Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಂಟ್ರಲ್ ವಿಸ್ತಾ ಯೋಜನೆಯ ಅಮಾನತು...

ಸೆಂಟ್ರಲ್ ವಿಸ್ತಾ ಯೋಜನೆಯ ಅಮಾನತು ಕೋರಿಕೆಯ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 May 2021 3:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೆಂಟ್ರಲ್ ವಿಸ್ತಾ ಯೋಜನೆಯ ಅಮಾನತು ಕೋರಿಕೆಯ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ 4: ಕೋವಿಡ್-19 ಸಾಂಕ್ರಾಮಿಕವು ಉತ್ತುಂಗದಲ್ಲಿರುವ ಈ ಸಂದರ್ಭದಲ್ಲಿ ಕಾರ್ಮಿಕರು ಮತ್ತು ಯೋಜನೆಯಲ್ಲಿ ತೊಡಗಿಕೊಂಡಿರುವವರ ಜೀವಗಳನ್ನು ರಕ್ಷಿಸಲು ದಿಲ್ಲಿಯ ಸೆಂಟ್ರಲ್ ವಿಸ್ತಾ ಯೋಜನೆಯನ್ನು ತಕ್ಷಣವೇ ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮಂಗಳವಾರ ದಿಲ್ಲಿ ಉಚ್ಚ ನ್ಯಾಯಾಲಯವು ಮುಂದೂಡಿದೆ.

ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ತೊಡಗಿಕೊಂಡಿರುವ ವಾಹನಗಳಿಗೆ ಕರ್ಫ್ಯೂ ಮತ್ತು ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳ ವರ್ಗದಡಿ ಸಂಚಾರ ಪಾಸ್‌ಗಳನ್ನು ನೀಡುವ ಹೊಸದಿಲ್ಲಿ ಡಿಸಿಪಿಯ ನಿರ್ಧಾರವನ್ನೂ ಅರ್ಜಿದಾರರು ಪ್ರಶ್ನಿಸಿದ್ದಾರೆ.

ಸೆಂಟ್ರಲ್ ವಿಸ್ತಾ ಪುನರ್‌ಅಭಿವೃದ್ಧಿ ಯೋಜನೆ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತಾನು ಅಧ್ಯಯನ ಮಾಡಬೇಕಿದೆ ಎಂದು ಹೇಳಿದ ಮುಖ್ಯ ನ್ಯಾಯಾಧೀಶ ಡಿ.ಎನ್.ಪಟೇಲ್ ಮತ್ತು ನ್ಯಾ.ಜಸ್ಮೀತ್ ಸಿಂಗ್ ಅವರ ಪೀಠವು ಮುಂದಿನ ವಿಚಾರಣೆಯನ್ನು ಮೇ 17ಕ್ಕೆ ನಿಗದಿಗೊಳಿಸಿತು. ಇದಕ್ಕೂ ಮುನ್ನ,ಸರ್ವೋಚ್ಚ ನ್ಯಾಯಾಲಯವು ಈಗಾಗಲೇ ಯೋಜನೆಗೆ ಅನುಮತಿ ನೀಡಿದೆ ಎಂದು ತಿಳಿಸಿದ ಕೇಂದ್ರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ ಶರ್ಮಾ ಅವರು ಅರ್ಜಿಯನ್ನು ವಿರೋಧಿಸಿದರು.

ನೂತನ ಸಂಸತ್ ಕಟ್ಟಡ ಮತ್ತು ಸಾಮೂಹಿಕ ಕೇಂದ್ರೀಯ ಸಚಿವಾಲಯ ನಿರ್ಮಾಣಗಳನ್ನೊಳಗೊಂಡಿರುವ ಸೆಂಟ್ರಲ್ ವಿಸ್ತಾ ಯೋಜನೆಗೆ ಸರ್ವೋಚ್ಚ ನ್ಯಾಯಾಲಯವು ಈ ವರ್ಷದ ಜನವರಿಯಲ್ಲಿ 2:1 ಬಹುಮತದಿಂದ ಹಸಿರು ನಿಶಾನೆ ತೋರಿಸಿತ್ತು. ದಿಲ್ಲಿಯಲ್ಲಿ ಕೊರೋನವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾವು ನಿರ್ಮಾಣ ಕಾರ್ಯದ ಮಧ್ಯಂತರ ಅಮಾನತನ್ನು ಮಾತ್ರ ಕೋರುತ್ತಿರುವುದಾಗಿ ತಿಳಿಸಿದ ಅರ್ಜಿದಾರರ ಪರ ಹಿರಿಯ ಕೀಲ ಸಿದ್ಧಾರ್ಥ ಲೂಥ್ರಾ ಅವರು,ನಿರ್ಮಾಣ ಚಟುವಟಿಕೆಯು ಅಗತ್ಯ ಸೇವೆಗಳ ವ್ಯಾಪ್ತಿಗೊಳಪಡುವುದಿಲ್ಲ ಮತ್ತು ಕಾರ್ಮಿಕರನ್ನು ಅಪಾಯಕ್ಕೆ ತಳ್ಳುತ್ತದೆ. ನಿರ್ಮಾಣ ಕಾಮಗಾರಿಯು ದಿಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶಗಳ ಉಲ್ಲಂಘನೆಯೂ ಆಗುತ್ತದೆ ಎಂದು ವಾದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X