Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ:...

ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ: ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ ಬಂಧನಕ್ಕೆ ನೆಟ್ಟಿಗರ ಆಗ್ರಹ

#ArrestTejasviSurya, #ArrestSatishReddy ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ6 May 2021 8:14 PM IST
share
ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ: ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ ಬಂಧನಕ್ಕೆ ನೆಟ್ಟಿಗರ ಆಗ್ರಹ

ಬಿಬಿಎಂಪಿಯ ಬೆಡ್ ಹಂಚಿಕೆ ವ್ಯವಸ್ಥೆಯಲ್ಲಿ ಹಗರಣ ನಡೆಯುತ್ತಿದೆ ಎಂದು ಮಂಗಳವಾರ ಸಂಸದ ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ನಡೆಸಿ ಗಂಭೀರ ಆರೋಪಗಳನ್ನು ಮಾಡಿದ್ದರು. ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, ಇದರ ಹಿಂದೆ ಬಿಬಿಎಂಪಿಯವರೇ ಇದ್ದಾರೆ ಎಂದು ಆರೋಪಿಸಿದ್ದರು. ಆದರೆ ಆ ಬಳಿಕ ಪ್ರಕರಣಕ್ಕೆ ತಿರುವು ಲಭಿಸಿದ್ದು, ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಶಾಸಕ ಸತೀಶ್‌ ರೆಡ್ಡಿ ಅವರ ಹೆಸರೇ ಹಗರಣದಲ್ಲಿ ಕೇಳಿ ಬಂದಿತ್ತು.

ಬೊಮ್ಮನಹಳ್ಳಿ ವಲಯದ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಶಾಸಕ ಸತೀಶ್‌ ರೆಡ್ಡಿ ಹಾಗೂ ಅವರ ಬೆಂಬಲಿಗರು ಬೆದರಿಗೆ ಹಾಕಿ ಕೋವಿಡ್ ಸೋಂಕಿತರಿಗೆ ಹಾಸಿಗೆಗಳನ್ನು ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಶಾಸಕ ಸತೀಶ್‌ ರೆಡ್ಡಿ ಹಾಗೂ ಪ್ರಕರಣವನ್ನು ಕೋಮುವಾಧೀಕರಣ ಮಾಡಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಹಾಗೂ ಸತೀಶ್ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿವೆ. #ArrestTejasviSurya, #ArrestSatishReddy, #TejasviSuryaExposed ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದ್ದು, ಸಾವಿರಾರು ಮಂದಿ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ಹಾಗೂ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

''ಕೊರೋನ ಸಾವುಗಳು ಕೊಲೆಗಳು. ಈ ಭಯೋತ್ಪಾದಕರು ಮಾಡುತ್ತಿರುವ ವ್ಯವಸ್ಥಿತ ಕೊಲೆಗಳು. #ArrestSatishReddy #ArrestTejaswiSurya ಎಂದು ಪ್ರವೀಣ್ ರೆಡ್ಡಿ ಎಂಬವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿ ಸೂರ್ಯನೇ ಯಾಕೆ ದಂಧೆಯ ಕಿಂಗ್ ಪಿನ್ ಆಗಿರಬಾರದು??? ತೇಜಸ್ವಿ ಸೂರ್ಯರನ್ನು ಬಂಧಿಸಿ, ಸತೀಶ್ ರೆಡ್ಡಿಯನ್ನು ಬಂಧಿಸಿ ಎಂದು ವಿಜಯರಾಮ ಎಂಬವರು ಬರೆದಿದ್ದಾರೆ.

ತೇಜಸ್ವಿ ಸೂರ್ಯನೇ ಬೆಡ್ ಬ್ಲಾಕಿಂಗ್ ದಂಧೆಯ ಕಿಂಗ್ ಪಿನ್ ಇರಬಾರದೇಕೆ? ಹಂಚಿಕೆಯಲ್ಲಿ ಸಮಸ್ಯೆಯಾದ್ದರಿಂದ ಕೂಗಾಡಿದನೇ? ಸಿಸಿಬಿ‌/ತನಿಖಾ ಸಂಸ್ಥೆ ಸೂರ್ಯ ಅಂಡ್ ಗ್ಯಾಂಗ್‌ಅನ್ನು ಪ್ರಶ್ನಿಸುತ್ತದಾ? ಬಿಜೆಪಿಯು ಸತೀಶ್ ರೆಡ್ಡಿಯನ್ನು ಅಮಾನತ್ತಿನಲ್ಲಿಡುತ್ತದಾ, ಇಲ್ಲವಾ? ಎಂದು ವಸಂತ ಪೂಜಾರಿ ಎಂಬವರು ಕಿಡಿಕಾರಿದ್ದಾರೆ.

