Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಕ್ಸಿಜನ್‌ ಇಲ್ಲದೇ ರೋಗಿಗಳ ಸಾವು: ದಾಳಿಯ...

ಆಕ್ಸಿಜನ್‌ ಇಲ್ಲದೇ ರೋಗಿಗಳ ಸಾವು: ದಾಳಿಯ ಭಯದಿಂದ ಆಸ್ಪತ್ರೆ ಬಿಟ್ಟು ಅಡಗಿ ಕುಳಿತ ವೈದ್ಯರು, ಸಿಬ್ಬಂದಿ

ರಾಜಧಾನಿ ದಿಲ್ಲಿ ಪಕ್ಕದಲ್ಲೇ ಆಘಾತಕಾರಿ ಘಟನೆ

ವಾರ್ತಾಭಾರತಿವಾರ್ತಾಭಾರತಿ5 May 2021 9:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಕ್ಸಿಜನ್‌ ಇಲ್ಲದೇ ರೋಗಿಗಳ ಸಾವು: ದಾಳಿಯ ಭಯದಿಂದ ಆಸ್ಪತ್ರೆ ಬಿಟ್ಟು ಅಡಗಿ ಕುಳಿತ ವೈದ್ಯರು, ಸಿಬ್ಬಂದಿ

ಗುರುಗ್ರಾಮ:‌ ಹಲವಾರು ಆಸ್ಪತ್ರೆಗಳು ಸದ್ಯ ಆಕ್ಸಿಜನ್‌ ಕೊರತೆಯನ್ನು ಎದುರಿಸುತ್ತಿದ್ದು, ನೂರಾರು ಮಂದಿ ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿದ್ದಾರೆ. ಈ ನಡುವೆ ಆಕ್ಸಿಜನ್‌ ಅಲಭ್ಯತೆಯಿಂದ ಮೃತಪಟ್ಟವರ ಕುಟುಂಬಸ್ಥರು ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಥಳಿಸಿದ ಕಾರಣದಿಂದ ಎಲ್ಲ ಸಿಬ್ಬಂದಿಗಳು ಆಸ್ಪತ್ರೆ ಬಿಟ್ಟು ಅಡಗಿ ಕುಳಿತ ಘಟನೆ ದಿಲ್ಲಿ ಪಕ್ಕದ ಗುರುಗ್ರಾಮದಲ್ಲಿ ನಡೆದಿದೆ.

ಈ ಕುರಿತಾದಂತೆ ಟ್ವಿಟರ್‌ ನಲ್ಲಿ ವೀಡಿಯೋ ಪ್ರಕಟಿಸಿರುವ ಎನ್ಡಿಟಿವಿ ಪತ್ರಕರ್ತೆ ಸುಕೃತಿ ದ್ವಿವೇದಿ, ಶುಕ್ರವಾರದಂದು ರಾತ್ರಿ ಆರು ರೋಗಿಗಳು ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿದ್ದರು, ಮೂವರು ಐಸಿಯುನಲ್ಲಿದ್ದು, ಇನ್ನು ಮೂವರು ರೆಗ್ಯುಲರ್‌ ವಾರ್ಡ್‌ ನಲ್ಲಿದ್ದರು. ಆರು ದಿನಗಳ ಹಿಂದೆ, ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಆಕ್ರಮಣಗೈದು ಹಲ್ಲೆ ನಡೆಸಿದ್ದ ಕಾರಣ ಅವರನ್ನು ಅಡಗಿ ಕೂರುವಂತೆ ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದರೆಂದು ಟ್ವೀಟ್‌ ಮಾಡಿದ್ದಾರೆ.

"ನಾವು ಮಧ್ಯಾಹ್ನ ಎರಡು ಗಂಟೆಯಿಂದ ಸರಕಾರದ ಅಧಿಕೃತರಿಗೆ ಆಕ್ಸಿಜನ್‌ ಕೊರತೆ ಇರುವ ಕುರಿತು ಮಾಹಿತಿ ನೀಡಿದ್ದೆವು. ನಾಲ್ಕು ಗಂಟೆಗೆ ರೋಗಿಗಳ ಕುಟುಂಬಸ್ಥರಿಗೆ ಆಕ್ಸಿಜನ್‌ ಕೊರತೆಯ ಕುರಿತು ಮಾಹಿತಿ ನೀಡಿದ್ದೆವು. ಆದರೆ 11 ಗಂಟೆಯ ವರೆಗೆ ಯಾರೂ ಸಹಾಯಕ್ಕೆ ಬರಲಿಲ್ಲ" ಎಂದು ಆಸ್ಪತ್ರೆಯ ನಿರ್ದೇಶಕರು ಎನ್ಡಿಟಿವಿಗೆ ತಿಳಿಸಿದ್ದಾಗಿ ಟ್ವೀಟ್‌ ನಲ್ಲಿ ಉಲ್ಲೇಖಿಸಲಾಗಿದೆ.

"ಆರು ದಿನಗಳ ಹಿಂದೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ್ದ ಕಾರಣ ನಾವು ಅವರಿಗೆ ಅಡಗಿ ಕೂರುವಂತೆ ತಿಳಿಸಿದ್ದೆವು ಎಂದು ಅವರು ಹೇಳಿಕೆ ನೀಡಿದ್ದಾರೆಂದು ತಿಳಿದು ಬಂದಿದೆ. ಈ ಕುರಿತಾದಂತೆ, ಸಿಬ್ಬಂದಿಗಳನ್ನು ಥಳಿಸುವ ವೀಡಿಯೋ ಮತ್ತು ಸಿಬ್ಬಂದಿಗಳು ಆಸ್ಪತ್ರೆ ಬಿಟ್ಟು ಅಡಗಿ ಕುಳಿತಿರುವ ವೀಡಿಯೋ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

#Covid19 #Gurgaon #OxygenCrisis

Incident on Friday night
6 patients died due to Oxygen shortage; 3 were in ICU n 3 in regular ward

Hosp Director - Asked staff to hide in Canteen to save their own lives as just 6 days ago staff was brutally thrashed by attendants

(1/3) https://t.co/rVCLaq43C2

— Sukirti Dwivedi (@SukirtiDwivedi) May 5, 2021

(2/3)
Hospital Director to @ndtv

Had informed every govt official since 2pm that day abt Oxygen shortage

Had informed relatives of patients since 4pm to shift their patients due to Oxygen crisis

But no help came n there were 6 casualties around 11 pm

— Sukirti Dwivedi (@SukirtiDwivedi) May 5, 2021

(3/3)
Asked staff to hide as just 6 days ago -April 24 attendants of patients had violently assaulted our staff; FIR was registered by the hospital

Video of 24th April shows attendants of patients who are dragging and hitting hospital staff@ndtv pic.twitter.com/nWQhmSYWv1

— Sukirti Dwivedi (@SukirtiDwivedi) May 5, 2021

(3/3)
Asked staff to hide as just 6 days ago -April 24 attendants of patients had violently assaulted our staff; FIR was registered by the hospital

Video of 24th April shows attendants of patients who are dragging and hitting hospital staff@ndtv pic.twitter.com/nWQhmSYWv1

— Sukirti Dwivedi (@SukirtiDwivedi) May 5, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X