Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರೊಂದಿಗಿನ ಒಗ್ಗಟ್ಟು...

ಮುಸ್ಲಿಮರೊಂದಿಗಿನ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ನಾಳೆ ಎಲ್ಲರೂ ಉಪವಾಸ ಕೈಗೊಳ್ಳಿ: ಮಾರ್ಕಂಡೇಯ ಕಟ್ಜು ಮನವಿ

ಮುಸ್ಲಿಮರ ಮೇಲಿನ ಷಡ್ಯಂತ್ರಗಳ ವಿರುದ್ಧ ಸಾಂಕೇತಿಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 May 2021 8:36 PM IST
share
ಮುಸ್ಲಿಮರೊಂದಿಗಿನ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ನಾಳೆ ಎಲ್ಲರೂ ಉಪವಾಸ ಕೈಗೊಳ್ಳಿ: ಮಾರ್ಕಂಡೇಯ ಕಟ್ಜು ಮನವಿ

ಹೊಸದಿಲ್ಲಿ: ಮುಸ್ಲಿಂ ಧರ್ಮೀಯರೊಂದಿಗೆ ಒಗಟ್ಟನ್ನು ಪ್ರದರ್ಶಿಸಲು ಹಾಗೂ ಅವರೊಂದಿಗೆ ಗೌರವ ಸೂಚಿಸುವ ಸಲುವಾಗಿ ನಾಳೆ ಎಲ್ಲರೂ ಉಪವಾಸ ವೃತ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಖಟ್ಜು ಕರೆ ನೀಡಿದ್ದಾರೆ. ಈ ಕುರಿತಾದಂತೆ ಅವರು ಟ್ವಿಟರ್‌ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ನಾಳೆ ಮೇ 7ರಂದು ರಮಝಾನ್‌ ತಿಂಗಳ ಕೊನೆಯ ಶುಕ್ರವಾರವಾಗಿದೆ. ನಾನು ನಾಳೆ ಉಪವಾಸ ವೃತ ಕೈಗೊಳ್ಳಲಿದ್ದೇನೆ. ಮುಸ್ಲಿಂ ಸಹೋದರ ಸಹೋದರಿಯರೊಂದಿಗಿನ ಗೌರವ ಮತ್ತು ಒಗ್ಗಟ್ಟನ್ನು ಸೂಚಿಸುವ ಸಲುವಾಗಿ ಕಳೆದ ೨೫ ವರ್ಷಗಳಿಂದಲೂ ನಾನಿದನ್ನು ನಡೆಸುತ್ತಲೇ ಬಂದಿದ್ದೇನೆ. ವಿಶ್ವದಲ್ಲಿರುವ ಎಲ್ಲಾ ಮುಸ್ಲಿಮೇತರರೊಂದಿಗೆ ನಾನು ಈ ದಿನ ಉಪವಾಸ ಕೈಗೊಳ್ಳುವಂತೆ ಮನವಿ ಮಾಡುತ್ತಿದ್ದೇನೆ. ಸಹರಿ ಬೆಳಗ್ಗೆ 4:15 ಹಾಗೂ ಇಫ್ತಾರ್‌ ಸಂಜೆ 7 ಗಂಟೆಗೆ ನಡೆಯಲಿದೆ. ಈ ಸಮಯದ ನಡುವೆ ಏನನ್ನೂ ತಿನ್ನುವುದು, ಕುಡಿಯುವುದು ಮಾಡಬೇಡಿ" ಎಂದು ಟ್ವಿಟರ್‌ ನಲ್ಲಿ ಅವರು ತಿಳಿಸಿದ್ದಾರೆ.

ಫೇಸ್‌ ಬುಕ್‌ ನಲ್ಲಿ ಇನ್ನೂ ಒಂದು ವಾಕ್ಯವನ್ನು ಸೇರಿಸಿರುವ ಅವರು, "ನಮ್ಮೆಲ್ಲರನ್ನು ಧಾರ್ಮಿಕವಾಗಿ ಬೇರ್ಪಡಿಸಲು ಪ್ರಯತ್ನಿಸುವ ಮುಸ್ಲಿಮರನ್ನು ಭಯೋತ್ಪಾದಕರು, ಮತಾಂಧರು ಮತ್ತು ರಾಷ್ಟ್ರವಿರೋಧಿಗಳು ಎಂದು ಚಿತ್ರಿಸುತ್ತಿರುವವರ ವಿರುದ್ಧ ಇದೊಂದು ಸಾಂಕೇತಿಕ ಖಂಡನೆಯಂತೆ ಈ ಉಪವಾಸವನ್ನು ಕೈಗೊಳ್ಳಿ" ಎಂದು ಅವರು ಉಲ್ಲೇಖಿಸಿದ್ದಾರೆ.

Tomorrow, 7th May, is last Friday of Ramzan. I will be keeping roza tomorrow, as I have for last 25 years,out of respect&solidarity with my Muslim brothers&sisters.
I appeal2all non Muslims all over world to do same.Sehri is at 4.15 am&iftaar at 7 pm.Don’t eat or drink in between

— Markandey Katju (@mkatju) May 6, 2021

Tomorrow, 7th May, is the last Friday of the Holy Month of Ramzan ( alvida juma ). I will be keeping roza tomorrow, as...

Posted by Markandey Katju on Wednesday, 5 May 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X