Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಬಾಯಿಯ ಮೂಲಕ ಕೃತಕ ಉಸಿರಾಟ...

ಉತ್ತರಪ್ರದೇಶ: ಬಾಯಿಯ ಮೂಲಕ ಕೃತಕ ಉಸಿರಾಟ ನೀಡಲು ಪುತ್ರಿಯರು ಪ್ರಯತ್ನಿಸಿದರೂ ತಾಯಿ ಮೃತ್ಯು !

ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ವಾರ್ತಾಭಾರತಿವಾರ್ತಾಭಾರತಿ3 May 2021 10:07 PM IST
share
ಉತ್ತರಪ್ರದೇಶ: ಬಾಯಿಯ ಮೂಲಕ ಕೃತಕ ಉಸಿರಾಟ ನೀಡಲು ಪುತ್ರಿಯರು ಪ್ರಯತ್ನಿಸಿದರೂ ತಾಯಿ ಮೃತ್ಯು !

ಲಕ್ನೋ, ಮೆ 2: ತಮ್ಮ ತಾಯಿಯ ಜೀವ ಉಳಿಸಿಕೊಳ್ಳಲು ಇಬ್ಬರು ಹೆಣ್ಣು ಮಕ್ಕಳು ಅವರ ಬಾಯಿಗೆ ಬಾಯಿ ಇರಿಸಿ ಕೃತಕ ಉಸಿರಾಟದ ಮೂಲಕ ಉಸಿರಾಟ ಸರಾಗಗೊಳಿಸಲು ಪ್ರಯತ್ನಿಸಿದ ಘಟನೆ ಉತ್ತರ ಪ್ರದೇಶದ ಬಹರಿಯಾಕ್ ಜಿಲ್ಲೆಯ ಸರಕಾರ ಆಸ್ಪತ್ರೆಯಲ್ಲಿ ನಡೆದಿದೆ. ಆದರೆ, ಅವರಿಗೆ ತಮ್ಮ ತಾಯಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಘಟನೆಯ ದೃಶ್ಯ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 

ಈ ವೀಡಿಯೊದಲ್ಲಿ ಜನರು ಆಮ್ಲಜನಕ ಹಾಗೂ ಸಿಬ್ಬಂದಿ ಕೊರತೆ ಬಗ್ಗೆ ದೂರುತ್ತಿರುವುದು ಕೇಳಿ ಬಂದಿದೆ. ಉಸಿರಾಟದ ತೊಂದರೆ ಎದುರಿಸುತ್ತಿದ್ದ ಮಹಿಳೆಯೋರ್ವರನ್ನು ಇಲ್ಲಿಗೆ ಕರೆ ತರಲಾಗಿತ್ತು. ಕೂಡಲೇ ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು. ಆದರೆ, ಅವರು ಬದುಕಲಿಲ್ಲ ಎಂದು ತುರ್ತು ವೈದ್ಯಕೀಯ ಅಧಿಕಾರಿ ಎಹ್ತಿಸಾಮ್ ಅಲಿ ಅವರು ತಿಳಿಸಿದ್ದಾರೆ. 

ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕೂಡಲೇ ಜಿಲ್ಲಾ ದಂಡಾಧಿಕಾರಿಶಂಭು ಕುಮಾರ್ ಹಾಗೂ ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರು ಕೂಡಲೇ ಸ್ಥಳಕ್ಕೆ ತಲುಪಿದರು ಹಾಗೂ ಮಹಿಳೆಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಮಹಿಳೆಯನ್ನು ತುರ್ತು ನಿಗಾ ಘಟಕಕ್ಕೆ ರವಿವಾರ ತರಲಾಗಿತ್ತು. ಈ ಸಂದರ್ಭ ಅವರ ಸಂಬಂಧಿಕರು ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ತಿಳಿಸಿದ್ದರು. ವೈದ್ಯರು ಕೂಡಲೇ ಚಿಕಿತ್ಸೆ ಆರಂಭಿಸಿದರು. ಆದರೆ, ಅವರು ಮೃತಪಟ್ಟರು ಎಂದು ಮಹಾರಾಜ ಸುಖ್ದೇವ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎ.ಕೆ. ಸಹಾನಿ ಹೇಳಿದ್ದಾರೆ. 

ವೈದ್ಯಕೀಯ ಕಾಲೇಜಿನಲ್ಲಿ ಆಮ್ಲಜನಕದ ಕೊರತೆ ಇಲ್ಲ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X