ಕಳೆದ ಬಾರಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಬಿಜೆಪಿ ಸರಕಾರ 2000 ಕೋಟಿ ಹಣ ಲೂಟಿ ಮಾಡಿತು. ಈ ಬಾರಿ ಹಾಸಿಗೆ ಹಗರಣ ಮಾಡುತ್ತಿದೆ. ಹೇಸಿಗೆ ತಿನ್ನುವುದೇ ಈ ಸರ್ಕಾರದ ಕೆಲಸವೇ? ಇಡೀ ದೇಶ ಒಟ್ಟಾಗಿ ಕೊರೋನ ವಿರುದ್ದ ಹೋರಾಡಬೇಕಾದ ತುರ್ತಿದೆ. ಇಂತಹ ಸಂಧರ್ಭದಲ್ಲಿ ಕೆಲ ದೇಶದ್ರೋಹಿಗಳು ಮತೀಯ ವಿಷ ಬಿತ್ತಿ ನಮ್ಮನ್ನು ದಿಕ್ಕುತಪ್ಪಿಸುತ್ತಿದ್ದಾರೆ, ಎಚ್ಚರವಹಿಸಿ ಎಂದು ಗಿರೀಶ್ ಹೆಚ್.ಕ್ಯಾದಿಗಿ ಎಂಬವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ಬೆಡ್ ಹಗರಣ ಬೆಳಕಿಗೆ ಬರಲಿ. ತೇಜಸ್ವಿ ಸೂರ್ಯರನ್ನು ಬಂಧಿಸಿ, ಸತೀಶ್ ರೆಡ್ಡಿಯನ್ನು ಬಂಧಿಸಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಪ್ರಶಾಂತ್ ಗೌಡ ಎಂಬವರು ತಿಳಿಸಿದ್ದಾರೆ.

ಬೆಡ್ ಬ್ಲಾಕಿಂಗ್ - ಎಂದಿನಂತೆ ಶೂದ್ರ ಪಾಲುದಾರನನ್ನು ಸಿಲುಕಿಸಿ ತನ್ನನ್ನೇ ಸೇಫ್ ಮಾಡಿಕೊಂಡ ಕುಂಭಟ್ ಎಂದು ಜಯರಾಜ ನಂಜಪ್ಪ ಎಂಬವರು ಟ್ವೀಟ್ ಮಾಡಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯ ಕಿಂಗ್ ಪಿನ್ ಗಳಾದ ಸಂಸದ ತೇಜಸ್ವಿಸೂರ್ಯ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಚಿಕ್ಕಪೇಟೆ ಶಾಸಕ ಗರುಡಾಚಾರ್, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಿ. ಕೋಮುವಾದಿಗಳು, ಬೆಡ್ ಬ್ಲಾಕಿಂಗ್ ದಂಧೆ ಕಿಂಗ್ ಪಿನ್ ಗಳು, ತಾನೇ ಕದ್ದು ಪರರ ಕಳ್ಳ ಎನ್ನುವ ಬಿಜೆಪಿ ರಾಜಕಾರಣಿಗಳನ್ನು ಬಡಿದು ಜೈಲಿಗಟ್ಟಿ ಎಂದು ಜಗದೀಶ ಎಂಬವರು ತಿಳಿಸಿದ್ದಾರೆ.

ಕೆಲವೊಮ್ಮೆ ಅತೀ ಬುದ್ಧಿವಂತಿಕೆ ತೋರಿಸಲು ಹೋಗಿ ತಾವೇ ದಡ್ಡರಾಗುತ್ತಾರೆ..! ಗೋಡೆಯಲ್ಲಿರೋದನ್ನ ತೆಗೆದು ಅದೆಲ್ಲಿಗೋ ಬಡಿದುಕೊಂಡರಂತೆ. ಉದಾಹರಣೆಗೆ: ತೇಜಸ್ವಿ ಸೂರ್ಯ ಎಂದು ಕಿರಣ್ ಎಂಬವರು ಬರೆದಿದ್ದಾರೆ.

80% ಬಿಬಿಎಂಪಿ ಬೆಡ್‌ಗಳನ್ನು ಸತೀಶ್ ರೆಡ್ಡಿ ಬ್ಲಾಕ್ ಮಾಡಿದ್ದರು. ತೇಜಸ್ವಿ ಸೂರ್ಯನ ಪಟಾಲಂ ಅದಕ್ಕೆ ಸಾಥ್ ಕೊಟ್ಟಿದ್ದರು. ವಾರ್ ರೂಮ್ ಸತೀಶ್ ರೆಡ್ಡಿಯ ಕಚೇರಿಯಿಂದಲೇ ಅಪರೇಟ್ ಆಗ್ತಿತ್ತು. ಕಮಿಷನರ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ತಮ್ಮ ಹೆಸರು ಬರಬಾರದೆಂದು ಆಡಿದ್ದು ಮಹಾನಾಟಕ. #ತೇಜಸ್ವಿ ಸೂರ್ಯರನ್ನು ಬಂಧಿಸಿ, ಸತೀಶ್ ರೆಡ್ಡಿಯನ್ನು ಬಂಧಿಸಿ ಎಂದು ಪವನ್ ನಾಯ್ಕ್ ಎಂಬವರು ಟ್ವೀಟ್ ಮಾಡಿದ್ದಾರೆ.

