Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ದಾಳಿಗೆ ಫೆಲೆಸ್ತೀನ್ ಬಾಲಕ ಬಲಿ

ಇಸ್ರೇಲ್ ದಾಳಿಗೆ ಫೆಲೆಸ್ತೀನ್ ಬಾಲಕ ಬಲಿ

ವಾರ್ತಾಭಾರತಿವಾರ್ತಾಭಾರತಿ6 May 2021 10:01 PM IST
share
ಇಸ್ರೇಲ್ ದಾಳಿಗೆ ಫೆಲೆಸ್ತೀನ್ ಬಾಲಕ ಬಲಿ

ರಮಲ್ಲಾ (ಫೆಲೆಸ್ತೀನ್), ಮೇ 6: ಆಕ್ರಮಿತ ಪಶ್ಚಿಮ ದಂಡೆಯ ನಗರ ನಬ್ಲೂಸ್‌ನಿಂದ ದಕ್ಷಿಣದಲ್ಲಿರುವ ಗ್ರಾಮವೊಂದರ ಮೇಲೆ ಬುಧವಾರ ಇಸ್ರೇಲಿ ಸೈನಿಕರು ನಡೆಸಿದ ದಾಳಿಯಲ್ಲಿ 16 ವರ್ಷದ ತರುಣ ಮೃತಪಟ್ಟಿದ್ದಾರೆ ಎಂದು ಫೆಲೆಸ್ತೀನ್ ಅಧಿಕಾರಿಗಳು ತಿಳಿಸಿದ್ದಾರೆ.

ಒದಾಲಾ ಗ್ರಾಮದ ಪ್ರವೇಶ ದ್ವಾರದ ಸಮೀಪದಲ್ಲಿದ್ದ ಮರದ ತೋಪೊಂದರಲ್ಲಿದ್ದ ಇಸ್ರೇಲಿ ಪಡೆಗಳು ಸಯೀದ್ ಉದೀಹ್ ಎಂಬ ಬಾಲಕನ ಬೆನ್ನಿಗೆ ಎರಡು ಬಾರಿ ಗುಂಡು ಹಾರಿಸಿದವು ಎಂದು ಡಿಫೆನ್ಸ್ ಫಾರ್ ಚಿಲ್ಡ್ರನ್ ಇಂಟರ್‌ನ್ಯಾಶನಲ್ ಫೆಲೆಸ್ತೀನ್ (ಡಿಸಿಐಪಿ) ಹೇಳಿದೆ. ಗಾಯಗೊಂಡ ಬಾಲಕನ ಸಮೀಪ ಆ್ಯಂಬುಲೆನ್ಸ್ ಹೋಗುವುದನ್ನು ಇಸ್ರೇಲಿ ಪಡೆಗಳು 15 ನಿಮಿಷಗಳ ಕಾಲ ತಡೆದವು. ಬಳಿಕ ಬಾಲಕನನ್ನು ನಬ್ಲೂಸ್‌ನಲ್ಲಿರುವ ರಫೀದಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ಅದು ಹೇಳಿದೆ.

ಇಸ್ರೇಲಿ ಸೈನಿಕರು ತಮ್ಮ ದಿನಚರಿಯೆಂಬಂತೆ ಫೆಲೆಸ್ತೀನ್ ಮಕ್ಕಳನ್ನು ಶಿಕ್ಷೆಯ ಭಯವಿಲ್ಲದೆ ಕಾನೂನುಬಾಹಿರವಾಗಿ ಕೊಲ್ಲುತ್ತಿದ್ದಾರೆ. ಫೆಲೆಸ್ತೀನ್ ಮಕ್ಕಳು ಯಾವುದೇ ಬೆದರಿಕೆಯೊಡ್ಡದಿದ್ದರೂ ಅವರ ವಿರುದ್ಧ ಉದ್ದೇಶಪೂರ್ವಕವಾಗಿ ಮಾರಕ ಬಲಪ್ರಯೋಗವನ್ನು ಮಾಡಲಾಗುತ್ತಿದೆ ಎಂದು ಡಿಸಿಐಪಿಯಲ್ಲಿ ಅಕೌಂಟಬಿಲಿಟಿ ಪ್ರೋಗ್ರಾಮ್ ನಿರ್ದೇಶಕರಾಗಿರುವ ಅಯೀದ್ ಅಬು ಇಕ್‌ತೈಶ್ ಹೇಳುತ್ತಾರೆ.

ಇಸ್ರೇಲಿ ಪಡೆಗಳಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿರುವುದರಿಂದ ಅವರಿಗೆ ಯಾವುದೇ ನಿರ್ಬಂಧವೂ ಇಲ್ಲ ಎಂದು ಅವರು ಹೇಳಿದರು.

ಬುಧವಾರ ನಡೆದ ಸಂಘರ್ಷದ ವೇಳೆ, ಇಸ್ರೇಲಿ ಸೈನಿಕರು ಇನ್ನೋರ್ವ ಫೆಲೆಸ್ತೀನ್ ವ್ಯಕ್ತಿಯ ಬೆನ್ನಿಗೆ ಗುಂಡು ಹಾರಿಸಿದ್ದಾರೆ. ಆ ವ್ಯಕ್ತಿಯು ಪ್ರಸಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಪಡೆಯುತ್ತಿದ್ದಾರೆ ಎಂದು ಫೆಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X