Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ರಾಜ್ಯದ ʼಜನತೆ ದೇಶವನ್ನು...

ತನ್ನ ರಾಜ್ಯದ ʼಜನತೆ ದೇಶವನ್ನು ರಕ್ಷಿಸಿದರುʼ: ಮಮತಾ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ2 May 2021 10:25 PM IST
share
ತನ್ನ ರಾಜ್ಯದ ʼಜನತೆ ದೇಶವನ್ನು ರಕ್ಷಿಸಿದರುʼ: ಮಮತಾ ಬ್ಯಾನರ್ಜಿ

ಕೋಲ್ಕತಾ, ಮೆ 2: ಪಶ್ಚಿಮಬಂಗಾಳದಲ್ಲಿ ಟಿಎಂಸಿ ಗೆಲುವನ್ನು ಜನತೆಯ ಗೆಲವು ಎಂದು ರವಿವಾರ ಕರೆದಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ವರಿಷ್ಠೆ ಮಮತಾ ಬ್ಯಾನರ್ಜಿ, ತನ್ನ ರಾಜ್ಯದ ಜನತೆ ‘ದೇಶವನ್ನು ರಕ್ಷಿಸಿದರು’ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದಿದ್ದಾರೆ. 

ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಜಯಭೇರಿ ಬಾರಿಸಿರುವುದರಿಂದ ಮಮತಾ ಬ್ಯಾನರ್ಜಿ ನಿರಂತರ ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದು ಬಹುತೇಕ ಖಚಿತವಾಗಿದೆ. ಕೋಲ್ಕತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೊಳಕು ರಾಜಕೀಯ ಮಾಡಿತು ಹಾಗೂ ಚುನಾವಣೆಯಲ್ಲಿ ಸೋತಿತು. ಚುನಾವಣಾ ಆಯೋಗ ನಮ್ಮೊಂದಿಗೆ ಕೆಟ್ಟದಾಗಿ ವರ್ತಿಸಿತು. ಅದು ಬಿಜೆಪಿಯ ವಕ್ತಾರನಂತೆ ವರ್ತಿಸಿತು. ‘ಆಟ ಆರಂಭ’ ಹಾಗೂ ‘ಬಂಗಾಳಕ್ಕೆ ಜಯ’ ಎಂಬ ನಮ್ಮ ಎರಡು ಘೋಷಣಾ ವಾಕ್ಯ ಯಶಸ್ವಿಯಾಯಿತು. ಬಂಗಾಳ ಮ್ಯಾಚ್ನಲ್ಲಿ ಜಯ ಗಳಿಸಿತು. ನಾವು ಗ್ರಾಮೀಣ ಬಂಗಾಳಕ್ಕೆ 50,000 ಫುಟ್ಬಾಲ್ಗಳನ್ನು ವಿತರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
 
 ತನ್ನ ಒಂದು ಕಾಲದ ಆಪ್ತ ಸಹಾಯಕ ಹಾಗೂ ಈಗ ಬಿಜೆಪಿ ಅಭ್ಯರ್ಥಿಯಾಗಿರುವ ಸುವೇಂಧು ಅಧಿಕಾರಿ ವಿರುದ್ಧ ಸೊಲೊಪ್ಪಿದ ಕ್ಷೇತ್ರವಾದ ನಂದಿಗ್ರಾಮ ಬಗ್ಗೆ ಮಾತನಾಡಿದ ಅವರು, ‘‘ನಂದಿಗ್ರಾಮದ ಬಗ್ಗೆ ಆತಂಕಿತರಾಗಬೇಡಿ. ಹೋರಾಟಕ್ಕಾಗಿ ನೀವು ಏನನ್ನಾದರೂ ತ್ಯಾಗ ಮಾಡಬೇಕು. ನಾನು ಚಳವಳಿಯಲ್ಲಿ ಹೋರಾಡಿದ ಕಾರಣಕ್ಕೆ ನಂದಿಗ್ರಾಮದಲ್ಲಿ ಸೆಣಸಾಡಿದೆ. ಪರವಾಗಿಲ್ಲ. ಜನರು ಬಯಸಿದ ಯಾವುದೇ ತೀರ್ಪನ್ನು ನೀಡಲಿ. ನಾನು ಅದನ್ನು ಸ್ವೀಕರಿಸುತ್ತೇನೆ. ಅನ್ಯಥಾ ಭಾವಿಸುವುದಿಲ್ಲ. ನಾವು ಫಲಿತಾಂಶವನ್ನು ಮರು ಪರಿಶೀಲನೆ ನಡೆಸಲಿದ್ದೇವೆ. ಅಗತ್ಯ ಬಿದ್ದರೆ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ. ಫಲಿತಾಂಶ ಘೋಷಣೆಯಾದ ಬಳಿಕ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಇದೆ. ಅದನ್ನು ನಾನು ಬಯಲು ಮಾಡಲಿದ್ದೇನೆ. ಆದರೆ, ನಾವು 215ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದಿದ್ದೇವೆ. ಬಿಜೆಪಿ ಸೋತಿದೆ’’ ಎಂದರು. 

ಕೋವಿಡ್ ವಿರುದ್ಧ ಹೋರಾಡುವುದು ನಮ್ಮ ಆದ್ಯತೆ. ಪ್ರಸಕ್ತ ಪರಿಸ್ಥಿತಿಯ ಕಾರಣಕ್ಕೆ ಪ್ರಮಾಣ ವಚನ ಸರಳವಾಗಿ ನಡೆಯಲಿದೆ. ನಾವು ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಲಿದ್ದೇವೆ. ಅಲ್ಲದೆ ಎಲ್ಲರಿಗೂ ಉಚಿತ ಲಸಿಕೆ ನೀಡುವಂತೆ ಕೇಂದ್ರವನ್ನು ಆಗ್ರಹಿಸಲಿದ್ದೇವೆ. ನಮ್ಮ ಆಗ್ರಹ ಈಡೇರದೇ ಇದ್ದರೆ, ನಾನು ಗಾಂಧಿ ಮೂರ್ತಿ (ಕೋಲ್ಕತಾ) ಎದುರು ಧರಣಿ ನಡೆಸಲಿದ್ದೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X