Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಕೋವಿಡ್ ನಿಯಂತ್ರಣಕ್ಕೆ...

ಭಾರತದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ಲಸಿಕೆ ಅಭಿಯಾನ ಅಗತ್ಯ: ಅಮೆರಿಕದ ಆರೋಗ್ಯ ತಜ್ಞ ಫೌಸಿ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ4 May 2021 11:15 PM IST
share
ಭಾರತದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ಲಸಿಕೆ ಅಭಿಯಾನ ಅಗತ್ಯ: ಅಮೆರಿಕದ ಆರೋಗ್ಯ ತಜ್ಞ ಫೌಸಿ ಪ್ರತಿಪಾದನೆ

ವಾಶಿಂಗ್ಟನ್,ಮೇ 4: ಕೋವಿಡ್-19 ಅಟ್ಟಹಾಸದಿಂದಾಗಿ ಭಾರತದಲ್ಲಿ ಪರಿಸ್ಥಿತಿ ಅತ್ಯಂತ ‘ಹತಾಶದಾಯಕ’ವಾಗಿದೆ ಎಂದು ಅಮೆರಿಕದ ಉನ್ನತ ಸಾರ್ವಜನಿಕ ಆರೋಗ್ಯ ತಜ್ಞ ಡಾ. ಆ್ಯಂಟನಿ ಫೌಸಿ ಬಣ್ಣಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸಲು ಸರಕಾರವು ಸಶಸ್ತ್ರ ಪಡೆಗಳು ಸೇರಿದಂತೆ ತನ್ನ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು ಮತ್ತು ಚೀನಾ ಮಾದರಿಯಲ್ಲಿ ತಾತ್ಕಾಲಿಕ ಕೋವಿಡ್ ಕ್ಷೇತ್ರೀಯ ಆಸ್ಪತ್ರೆಗಳನ್ನು ಸ್ಥಾಪಿಸಬೇಕು ಎಂದವರು ಕರೆ ನೀಡಿದ್ದಾರೆ. ಇತರ ದೇಶಗಳ ಭಾರತಕ್ಕೆ ಔಷಧಿ ಸಾಮಾಗ್ರಿಗಳು ಮಾತ್ರವಲ್ಲದೆ ಸಿಬ್ಬಂದಿಯನ್ನು ಕೂಡಾ ಒದಗಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ಸೋಮವಾರ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಫೌಸಿ, ಭಾರತದಲ್ಲಿ ಕೋವಿಡ್ ಸೋಂಕು ನಿರಂತರವಾಗಿ ಹರಡುವುದನ್ನು ತಡೆಯಲು ಆರು ತಿಂಗಳುಗಳ ಕಾಲ ಅಲ್ಲವಾದರೂ, ಕೆಲವು ವಾರಗಳವರೆಗಾದರೂ ಲಾಕ್‌ಡೌನ್ ಹೇರುವುದು ಅಗತ್ಯವೆಂದು ಕರೆ ನೀಡಿದ್ದಾರೆ. ಫೌಸಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ಸಲಹೆಗಾರರೂ ಆಗಿದ್ದಾರೆ.

ದೇಶಾದ್ಯಂತ ಮಾರಣಾಂತಿಕ ಕೊರೋನ ವೈರಸ್‌ನ ಹರಡುವಿಕೆಯನ್ನು ನಿಯಂತ್ರಿಸಲು ಸಾಮಹಿಕ ಲಸಿಕೆ ಅಭಿಯಾನವನ್ನು ಚುರುಕುಗೊಳಿಸುವಂತೆಯೂ ಫೌಸಿ ಶಿಫಾರಸು ಮಾಡಿದ್ದಾರೆ. ‘‘ ಈಗಿಂದೀಗಲೆ ಅವರು (ಭಾರತ ಸರಕಾರ) ತಮಗೆ ಸಾಧ್ಯವಿರುವಷ್ಟು ಜನರಿಗೆ ಲಸಿಕೆಯನ್ನು ನೀಡಬೇಕು. ತಾವಾಗಿಯೇ ಅಭಿವೃದ್ಧಿಪಡಿಸಿರುವ ಲಸಿಕೆಗಳಲ್ಲದೆ, ಅಮೆರಿಕ ಅಥವಾ ರಶ್ಯ ಸೇರಿದಂತೆ ಾ ಲಸಿಕೆಯನ್ನು ಪೂರೈಕೆ ಮಾಡಲು ಇಚ್ಚಿಸುವ ಇತರ ಯಾವುದೇ ದೇಶಗಳಿಂದಲೂ ಲಸಿಕೆಗಳನ್ನು ಖರೀದಿಸಿ, ಜನರಿಗೆ ನೀಡಬೇಕು’’ ಎಂದು ಫೌಸಿ ಹೇಳಿದ್ದಾರೆ.

ಆದರೆ ಈಗ ಲಸಿಕೆಯನ್ನು ನೀಡಿದ ಮಾತ್ರಕ್ಕೆ ಇಂದಿನ ಸಮಸ್ಯೆಯು ಬಗೆಹರಿಯಲಾರದು ಎಂದವರು ಸ್ಪಷ್ಟಪಡಿಸಿದರು. ಆದರೆ ಈಗ ನೀಡಿದ ಲಸಿಕೆಯು ಹಲವಾರು ವಾರಗಳ ಬಳಿಕ ಸಮಸ್ಯೆಯನ್ನು ತಡೆಗಟ್ಟಲು ನೆರವಾಗುತ್ತದೆ ಎಂದವರು ಹೇಳಿದರು.

80 ವರ್ಷ ವಯಸ್ಸಿನ ಫೌಸಿ ಅವರು ಖ್ಯಾತ ವೈದ್ಯ ಹಾಗೂ ರೋಗ ನಿರೋಧಕ ತಜ್ಞರಾಗಿದ್ದು, ಅಲರ್ಜಿ ಮತ್ತು ಸೋಂಕುರೋಗಗಳ ಕುರಿತ ಅಮೆರಿಕದ ರಾಷ್ಟ್ರೀಯ ಇನ್ಸ್‌ಟಿಟ್ಯೂಟ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X