Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಕ್ಷ್ಯ, ನಾಯಕತ್ವದ ಕೊರತೆಯನ್ನು ಎತ್ತಿ...

ಅಲಕ್ಷ್ಯ, ನಾಯಕತ್ವದ ಕೊರತೆಯನ್ನು ಎತ್ತಿ ತೋರಿಸುತ್ತಿರುವ ಭಾರತದ ಕೋವಿಡ್ ಬಿಕ್ಕಟ್ಟು: ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ4 May 2021 10:21 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಲಕ್ಷ್ಯ, ನಾಯಕತ್ವದ ಕೊರತೆಯನ್ನು ಎತ್ತಿ ತೋರಿಸುತ್ತಿರುವ ಭಾರತದ ಕೋವಿಡ್ ಬಿಕ್ಕಟ್ಟು: ರಘುರಾಮ್ ರಾಜನ್

ಹೊಸದಿಲ್ಲಿ : "ಕಳೆದ ವರ್ಷದ ಮೊದಲ ಕೋವಿಡ್ ಅಲೆಯ ನಂತರ ಈಗ ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಕಂಡು ಬರುತ್ತಿರುವ ಭಾರೀ ಏರಿಕೆಯ ಹಿಂದೆ ಅಲಕ್ಷ್ಯವಿದೆಯಲ್ಲದೆ 'ದೂರದೃಷ್ಟಿ ಮತ್ತು ನಾಯಕತ್ವದ ಕೊರತೆ' ಎದ್ದು ಕಾಣುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

"ನೀವು ಎಚ್ಚರಿಕೆಯಿಂದಿದ್ದರೆ, ಜಾಗರೂಕತೆಯಿಂದಿದ್ದರೆ ಹಾಗೂ ಅದು ಇನ್ನೂ ಮುಗಿದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕಿತ್ತು,'' ಎಂದು ರಾಜನ್  ಮಂಗಳವಾರ 'Bloomberg'ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

"ಜಗತ್ತಿನ ಉಳಿದ ಭಾಗದಲ್ಲಿ ಏನು ನಡೆಯುತ್ತಿದೆ ಎಂಬುದರತ್ತ ಯಾರಾದರೂ ಗಮನ ನೀಡಿದ್ದರೆ, ಉದಾಹರಣೆಗೆ ಬ್ರೆಝಿಲ್ ದೇಶದಲ್ಲಿ, ಈ ವೈರಸ್ ಮತ್ತೆ ವಾಪಸ್ ಬರುತ್ತದೆ ಹಾಗೂ ಇನ್ನಷ್ಟು ಅಪಾಯಕಾರಿಯಾಗುತ್ತದೆ ಎಂಬುದನ್ನು ಅರಿಯುತ್ತಿದ್ದರು,'' ಎಂದು ರಾಜನ್ ಹೇಳಿದ್ದಾರೆ.

"ಈ ಸೋಂಕಿನ ಗರಿಷ್ಠ ಮಟ್ಟವನ್ನು ದಾಟಿ ನಾವು ಹೊರಬಂದಿದ್ದೇವೆ ಹಾಗೂ ಎಲ್ಲವನ್ನೂ ತೆರೆಯುವ ಸಮಯ ಬಂದಿದೆ ಎಂಬ ಅಭಿಪ್ರಾಯವಿತ್ತು ಹಾಗೂ ಈ ಅಲಕ್ಷ್ಯವೇ ಈಗ ನಮ್ಮನ್ನು ಕಾಡುತ್ತಿದೆ,'' ಎಂದು ಹೇಳಿದ ಅವರು "ಕೋವಿಡ್ ಮೊದಲನೇ ಅಲೆಯನ್ನು ನಿಭಾಯಿಸುವಲ್ಲಿ ಭಾರತ ಸಾಧಿಸಿದ ಸಾಕಷ್ಟು ಯಶಸ್ಸಿನಿಂದಾಗಿ ತನ್ನದೇ ಜನಸಂಖ್ಯೆಗೆ ಸಾಕಷ್ಟು ಲಸಿಕೆಗಳನ್ನು ಅದು ಸಿದ್ಧಪಡಿಸಿಕೊಳ್ಳಲಿಲ್ಲ, ನಮಗೆ ಸಮಯುವಿದೆ ಎಂಬ ಭಾವನೆ ಹಾಗೂ ಲಸಿಕೆ ಅಭಿಯಾನ ನಿಧಾನವಾಗಿ ಮಾಡಬಹುದೆಂಬ ಭಾವನೆಯಿತ್ತು,'' ಎಂದು ಅವರು ಹೇಳಿದರಲ್ಲದೆ ಸರಕಾರ ಈಗ ಈ ಸಾಂಕ್ರಾಮಿಕದ ವಿರುದ್ಧ ತುರ್ತು ಕಾರ್ಯಾಚರಣೆಗೆ ಮುಂದಾಗಿದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X