Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮ್ಲಜನಕಕ್ಕಾಗಿ ನೆರವು ಕೋರಿದ ಸುರೇಶ್...

ಆಮ್ಲಜನಕಕ್ಕಾಗಿ ನೆರವು ಕೋರಿದ ಸುರೇಶ್ ರೈನಾಗೆ ಸೋನು ಸೂದ್ ಸಹಾಯಹಸ್ತ

ವಾರ್ತಾಭಾರತಿವಾರ್ತಾಭಾರತಿ6 May 2021 3:19 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಮ್ಲಜನಕಕ್ಕಾಗಿ ನೆರವು ಕೋರಿದ ಸುರೇಶ್ ರೈನಾಗೆ ಸೋನು ಸೂದ್ ಸಹಾಯಹಸ್ತ

ಹೊಸದಿಲ್ಲಿ: ಬಾಲಿವುಡ್ ನಟ ಸೋನು ಸೂದ್ ಅವರು  ಸಂಕಷ್ಟದಲ್ಲಿದ್ದ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರ ರಕ್ಷಣೆಗೆ ಧಾವಿಸಿದ್ದಾರೆ. ಕೋವಿಡ್ -19 ನಿಂದ ಬಳಲುತ್ತಿರುವ 65ರ ವಯಸ್ಸಿನ ತನ್ನ ಚಿಕ್ಕಮ್ಮನಿಗೆ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವ ಮೂಲಕ ಸಹಾಯ ಮಾಡುವಂತೆ ರೈನಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಟ್ವಿಟರ್ ಮೂಲಕ ಒತ್ತಾಯಿಸಿದ್ದರು.

ಮೀರತ್‌ನಲ್ಲಿರುವ ನನ್ನ ಚಿಕ್ಕಮ್ಮನಿಗೆ ಆಮ್ಲಜನಕ ಸಿಲಿಂಡರ್‌ನ ತುರ್ತು ಅವಶ್ಯಕತೆ ಇದೆ. ಅವರಿಗೆ ವಯಸ್ಸು - 65 , ಶ್ವಾಸಕೋಶದ ಸೋಂಕಿನಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಯವಿಟ್ಟು ಸಹಾಯ ಮಾಡಿ ಎಂದು ರೈನಾ  ಟ್ವೀಟ್ ಮಾಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರೈನಾ ಅವರ ಕೋರಿಕೆಯನ್ನು ಗಮನಿಸಿದ ಸೋನು ಸೂದ್ "ಆಕ್ಸಿಜನ್ ಸಿಲಿಂಡರ್ 10 ನಿಮಿಷಗಳಲ್ಲಿ ತಲುಪುತ್ತದೆ" ಎಂದು ಉತ್ತರಿಸಿದರು.'ದಬಾಂಗ್' ಸ್ಟಾರ್  ಸೋನು, ವಿವರಗಳನ್ನು ಕಳುಹಿಸುವಂತೆ ರೈನಾರನ್ನು ಕೇಳಿಕೊಂಡರು.

ಸುರೇಶ್ ರೈನಾ ಅವರು 47ರ ವಯಸ್ಸಿನ ಸೋನು ಅವರ  "ತ್ವರಿತ" ಸಹಾಯಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಕೊರೋನವೈರಸ್ ಸಾಂಕ್ರಾಮಿಕದ ಎರಡನೇ ಅಲೆಯ ಸಂದರ್ಭದಲ್ಲೂ ಸೋನು ಸೂದ್ ಜನ ಸೇವೆಗೆ ನಿಂತಿದ್ದಾರೆ. ಪ್ರತಿದಿನ ತಮ್ಮ ಪ್ರತಿಷ್ಠಾನದ ಮೂಲಕ ನೂರಾರು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕೋವಿಡ್ -19 ನಿಂದ ಪೀಡಿತರಿಗೆ ಪ್ಲಾಸ್ಮಾ, ರೆಮ್‌ಡೆಸಿವಿರ್ ಚುಚ್ಚುಮದ್ದು, ಆಸ್ಪತ್ರೆ ಹಾಸಿಗೆಗಳು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಒದಗಿಸುವ ಮೂಲಕ ಅವರು ಸಹಾಯ ಮಾಡುತ್ತಿದ್ದಾರೆ.

Urgent requirement of an oxygen cylinder in Meerut for my aunt.

Age - 65
Hospitalised with Sever lung infection.
Covid +
SPO2 without support 70
SPO2 with support 91

Kindly help with any leads.@myogiadityanath

— Suresh Raina (@ImRaina) May 6, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X