Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 4,50,000 ರೆಮ್ಡೆಸಿವಿರ್ ಲಸಿಕೆ ಆಮದಿಗೆ...

4,50,000 ರೆಮ್ಡೆಸಿವಿರ್ ಲಸಿಕೆ ಆಮದಿಗೆ ನಿರ್ಧಾರ : ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ30 April 2021 11:42 PM IST
share
4,50,000 ರೆಮ್ಡೆಸಿವಿರ್ ಲಸಿಕೆ ಆಮದಿಗೆ ನಿರ್ಧಾರ : ಕೇಂದ್ರ ಸರಕಾರ

ಹೊಸದಿಲ್ಲಿ, ಎ.30: ಕೊರೋನ ವೈರಸ್ ನ ಎರಡನೇ ಅಲೆ ತೀವ್ರಗತಿಯಲ್ಲಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರೆಮ್ಡಿಸಿವಿರ್ನ 4,50,000 ಶೀಷೆಯನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು ಇದರಲ್ಲಿ 75,000 ಶೀಷೆಯ ಪ್ರಥಮ ಕಂತು ಶುಕ್ರವಾರ ತಲುಪಿದೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹೇಳಿದೆ.

ಭಾರತ ಸರಕಾರದ ಅಧೀನದ ಎಚ್ಎಲ್ಎಲ್ ಲೈಫ್ಕೇರ್ ಸಂಸ್ಥೆ ಅಮೆರಿಕದ ಔಷಧ ಉತ್ಪಾದನಾ ಸಂಸ್ಥೆ ಜಿಲೀಡ್ ಸೈಯನ್ಸಸ್ ಮತ್ತು ಈಜಿಪ್ಟ್ನ ಔಷಧ ಉತ್ಪಾದನಾ ಸಂಸ್ಥೆ ಇವಾ ಫಾರ್ಮಾದಿಂದ 4,50,000 ರೆಮ್ಡೆಸಿವಿರ್ ಲಸಿಕೆಯ ಶೀಷೆಗೆ ಕಾರ್ಯಾದೇಶ(ಆರ್ಡರ್) ಸಲ್ಲಿಸಿದೆ. 

ಜಿಲೀಡ್ ಸಂಸ್ಥೆ ಮುಂದಿನ ಒಂದೆರಡು ದಿನದಲ್ಲಿ 1,00,000ದಷ್ಟು ಲಸಿಕೆ ಮತ್ತು ಮೇ 15ರೊಳಗೆ ಮತ್ತೆ 1,00,000 ಲಸಿಕೆ ಪೂರೈಸಲಿದೆ. ಇವಾ ಸಂಸ್ಥೆ ಪ್ರತೀ 15 ದಿನಕ್ಕೊಮ್ಮೆ 10,000 ಲಸಿಕೆಯಂತೆ ಜುಲೈಯೊಳಗೆ ಲಸಿಕೆ ಪೂರೈಸಲಿದೆ. ದೇಶದಲ್ಲಿ ರೆಮ್ಡೆಸಿವಿರ್ ಲಸಿಕೆಯ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ದೇಶದಲ್ಲಿ ರೆಮ್ಡೆಸಿವಿರ್ ಉತ್ಪಾದಿಸಲು ಲೈಸೆನ್ಸ್ ಪಡೆದಿರುವ 7 ಸಂಸ್ಥೆಗಳು ಎಪ್ರಿಲ್ 27ರಿಂದ ಉತ್ಪಾದನಾ ಸಾಮರ್ಥ್ಯವನ್ನು ತಿಂಗಳಿಗೆ 1.03 ಕೋಟಿ ಲಸಿಕೆಗೆ ಹೆಚ್ಚಿಸಿದೆ(38 ಲಕ್ಷದಿಂದ). 

ಎಪ್ರಿಲ್ 21ರಿಂದ 28ರವರೆಗಿನ 7 ದಿನಗಳಲ್ಲಿ 13.73 ಶೀಷೆಯಷ್ಟು ರೆಮ್ಡೆಸಿವಿರ್ ಲಸಿಕೆ ಉತ್ಪಾದನೆಯಾಗಿದೆ. ಈ ಮಧ್ಯೆ ದೈನಂದಿನ ಪೂರೈಕೆಯ ಪ್ರಮಾಣ ಎಪ್ರಿಲ್ 11ರಂದು 67,900 ಶೀಷೆಯಷ್ಟಿದ್ದರೆ ಎಪ್ರಿಲ್ 28ಕ್ಕೆ 2.09 ಲಕ್ಷ ಶೀಷೆಗೆ ಹೆಚ್ಚಿದೆ. ರೆಮ್ಡೆಸಿವರ್ ಲಸಿಕೆಯ ಸುಗಮ ಸಾಗಾಟಕ್ಕೆ ಅವಕಾಶ ನೀಡುವಂತೆ ರಾಜ್ಯಗಳಿಗೆ ಸಲಹಾ ಪತ್ರ ರವಾನಿಸಲಾಗಿದೆ. ದೇಶದಲ್ಲಿ ರೆಮ್ಡೆಸಿವರ್ ಲಸಿಕೆಯ ಲಭ್ಯತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಲಸಿಕೆಯ ರಫ್ತನ್ನು ನಿಷೇಧಿಸಲಾಗಿದೆ. ಲಸಿಕೆ ಜನಸಾಮಾನ್ಯರಿಗೂ ಕೈಗೆಟಕುವ ದರದಲ್ಲಿ ಲಭಿಸಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರವು ಪರಿಷ್ಕೃತ ದರಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪ್ರತೀ ಶೀಷೆಯ ಬೆಲೆಯನ್ನು 3,500 ರೂ.ಗಿಂತಲೂ ಕಡಿಮೆ ಎಂದು ನಿಗದಿಗೊಳಿಸಿದೆ. 

ದೇಶದಲ್ಲಿ ರೆಮ್ಡೆಸಿವಿರ್ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಲಸಿಕೆಯ ಉತ್ಪಾದನೆಯಲ್ಲಿ ಬಳಸುವ ಸಾಧನಗಳ ಮೇಲಿನ ಅಬಕಾರಿ ಸುಂಕವನ್ನು ಈ ವರ್ಷದ ಅಕ್ಟೋಬರ್ 31 ರವರೆಗೆ ಮನ್ನಾ ಮಾಡಿದೆ. ವಯಸ್ಕ ಕೋವಿಡ್ ರೋಗಿಗಳ ಔಷಧೋಪಚಾರ ಮತ್ತು ನಿರ್ವಹಣೆಯ ಕುರಿತಾದ ರಾಷ್ಟ್ರೀಯ ಚಿಕಿತ್ಸಾ ನಿಯಮಾವಳಿಯನ್ನು ಎಪ್ರಿಲ್ 22ರಂದು ಪರಿಷ್ಕರಿಸಲಾಗಿದ್ದು ಇದರಿಂದ ಔಷಧಗಳ ಕಾನೂನುಬದ್ಧ ಬಳಕೆಗೆ ಅನುಕೂಲವಾಗಲಿದೆ ಎಂದು ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X