ದಿಲ್ಲಿ ಸರಕಾರದ ಅಧಿಕಾರಿಗಳು ಪ್ರತಿ ದಿನ ನಮ್ಮ ಸ್ಥಾವರದಲ್ಲಿ ಉಪಸ್ಥಿತರಿರುತ್ತಾರೆ. ನಾವು ಅವರೊಂದಿಗೆ ಸಂಪೂರ್ಣ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ’’ ಎಂದು ಆಮ್ಲಜನಕ ಪೂರೈಕೆದಾರರು ನ್ಯಾಯಾಲಯಕ್ಕೆ ತಿಳಿಸಿದರು. ದಿಲ್ಲಿ ಪೊಲೀಸರು ಗುರುವಾರ ವಶಪಡಿಸಿಕೊಂಡ ಸುಮಾರು 170 ಆಮ್ಲಜನಕ ಸಾಂದ್ರಕಗಳನ್ನು ನ್ಯಾಯವಾದಿ ಸಚಿನ್ ಪುರಿ ನ್ಯಾಯಾಲಯಕ್ಕೆ ಒಪ್ಪಿಸಿದರು. ಆಮ್ಲಜನಕದ ಸಾಂದ್ರಕಗಳನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತು. 

ಕಾನೂನು ಕ್ರಮಗಳು ಮುಂದುವರಿಯುವುದಾದರೂ ಅಧಿಕಾರಿಗಳು ಯಾವುದೇ ವಿಳಂಬ ಮಾಡದೆ ಈ ಆಮ್ಲಜನಕದ ಸಾಂದ್ರಕಗಳನ್ನು ಬಿಡುಗಡೆ ಮಾಡುವುದು ಕಾಲದ ಅವಶ್ಯಕತೆ ಎಂದು ಪೀಠ ಹೇಳಿತು. ಆಮ್ಲಜನಕದ ಸಾಂದ್ರಕಗಳನ್ನು ಬಿಡುಗಡೆ ಮಾಡಲು ಕೂಡಲೇ ಅಗತ್ಯದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ರಾಜ್ಯ ಸರಕಾರಕ್ಕೆ ನಿರ್ದೇಶಿಸುತ್ತೇವೆ ಎಂದು ಪೀಠ ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X