Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ನಂತರದ ಹಿಂಸಾಚಾರದಲ್ಲಿ...

ಚುನಾವಣಾ ನಂತರದ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾನೆಂದು ಇಂಡಿಯಾ ಟುಡೇ ಪತ್ರಕರ್ತನ ಫೋಟೊ ಪ್ರಕಟಿಸಿದ ಬಂಗಾಳ ಬಿಜೆಪಿ

"ನಾನು ಬದುಕಿದ್ದೇನೆ, ಇದೊಂದು ಸುಳ್ಳುಸುದ್ದಿ" ಎಂದು ಸ್ಪಷ್ಟನೆ ನೀಡಿದ ಪತ್ರಕರ್ತ

ವಾರ್ತಾಭಾರತಿವಾರ್ತಾಭಾರತಿ6 May 2021 7:13 PM IST
share
ಚುನಾವಣಾ ನಂತರದ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾನೆಂದು ಇಂಡಿಯಾ ಟುಡೇ ಪತ್ರಕರ್ತನ ಫೋಟೊ ಪ್ರಕಟಿಸಿದ ಬಂಗಾಳ ಬಿಜೆಪಿ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದ ಬಳಿಕ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು, ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿಗರು ಕೊಲೆಗೈಯುತ್ತಿದ್ದಾರೆ ಎಂದು ಸಾಮಾಜಿಕ ತಾಣದಾದ್ಯಂತ ಪ್ರಚಾರ ಮಾಡಲಾಗಿತ್ತು. ಇದೀಗ ಪಶ್ಚಿಮ ಬಂಗಾಳದ ಬಿಜೆಪಿ ಸುಳ್ಳುಸುದ್ದಿಯನ್ನು ಪ್ರಕಟಿಸಿ ಸಾಮಾಜಿಕ ತಾಣದಾದ್ಯಂತ ಅಪಹಾಸ್ಯಕ್ಕೀಡಾಗಿದೆ.

ಚುನಾವಣಾ ಬಳಿಕದ ಹಿಂಸಾಚಾರದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಎಂದು ಬಿಡುಗಡೆ ಮಾಡಿದ ವೀಡಿಯೋದಲ್ಲಿ ಇಂಡಿಯಾ ಟುಡೇ ಮಾಧ್ಯಮದ ಪತ್ರಕರ್ತನ ಫೋಟೊವನ್ನು ಬಳಸಿರುವ ಕುರಿತು ವ್ಯಾಪಕ ಟೀಕೆ ಎದುರಾಗಿದೆ. ಈ ಹಿಂದೆ ಬಂಗಾಳದಲ್ಲಿ ನಡೆದ ಮತದಾನದ ಹಿಂಸಾಚಾರಕ್ಕೆ ಬಲಿಯಾದ 9 ಜನರ ಹೆಸರನ್ನು ಬಿಜೆಪಿ ಹಂಚಿಕೊಂಡಿತ್ತು ಮತ್ತು ಅವರಲ್ಲಿ ಸಿಟಾಲ್ಕುಚಿಯಲ್ಲಿ ಕೊಲ್ಲಲ್ಪಟ್ಟ ಮೋನಿಕ್ ಮೊಯಿತ್ರೊ ಮತ್ತು ಮಿಂಟು ಬರ್ಮನ್ ಎಂಬವರ ಫೊಟೊ ಮತ್ತು ಹೆಸರನ್ನು ಉಲ್ಲೇಖಿಸಲಾಗಿತ್ತು. ಮೋನಿಕ್‌ ಮೋಯಿತ್ರೊ ಹೆಸರಿನಲ್ಲಿ ಇಂಡಿಯಾ ಟುಡೇ ಪತ್ರಕರ್ತ ಅಬ್ರೋ ಬ್ಯಾನರ್ಜಿಯ ಫೋಟೊವನ್ನು ಬಳಸಲಾಗಿತ್ತು ಎಂದು indiatoday.in ವರದಿ ಮಾಡಿದೆ.

"ಅಬ್ರೋ ಬ್ಯಾನರ್ಜಿಯವರ ಫೋಟೊವನ್ನು ವೀಡಿಯೋದಲ್ಲಿ ತಪ್ಪಾಗಿ ಸೇರಿಸಲಾಗಿತ್ತು" ಎಂದು ಆ ಬಳಿಕ ಬಿಜೆಪಿ ಸ್ಪಷ್ಟೀಕರಣ ನೀಡಿದೆ ಎಂದು ವರದಿ ಉಲ್ಲೇಖಿಸಿದೆ. ಈ ವೀಡಿಯೋವನ್ನು ಬಳಿಕ ಫೇಸ್ಬುಕ್‌ ಮತ್ತು ಟ್ವಿಟರ್‌ ನಿಂದ ತೆಗೆದು ಹಾಕಲಾಗಿದೆ.

ನಾನು ಬೆಳಗ್ಗೆ ಕೊಂಚ ತಡವಾಗಿ ಎಚ್ಚರಗೊಂಡಿದ್ದೆ. ನನ್ನ ಮೊಬೈಲ್‌ ನಲ್ಲಿ ೧೦೦ಕ್ಕೂ ಹೆಚ್ಚು ಮಿಸ್‌ ಕಾಲ್‌ ಗಳಿತ್ತು. ಏನಾಯಿತು ಎಂದು ನಾನು ಪರಿಶೀಲಿಸುವ ಮುಂಚೆಯೇ ನನ್ನ ಸ್ನೇಹಿತ ಅರವಿಂದ್‌, ಮಾಣಿಕ್‌ ಮೊಯಿತ್ರೊ ಬದಲಿಗೆ ನಿನ್ನ ಚಿತ್ರವನ್ನು ಬಿಜೆಪಿ ಐಟಿ ಸೆಲ್‌ ಬಳಸಿಕೊಂಡಿದೆ ಎಂದು ಆತ ತಿಳಿಸಿದ. ನಾನು ಸಿಟಾಲ್ಕುಚ್ಚಿಯಿಂದ 1೪೦೦ಕಿ.ಮೀ ದೂರ ಇದ್ದೇನೆ. ಈ ವಿಚಾರ ನಿಜಕ್ಕೂ ಆಘಾತಕಾರಿಯಾಗಿದೆ ಮತ್ತು ನನಗೆ ಸಾಕಷ್ಟು ಹಾನಿಯುಂಟು ಮಾಡಿದೆ" ಎಂದು ಅಬ್ರೋ ಬ್ಯಾನರ್ಜಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

I am Abhro Banerjee, living and hale and hearty and around 1,300 km away from Sitalkuchi. BJP IT Cell is now claiming I am Manik Moitra and died in Sitalkuchi. Please don't believe these fake posts and please don't worry. I repeat: I am (still) alivehttps://t.co/y4jKsfx8tI pic.twitter.com/P2cXJFP5KO

— Abhro Banerjee (@AbhroBanerjee1) May 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X