Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಒಂದೇ ದಿನ 4.12 ಲಕ್ಷ ಮಂದಿಗೆ...

ದೇಶದಲ್ಲಿ ಒಂದೇ ದಿನ 4.12 ಲಕ್ಷ ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ6 May 2021 3:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೇಶದಲ್ಲಿ ಒಂದೇ ದಿನ 4.12 ಲಕ್ಷ ಮಂದಿಗೆ ಕೊರೋನ ಪಾಸಿಟಿವ್

ಹೊಸದಿಲ್ಲಿ: ದೇಶದಲ್ಲಿ ಬುಧವಾರ ಕೋವಿಡ್-19 ಹೊಸ ಪ್ರಕರಣ ಹಾಗೂ ಸೋಂಕಿತರ ಸಾವು ಎರಡರಲ್ಲೂ ಹೊಸ ದಾಖಲೆ ನಿರ್ಮಾಣವಾಗಿದೆ.

ಕಳೆದ 24 ಗಂಟೆಗಳಲ್ಲಿ 4.12 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದು ಎ. 30ರಂದು ದಾಖಲಾದ 4,02,351 ಪ್ರಕರಣಗಳಿಗಿಂತ 10 ಸಾವಿರದಷ್ಟು ಅಧಿಕ. ಸಾವಿನ ಸಂಖ್ಯೆ ಕೂಡಾ 4000ದ ಸನಿಹಕ್ಕೆ ಬಂದಿದ್ದು, 3980 ಸೋಂಕಿತರು ಬುಧವಾರ ಕೊನೆಯುಸಿರೆಳೆದಿದ್ದಾರೆ.

ಬುಧವಾರ ದೇಶದಲ್ಲಿ 4,12,784 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ವಿಶ್ವದ ಯಾವುದೇ ದೇಶಗಳಲ್ಲಿ ಒಂದೇ ದಿನ ದಾಖಲಾದ ಅತ್ಯಧಿಕ ಸಂಖ್ಯೆಯಾಗಿದೆ. ಕಡಿಮೆ ಸಂಖ್ಯೆಯ ಮಾದರಿಗಳ ಪರೀಕ್ಷೆ ನಡೆಸಿದ್ದರೂ, ಅತ್ಯಧಿಕ ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಮುನ್ನ ಗರಿಷ್ಠ ಪ್ರಕರಣ ದಾಖಲಾಗಿದ್ದ ಎ. 30ರಂದು 19.4 ಲಕ್ಷ ಮಂದಿಯ ಪರೀಕ್ಷೆ ನಡೆಸಿದ್ದರೆ, ನಿನ್ನೆ ಕೇವಲ 15.4 ಮಂದಿಯನ್ನಷ್ಟೇ ಪರೀಕ್ಷಿಸಲಾಗಿತ್ತು. ಇದರಿಂದಾಗಿ ಕಳೆದ ಮೂರು ದಿನಗಳಲ್ಲಿ ಧನಾತ್ಮಕತೆ ದರ ಶೇಕಡ 2ರಷ್ಟು ಹೆಚ್ಚಿ ಶೇಕಡ 24.4ನ್ನು ತಲುಪಿದೆ. ಧನಾತ್ಮಕತೆ ದರ ಎಂದರೆ ಒಟ್ಟು ಪರೀಕ್ಷಿಸಿದ ಪ್ರಕರಣಗಳ ಪೈಕಿ ಪಾಸಿಟಿವ್ ಬಂದ ಪ್ರಕರಣಗಳು.

ಸಾವಿನ ಸಂಖ್ಯೆ ನಾಲ್ಕು ಸಾವಿರದ ಸನಿಹಕ್ಕೆ ಬಂದಿದ್ದು, ಐದು ದೊಡ್ಡ ರಾಜ್ಯಗಳಲ್ಲಿ ಇದುವರೆಗಿನ ಗರಿಷ್ಠ ಸಾವು ಬುಧವಾರ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 900ನ್ನು ದಾಟಿದ್ದು, ಒಂದೇ ದಿನ 920 ಮಂದಿ ಬಲಿಯಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ (357), ಕರ್ನಾಟಕ (346), ಪಂಜಾಬ್ (182), ಹರ್ಯಾಣ (181) ಮತ್ತು ತಮಿಳುನಾಡು (167) ಇದುವರೆಗಿನ ಗರಿಷ್ಠ ಸಂಖ್ಯೆಯನ್ನು ದಾಖಲಿಸಿವೆ.

ಬುಧವಾರ ಒಂದೇ ದಿನ 78 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಹೆಚ್ಚಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷದ ಗಡಿ ದಾಟಿದೆ.
ಕರ್ನಾಟಕದಲ್ಲಿ ಬುಧವಾರ ಪ್ರಕರಣಗಳ ಸಂಖ್ಯೆ 50 ಲಕ್ಷದ ಗಡಿ ದಾಟಿದ್ದು, ಒಂದೇ ದಿನ 50112 ಪ್ರಕರಣಗಳು ವರದಿಯಾಗಿವೆ.

ಮಹಾರಾಷ್ಟ್ರ ಹೊರತುಪಡಿಸಿ, ಒಂದೇ ದಿನ ಅತ್ಯಧಿಕ ಪ್ರಕರಣ ದಾಖಲಾದ ಎರಡನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಮಹಾರಾಷ್ಟ್ರದಲ್ಲಿ 57640 ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ಒಟ್ಟು 12 ರಾಜ್ಯಗಳಲ್ಲಿ ಬುಧವಾರ ಇದುವರೆಗಿನ ಗರಿಷ್ಠ ಪ್ರಕರಣಗಳು ದಾಖಲಾಗಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X