"ಬಿಜೆಪಿ ಕರೊನಗಿಂತಲೂ ಭೀಕರ ವೈರಸ್"

ಜನ ನರಳಿ ನರಳಿ ಸಾಯುತ್ತಿದ್ದಾರೆ, ಬಿಬಿಎಂಪಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ತಾವೇ ಕಿಂಗ್ ಪಿನ್‌ಗಳಾಗಿ, ತಾವೇ ಹಗರಣ ಬಯಲಿಗೆಳೆಯುವ ನಾಟಕವಾಡಿ ಅದಕ್ಕೆ ಕೋಮುಬಣ್ಣ ಲೇಪಿಸಿದ "ಮಹಾನಾಟಕ" ಬಯಲಾಗಿದೆ.

ತಮ್ಮ ಭ್ರಷ್ಟಾಚಾರ ಹಾಗೂ ವೈಫಲ್ಯ ಮರೆಮಾಚಲು ನಡೆಸಿದ ಕುತಂತ್ರ ಬೆತ್ತಲಾಗಿದೆ.#ArrestBJPMLASatish

— Karnataka Congress (@INCKarnataka) May 6, 2021

ಬೆಡ್ ಬ್ಲಾಕಿಂಗ್ ದಂಧೆಯ ಕಿಂಗ್ ಪಿನ್ ಗಳಾದ

ಸಂಸದ ತೇಜಸ್ವಿಸೂರ್ಯ,
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ,
ಚಿಕ್ಕಪೇಟೆ ಶಾಸಕ ಗರುಡಾಚಾರ್,
ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ
ಅವರನ್ನು ಬಂಧಿಸಿ. #ArrestBJPMLASatish #ArrestTejasviSurya

— Jagadish (@Jagadis92118332) May 6, 2021

ಇಡೀ ದೇಶ ಒಟ್ಟಾಗಿ ಕರೋನ ವಿರುದ್ದ ಹೋರಾಡಬೇಕಾದ ತುರ್ತಿದೆ.. ಇಂತಹ ಸಂಧರ್ಭದಲ್ಲಿ ಕೆಲ ದೇಶದ್ರೋಹಿಗಳು ಮತೀಯ ವಿಷ ಬಿತ್ತಿ ನಮ್ಮನ್ನು ದಿಕ್ಕುತಪ್ಪಿಸುತ್ತಿದ್ದಾರೆ, ಎಚ್ಚರವಹಿಸಿ#ArrestTejasviSurya#ArrestBJPMLASatish

— ಗಿರೀಶ್ ಹೆಚ್.ಕ್ಯಾದಿಗಿ (@kyaadgi) May 6, 2021

Filed a police complaint asking for #ArrestBJPMLASatish for involvement in Bed allotment scam. It's not corruption it is murder !
Police must act to prove, nobody is above the law !#TejasviSuryaExposed he tried protecting the real culprits by giving the issue a communal twist ! pic.twitter.com/duggixkcCG

— Prithvi Reddy (@aapkaprithvi) May 6, 2021

Profiteering in a pandemic,comes naturally to the BJP!
Satish Reddy,present in Tejaswi Surya's Bed-4-Bribe expose PC,is himslf the Kingpin of this Scam.He was instrumental in planting Agents in Covid War rooms,demanding bribes for bed allocation#ArrestBJPMLASatish@DKShivakumar pic.twitter.com/j2PA7ZSN5X

— Shree Speaks (@StayingReal0511) May 6, 2021

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ

A Kannada daily names the BJP MLA who accompanied @Tejasvi_Surya as an accused in the #BedScam

A drama was enacted y'day to shift the blame on Muslim call center employees

I demand @BSYBJP for a judicial inquiry#ArrestBJPMLASatish pic.twitter.com/Uy5ges6xYJ

— Rizwan Arshad (@ArshadRizwan) May 6, 2021

@Tejasvi_Surya communalised the bed-blocking scam yesterday and targeted 17 members of the minority community.

Today it is revealed that it was BJP Karnataka legislator Satish Reddy who was ‘rigging’ the system.#ArrestBJPMLASatish pic.twitter.com/ji2tybXuZ7

— Muhammad (@Mohd_BM_) May 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X